Categories: Cricket News

ಮತ್ತೆ ಐಪಿಎಲ್ ನಲ್ಲಿ ಕೆಕೆಆರ್ ಪರ ಬ್ಯಾಟ್ ಬೀಸಲಿದ್ದಾರಾ ಗಂಭೀರ್? ಮಹತ್ವದ ನಿರ್ಧಾರ ಕೈಗೊಂಡ ಗಂಭೀರ್!

ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ನಿಮಗೆ ಗೊತ್ತಿರುವಂತೆ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಮತ್ತು ಚಿನ್ನದ ಮೊಟ್ಟೆ ಇಡುವ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಹೊಂದಿರುವ ಭಾರತದ ಐಪಿಎಲ್ ನ ಪ್ರಮುಖ ತಂಡಗಳಲ್ಲಿ ಒಂದಾದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಅವರು ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು,” ಕಿತ್ತಳೆ ಬಣ್ಣದ ಜೆರ್ಸಿಯಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ. ಈ ಮುಂಚೆ ಗೌತಮ್ ಗಂಭೀರ್ ಅವರೇ ಕೋಲ್ಕತ್ತಾ ತಂಡವನ್ನು ನಾಯಕನಾಗಿ ಮುನ್ನಡೆಸಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ತಂದು ಕೊಟ್ಟಿದ್ದರು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

56 years ago