Good News! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ಮುಂದಾದ ರಾಜ್ಯ ಸರ್ಕಾರ! ಯಾರಿಗೆ ಸಿಗಲಿದೆ ಲ್ಯಾಪ್ ಟಾಪ್?

ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ತಿಳಿಸುವ ಮಾಹಿತಿ ಏನೆಂದರೆ ರಾಜ್ಯ ಸರ್ಕಾರವು ಬಡ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ಮುಂದಾಗಿದೆ, ಉಚಿತ ಲ್ಯಾಪ್ಟಾಪ್ ಯಾವು ವಿದ್ಯಾರ್ಥಿಗೆ ಸಿಗಲಿದೆ ಹಾಗೂ ನಿಮಗೆ ಲ್ಯಾಪ್ಟಾಪ್ ಸಿಗಬೇಕಾದರೆ ನೀವು ಮಾಡಬೇಕಾದ ಕೆಲಸವೇನು ಸಂಪೂರ್ಣ ಮಾಹಿತಿ ಬೇಕಿದ್ದರೆ ಈ ಅಂಕಣವನ್ನು ಕೊನೆಯವರೆಗೂ ಓದಿರಿ 

Spread the love

ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ತಿಳಿಸುವ ಮಾಹಿತಿ ಏನೆಂದರೆ ರಾಜ್ಯ ಸರ್ಕಾರವು ಬಡ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ಮುಂದಾಗಿದೆ,
ಉಚಿತ ಲ್ಯಾಪ್ಟಾಪ್ ಯಾವು ವಿದ್ಯಾರ್ಥಿಗೆ ಸಿಗಲಿದೆ ಹಾಗೂ ನಿಮಗೆ ಲ್ಯಾಪ್ಟಾಪ್ ಸಿಗಬೇಕಾದರೆ ನೀವು ಮಾಡಬೇಕಾದ ಕೆಲಸವೇನು ಸಂಪೂರ್ಣ ಮಾಹಿತಿ ಬೇಕಿದ್ದರೆ ಈ ಅಂಕಣವನ್ನು ಕೊನೆಯವರೆಗೂ ಓದಿರಿ .

Thank you for reading this post, don't forget to subscribe!

ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ ಬಡ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಲ್ಯಾಪ್ಟಾಪ್ ಸಿಗಲಿದೆ ಇದನ್ನು ಪಡೆಯಲು ಅರ್ಜಿ ಯಾವ ರೀತಿ ಸಲ್ಲಿಸಬೇಕು, ಹಾಗೂ ಹೇಗೆ ಸಲ್ಲಿಸಬೇಕು, ಇಷ್ಟೆಲ್ಲ ನಿಮ್ಮ ತಲೆಯಲ್ಲಿರುವ ಗೊಂದಲಗಳಿಗೆ ನಾವು ಉತ್ತರ ಕೊಡುತ್ತೇವೆ..

ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ ಆರ್ಥಿಕವಾಗಿ ದೌರ್ಬಲ್ಯವಾಗಿರುವಂತ
ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಕೊಡಲು ಮುಂದಾಗಿದೆ ಆದ ಕಾರಣ ವಿದ್ಯಾರ್ಥಿ ಯೋಜನೆ ಮುಖಾಂತರ ಉಪಯೋಗವನ್ನು ಪಡೆಯಬೇಕು .

ಇದನ್ನೂ ಓದಿ: SSC CHSL 2024:  ಎಸ್ ಎಸ್ ಸಿ ಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಉಚಿತ ಲ್ಯಾಪ್ಟಾಪ್ ಕೊಡುವುದಕ್ಕೆ ನಿಮಗೆ ಇರಬೇಕಾದ ಅರ್ಹತೆಗಳೆಂದರೆ :

* 12 ನೇ ತರಗತಿ ಪಾಸ್
* ಕರ್ನಾಟಕ ಖಾಯಂ ಪ್ರಜೆ
* ವಿದ್ಯಾರ್ಥಿ ಆಧಾರ್ ಕಾರ್ಡ್
* ಕಾಸ್ಟ್ ಅಂಡ್ ಇನ್ಕಮ್

ಇವೆಲ್ಲ ಮಾಹಿತಿಗಳು ನಿಮ್ಮ ಬಳಿ ಇದ್ದರೆ ನೀವು ಮುಂದಿನ ತಿಂಗಳು ಅರ್ಜಿಯನ್ನು ಸಲ್ಲಿಸಬಹುದು..

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago