Categories: information

ಉಚಿತವಾಗಿ ಕುರಿ ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಮೇಕೆ ಸಾಕಾಣಿಕೆಯಲ್ಲಿ ಹಾಗೂ ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್. ರೈತರಿಗೆ ಉಚಿತವಾಗಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಮೇಕೆ ಸಾಕಾಣಿಕೆಯಲ್ಲಿ ಹಾಗೂ ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್. ರೈತರಿಗೆ ಉಚಿತವಾಗಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದವರಿಗೆ ನಗರದಲ್ಲಿರುವ ಎಸ್.ಬಿ.ಐ ಸ್ವಯಂ ಉದ್ಯೋಗ  ಸಂಸ್ಥೆಯಲ್ಲಿ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು   ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ರಾಮಮಂದಿರ ರಸ್ತೆ ಆರ್ಯನ್ ಸ್ಕೂಲ್ ಎದುರಗಡೆ, ಮಹಾದೇವಪ್ಪ ರಾಂಪೂರೆ ಬಡಾವಣೆ ಜಿ.ಡಿ.ಎ. ಲೇಜೌಟ್ ದರಿಯಾಪುರ,  ಎಸ್.ಬಿ.ಐ. ಆರ್‌ಸೆಟಿ  ನಿದೇಶಕರು  ಅವರು ತಿಳಿಸಿದ್ದಾರೆ.

Thank you for reading this post, don't forget to subscribe!

ತರಬೇತಿ ಯಾವಾಗ ಇರುತ್ತದೆ?

ತರಬೇತಿ ಹೆಸರು ಇಂತಿವೆ.  ಕೃಷಿ ಉದ್ಯಮಿ (ಕುರಿ ಮತ್ತು ಆಡು ಸಾಕಾಣಿಕೆ. ಹೈನುಗಾರಿಕೆ ಮತ್ತು ಎರಡಹುಳು ಗೊಬ್ಬರ ತಯಾರಿಕೆ, ಕೃಷಿ ಉದ್ಯಮಿ (ಕುರಿ ಮತ್ತು ಆಡು ಸಾಕಣಿಕೆ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ,  ಸಿಸಿಟಿವಿ ಕ್ಯಾಮರಾ.ಸೆಕ್ಯುರಿಟಿ ಅಲಾರ್ಮ್ ಮತ್ತು ಸ್ಮೋಕ ಡಿಟೆಕ್ಟರ್ ಅಳವಡಿಕೆ ಮತ್ತು ಸೇವೆ ತರಬೇತಿಯ ತಯಾರಿಕೆ  13 ದಿನಗಳ ತರಬೇತಿ ಇದ್ದು,     ಕೊನೆಯ ದಿನಾಂಕ: ಡಿಸೆಂಬರ್ 14 ಇರುತ್ತದೆ.

ಪಾಸ್ಟ್ ಪುಡ್ ಸ್ಟಾಲ್ ಉಧ್ಯಮ 12 ದಿನಗಳ ತರಬೇತಿ. ಹೊಲಿಗೆ ತರಬೇತಿ (ಮಹಿಳೆಯರಿಗಾಗಿ) 31 ದಿನಗಳ ತರಬೇತಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಡಿಸೆಂಬರ್ 17 ಇರುತ್ತದೆ.

ಈ ತರಬೇತಿ ಸಮಯದಲ್ಲಿ ಉಚಿತ ಊಟ. ಮತ್ತು ವಸತಿ ಒದಗಿಸಲಾಗುವುದು , ತರಬೇತಿ ಪಡೆಯಲು ಬಯಸುವ ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ಕನಿಷ್ಟ ಕನ್ನಡ ಓದಲು ಮತ್ತು ಬರೆಯಲು ಬರಬೇಕು 18 ರಿಂದ 45 ವರ್ಷದ ವಯೋಮಿತಿ ಇರಬೇಕೆಂದು ಅವರು ತಿಳಿಸಿದರು.

ಬಿ,ಪಿ.ಎಲ್/ಅಂತ್ರೋದಯ. ರೇಷನ್/ಒಉಓಖಇಉಂ ಕಾರ್ಡ್. ಹೊಂದಿದ ಕುಟುಂಬದ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನಮ್ಮ ಕಚೇರಿಗೆ ಭೇಟಿ ನೀಡಿ  ಅಥವಾ ಈ ಕೆಳಗಿನ ದೂರವಾಣಿಗಳ ಸಂಖ್ಯೆಗಳಿಗೆ  ಸಂಪರ್ಕಿಸಿ ಅರ್ಜಿಯೊಂದಿಗೆ 4 ಆಧಾರ ಕಾರ್ಡ ಪ್ರತಿ 4.ಇತ್ತಿಚಿನ ಭಾವಚಿತ್ರಗಳು 4, ಬಿ.ಪಿ.ಎಲ್./ಅಂತ್ಯೋದಯ ರೇಷನ್ ಕಾರ್ಡ್ ಮತ್ತು 4 ಬ್ಯಾಂಕ್ ಅಕೌಂಟ್ ಪಾಸಬುಕ್, ಪ್ರತಿಗಳೊಂದಿಗೆ ಲಗತ್ತಿಸಬೇಕು.

ಬೆಳಿಗ್ಗೆ 9.30ರಿಂದ 5.30ರವರಗೆ  ಕುಟುಂಬದ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ  ನಮ್ಮ ಕಛೇರಿಗೆ ಭೇಟಿ ನೀಡಿ ಅಥವಾ ಈ ಕೆಳಗಿನ ಸಂಖ್ಯೆಗಳಿಗೆ ಸಂಪರ್ಕಿಸಿ. 9901694389,9900135705,7019939996, 9901091823 ಸಂಪರ್ಕಿಸಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago