ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಅಕೌಂಟ್ ಗೆ ಬಂತಾ? ಬರದಿದ್ದರೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ???

ಗೃಹಲಕ್ಷ್ಮಿ ಯೋಜನೆಯನ್ನು ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಜಾರಿಗೆ ತಂದಿದ್ದು. ಇದರ ಮುಖ್ಯ ಉದ್ದೇಶ ಮಹಿಳಾ ಸಬಲೀಕರಣ. ಈ ಯೋಜನೆಯಡಿ ಕರ್ನಾಟಕ ಸರ್ಕಾರವು  ರಾಜ್ಯದ ಪ್ರತಿ ಮಹಿಳೆಯರಿಗೆ Rs. 2,000/- ಕೊಡುವ ಭರವಸೆಯನ್ನು ನೀಡಿದೆ.

Spread the love

ಗೃಹಲಕ್ಷ್ಮಿ ಯೋಜನೆಯನ್ನು ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಜಾರಿಗೆ ತಂದಿದ್ದು. ಇದರ ಮುಖ್ಯ ಉದ್ದೇಶ ಮಹಿಳಾ ಸಬಲೀಕರಣ. ಈ ಯೋಜನೆಯಡಿ ಕರ್ನಾಟಕ ಸರ್ಕಾರವು  ರಾಜ್ಯದ ಪ್ರತಿ ಮಹಿಳೆಯರಿಗೆ Rs. 2,000/- ಕೊಡುವ ಭರವಸೆಯನ್ನು ನೀಡಿದೆ.

Thank you for reading this post, don't forget to subscribe!

ಗೃಹಲಕ್ಷ್ಮಿ ಯೋಜನೆಯನ್ನು ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಜಾರಿಗೆ ತಂದಿದ್ದು. ಇದರ ಮುಖ್ಯ ಉದ್ದೇಶ ಮಹಿಳಾ ಸಬಲೀಕರಣ.
ಈ ಯೋಜನೆಯಡಿ ಕರ್ನಾಟಕ ಸರ್ಕಾರವು  ರಾಜ್ಯದ ಪ್ರತಿ ಮಹಿಳೆಯರಿಗೆ Rs. 2,000/- ಕೊಡುವ ಭರವಸೆಯನ್ನು ನೀಡಿದೆ.

ಅರ್ಹತೆಗಳು:
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು.
ಅರ್ಜಿದಾರರು ಕುಟುಂಬದ ಮಹಿಳಾ ಯಜಮಾನಿಯಾಗಿರಬೇಕು.
ಅರ್ಜಿದಾರರು ಕೆಳಗೆ ನಮೂದಿಸಿದ  ಅಟ್ಲಿಸ್ಟ್ ಒಂದಾದರು ಕಾರ್ಡ್‌ ಹೊಂದಿರಬೇಕು :-
1. ಅಂತ್ಯೋದಯಕಾರ್ಡ್.
2. BPL ಕಾರ್ಡ್.
3. APL ಕಾರ್ಡ್.

ಈ ಕೆಳಗಿನ ಮಹಿಳೆಯರು ಮಾತ್ರ ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ :-
ವಿವಾಹಿತ ಮಹಿಳೆಯರು.
ವಿಚ್ಛೇದಿತ ಮಹಿಳೆಯರು.
ನಿರ್ಗತಿಕ ಮಹಿಳೆಯರು.

ಅವಶ್ಯಕವಾಗಿರುವ ದಾಖಲೆಗಳು:
ಕರ್ನಾಟಕ ರಾಜ್ಯದ ನಿವಾಸಿಯಾದ ಪತ್ರ.
ಈ ಕಾರ್ಡುಗಳಲ್ಲಿ :-
ಅಂತ್ಯೋದಯ ಕಾರ್ಡ್.
BPL ಕಾರ್ಡ್.
APL ಕಾರ್ಡ್.
ಮಹಿಳೆಯರ ಆಧಾರ್ ಕಾರ್ಡ್.
ಮಹಿಳಾ ಗಂಡನ ಆಧಾರ್ ಕಾರ್ಡ್.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ.(ಅಗತ್ಯವಿದ್ದಲ್ಲಿ)
ಮೊಬೈಲ್ ಸಂಖ್ಯೆ
ಬ್ಯಾಂಕ ಖಾತೆ ವಿವರಣೆ.

ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ನಮೂನೆಯೊಂದಿಗೆ  ಸಲ್ಲಿಸಬೇಕಾದ ದಾಖಲೆಗಳು ಈ ಕೆಳಗಿನಂತಿವೆ;
ರೇಷನ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್ ನ ಝರಾಕ್ಸ್
ಮಹಿಳೆಯರ ಆಧಾರ್ ಕಾರ್ಡ್.
ಮಹಿಳಾ ಗಂಡನ ಆಧಾರ್ ಕಾರ್ಡ್.
ಮೊಬೈಲ್ ನಂಬರ.

ಗೃಹ ಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಮಹಿಳಾ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರಬೇಕು.
ನೋಂದಣಿ ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಮತ್ತು ಅದೇ ಕೇಂದ್ರದಲ್ಲಿ ಸಲ್ಲಿಸಬೇಕು.
ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರೀಕ್ಷಿಸುತ್ತಾರೆ.
ಅರ್ಜಿಗಳ ಪರಿಶೀಲನೆಯ ನಂತರ, ಮಾಸಿಕ ಆರ್ಥಿಕ ನೆರವು ರೂ. ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2,000/- ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಶೀಘ್ರದಲ್ಲೇ ವರ್ಗಾಯಿಸಲಾಗುವುದು.
ಅರ್ಜಿ ಐಡಿಯನ್ನು ನಮೂದಿಸುವ ಮೂಲಕ ಫಲಾನುಭವಿಯು ಗೃಹ ಲಕ್ಷ್ಮಿ ಯೋಜನೆಯ ಅರ್ಜಿಯ ಸ್ಟೇಟಸ್ ಅನ್ನು ಪರೀಕ್ಷಿಸಬಹುದು.

ಕರ್ನಾಟಕ ಒನ್.
ಬೆಂಗಳೂರು ಒನ್.
ಗ್ರಾಮವನ್.
ಬಾಪೂಜಿ ಸೇವಾ ಕೇಂದ್ರ.
ಈ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಫಲಾನುಭವಿ ಮಹಿಳೆಯರು ಕರ್ನಾಟಕ ಗೃಹಲಕ್ಷ್ಮಿ ಯೋಜನೆಯ ಅಪ್ಲಿಕೇಶನ್ ಹಾಕಬಹುದು.
ಸ್ಟೇಟಸ್ ಚೆಕ್ ಮಾಡುವುದು ಹೇಗೆ???
ಅರ್ಜಿ ಸಲ್ಲಿಸಿದ ನಂತರ ಅರ್ಜಿ ನೋಂದಣಿ ಆಗಿದೆಯೇ ಅಥವಾ ಇಲ್ಲ ಎಂದು ತಿಳಿಯಲು ಸ್ಟೇಟಸ್ ಚೆಕ್ ಮಾಡಲಾಗುತ್ತದೆ.
ಹಾಗಾದರೆ ಸ್ಟೇಟಸ್ ಚೆಕ್ ಮಾಡುವ ವಿಧಾನವನ್ನು ತಿಳಿದುಕೊಳ್ಳೋಣ.
ನಿಮ್ಮ ಮೊಬೈಲ್ ನಿಂದ ಈ 814 7500 500 ನಂಬರಿಗೆ ನಿಮ್ಮ ಹನ್ನೆರಡು ಅಂಕೆಯ ರೇಷನ್ ಕಾರ್ಡ್ ನಂಬರ್ ಅನ್ನು ಎಸ್ಎಂಎಸ್ ಕಳುಹಿಸಿದ ನಂತರ ಒಂದು ವೇಳೆ ನಿಮ್ಮ ಅರ್ಜಿ ಸಕ್ಸಸ್ ಆಗಿದ್ದರೆ ಹೀಗೆ ನಿಮ್ಮ “ಗೃಹಲಕ್ಷ್ಮಿ ಯೋಜನೆ ಅರ್ಜಿ ಸಂಖ್ಯೆ GL002S23xxxxxxxx ಯಶಸ್ವಿಯಾಗಿ ಸಲ್ಲಿಸಲಾಗಿದೆ” ಕರ್ನಾಟಕ ಸರ್ಕಾರ ಎಂದು ನಿಮ್ಮ ಫೋನ್ ಗೆ ಮೆಸೇಜ್ ಬರುತ್ತದೆ.ಒಂದು ವೇಳೆ ಗ್ರಹ ಲಕ್ಷ್ಮಿ ಯೋಜನೆಯ ಅರ್ಜಿ ಸಕ್ಸಸ್ ಆಗದಿದ್ದಲ್ಲಿ ನಿಮ್ಮ ಗ್ರಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಬಾಕಿ ಇದೆ ದಯವಿಟ್ಟು ಹತ್ತಿರದ ಬೆಂಗಳೂರು ಒನ್ ಕರ್ನಾಟಕ ಒನ್ ಗ್ರಾಮ ಒನ್  ಅಥವಾ ಬಾಪೂಜಿ
ಸೇವಾ ಕೇಂದ್ರಕ್ಕೆ ಭೇಟಿ ನೀಡಿ” ಎಂದು ನಿಮ್ಮ ಫೋನ್ ಗೆ ಮೆಸೇಜ್ ಬರುತ್ತದೆ ಹೀಗೆ ಮೆಸೇಜ್ ಬಂದರೆ ಸಮೀಪವಿರುವ  ಸೇವಾ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಿ.

ಒಂದು ವೇಳೆ ಗ್ರಹ ಲಕ್ಷ್ಮಿ ಯೋಜನೆಯ ಅರ್ಜಿ ಸಕ್ಸಸ್ ಆಗದಿದ್ದಲ್ಲಿ ನಿಮ್ಮ ಗ್ರಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಬಾಕಿ ಇದೆ ದಯವಿಟ್ಟು ಹತ್ತಿರದ ಬೆಂಗಳೂರು ಒನ್ ಕರ್ನಾಟಕ ಒನ್ ಗ್ರಾಮ ಒನ್  ಅಥವಾ ಬಾಪೂಜಿ
ಸೇವಾ ಕೇಂದ್ರಕ್ಕೆ ಭೇಟಿ ನೀಡಿ” ಎಂದು ನಿಮ್ಮ ಫೋನ್ ಗೆ ಮೆಸೇಜ್ ಬರುತ್ತದೆ ಹೀಗೆ ಮೆಸೇಜ್ ಬಂದರೆ ಸಮೀಪವಿರುವ  ಸೇವಾ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಿ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

56 years ago