ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಸ್ನೇಹಿತರೆ ನಿಮಗೆ ಗೊತ್ತಿರುವಂತೆ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಮತ್ತು ಚಿನ್ನದ ಮೊಟ್ಟೆ ಇಡುವ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಹೊಂದಿರುವ ಭಾರತದ ಐಪಿಎಲ್ ನ ಪ್ರಮುಖ ತಂಡಗಳಲ್ಲಿ ಒಂದಾದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಅವರು ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು,” ಕಿತ್ತಳೆ ಬಣ್ಣದ ಜೆರ್ಸಿಯಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ. ಈ ಮುಂಚೆ ಗೌತಮ್ ಗಂಭೀರ್ ಅವರೇ ಕೋಲ್ಕತ್ತಾ ತಂಡವನ್ನು ನಾಯಕನಾಗಿ ಮುನ್ನಡೆಸಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ತಂದು ಕೊಟ್ಟಿದ್ದರು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…