ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರೈತರ ಇಳುವರಿ ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಹಲವಾರು ಯೋಜನೆಗಳ ಮೂಲಕ ಸಬ್ಸಿಡಿ ಹಾಗೂ ಸಹಾಯಧನವನ್ನು ನೀಡುತ್ತಿವೆ.
Thank you for reading this post, don't forget to subscribe!
ಇದೀಗ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ SC ಮತ್ತು ST ನಿಗಮದ ಅಡಿಯಲ್ಲಿ ಆಯಾ ವರ್ಗಕ್ಕೆ ಸೇರಿದ ಅರ್ಹ ರೈತರಿಗೆ ಬೋರ್ ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಹಾಗಾಗಿ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Ganga Kalyan Yojana
ಹಾಗಾದರೆ ಹೇಗೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು , ಅರ್ಜಿ ಸಲ್ಲಿಸಲು ಅರ್ಹತೆಗಳೇನು,ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Ganga Kalyan Yojana Apply
ಏನಿದು ಗಂಗಾ ಕಲ್ಯಾಣ ಯೋಜನೆ?
ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ಹಿಂದುಳಿದ ವರ್ಗದ ರೈತರಿಗೆ ರಾಜ್ಯ ಸರಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಒಂದು. ಈ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ಬೋರ್ ವೆಲ್ ಕೊರೀಸಲು ಸಹಾಯಧನವನ್ನು ನೀಡಲಾಗುತ್ತದೆ.
ಆಯಾ ವರ್ಗದ ಹಿಂದುಳಿದ ರೈತರಿಗೆ ತಮ್ಮ ಜಮೀನಿನಲ್ಲಿ ಇಳುವರಿಯನ್ನು ಹೆಚ್ಚಿಸಿಕೊಳ್ಳಲು ಆಯಾ ವರ್ಗದ ಅಭಿವೃದ್ಧಿ ನಿಗಮಗಳ ವತಿಯಿಂದ ಈ ಯೋಜನೆ ಅಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತದೆ. Ganga Kalyan Yojana Karnataka
ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ,ರಾಮನಗರ, ಕೋಲಾರ, ಚಿಕ್ಕ ಬಳ್ಳಾಪುರ ಮತ್ತು ತುಮಕೂರು ಜಿಲ್ಲೆಯ ಅರ್ಜಿ ಸಲ್ಲಿಸುವ ರೈತರಿಗೆ 4.75 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲಾಗುತ್ತದೆ. ಈ ಹಣದಲ್ಲಿ 75,000 ರೂಪಾಯಿ ಬೋರ್ ವೆಲ್ ವಿದ್ಯುದ್ದಿಕರಣ ಮಾಡಲು ಉಪಯೋಗಿಸಬೇಕು.
ಇನ್ನು ಉಳಿದ ಜಿಲ್ಲೆಯಿಂದ ಅರ್ಜಿ ಸಲ್ಲಿಸುವ ರೈತರಿಗೆ ಈ ಯೋಜನೆ ಅಡಿಯಲ್ಲಿ 3.75 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲಾಗುತ್ತದೆ. ಈ ಹಣದಲ್ಲಿ 75,000 ರೂಪಾಯಿಯನ್ನು ಬೋರ್ ವೆಲ್ ವಿದ್ಯುದ್ದಿಕರಣ ಮಾಡಲು ಉಪಯೋಗಿಸಬೇಕು. Ganga Kalyan Yojana 2024
ಒಂದು ವೇಳೆ ಈ ಸಹಾಯಧನದಲ್ಲಿ ಬೋರ್ ವೆಲ್ ಘಟಕ ನಿರ್ಮಾಣ ಮಾಡಲು ಆಗದೆ ಇದ್ದಲ್ಲಿ ಶೇಕಡಾ 4 ರ ಬಡ್ಡಿಯಂತೆ 50,000 ರೂಪಾಯಿ ಸಾಲವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು?
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು 1.20 ರಿಂದ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಇನ್ನು ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ರೈತರ ಕುಟುಂಬಗಳಿಂದ ಯಾವ ಸದಸ್ಯನೂ ಸರ್ಕಾರಿ ಅಥವಾ ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಕೆಳಗೆ ನೀಡಲಾಗಿರುವ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹೀಗಿವೆ:-
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಹೊಲದ ಪಹಣಿ ಪತ್ರ (RTC)
- ರೇಶನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್
- ಸಣ್ಣ ಹಿಡುವಳಿ ಪ್ರಮಾಣ ಪತ್ರ
- ಕೊಳವೆ ಬಾವಿ ಇಲ್ಲದಿರುವ ಬಗ್ಗೆ ನೀಡಲಾಗುವ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಅಕ್ಟೋಬರ್ 10 ರ ಒಳಗಾಗಿ ಎಲ್ಲಾ ದಾಖಲೆಗಳ ಸಹಿತ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ರೈತರು ತಮ್ಮ ಸಮೀಪದ ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಎಲ್ಲಾ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
ಇನ್ನು ಈ ಯೋಜನೆಗೆ ನೀವು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲೇ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು, ರೈತರು ತಮ್ಮ ಬಳಿಯಿರುವ ಫೋನ್ ನಲ್ಲೇ ಆಕಾರಬಂದ್ ಚೆಕ್ ಮಾಡಬಹುದು.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ
ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
- ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿ
ಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
- ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಿಂದ ನೀರಿನ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಬೆಳೆಗಳ ಉತ್ಪಾದಕತೆ ಹೆಚ್ಚಾಗಲಿದೆ. ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೋಜನೆಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕಡಿಮೆ ವೆಚ್ಚದಲ್ಲಿ ಆಧುನಿಕ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
- ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಹೀಗೆ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.
ಮೊಬೈಲ್ ಬಳಸಿ ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಹೇಗೆ ಮಾಡಬಹುದು ಎಂಬುದನ್ನು ಈ ವಿಡಿಯೋದಲ್ಲಿ ಸರಳವಾಗಿ ತಿಳಿಸಲಾಗಿದೆ. ರೈತರಿಗೆ ಹಾಗೂ ಜಮೀನು ಮಾಲೀಕರಿಗೆ ಉಪಯುಕ್ತ ಸಂಪೂರ್ಣ ಮಾಹಿತಿ.
- ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !
ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.
ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ಪಿಎಂ ಕಿಸಾನ್: ಹಣ ಜಮಾ ಆಗಿರುವ ಮೆಸೇಜ್ ಬರುತ್ತಿಲ್ಲವೇ? ಈಗಲೇ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ ! ಲಿಂಕ್ ಇಲ್ಲಿದೆ ನೋಡಿ
ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 20 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ.(PM Kisan Samman Nidhi beneficiary status)