Categories: information

ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.

Thank you for reading this post, don't forget to subscribe!

ಇದಕ್ಕೆ ಪ್ರಮುಖ ಕಾರಣ ಎಂದರೆ ಸರ್ಕಾರದ ಬಳಿ ಸಾಕಷ್ಟು ಸಂಪನ್ಮೂಲದ ಕೊರತೆ. ಅದು ಸಿಬ್ಬಂದಿ ಸಮಸ್ಯೆ ಆಗಿರಬಹುದು ಅಥವಾ ಬಜೆಟ್ ಸಮಸ್ಯೆ ಆಗಿರಬಹುದು. ಇದರ ಕೆಟ್ಟ ಪರಿಣಾಮವನ್ನು ನಾಗರಿಕರು ಅನುಭವಿಸಬೇಕಾಗುತ್ತದೆ. ಇದರಿಂದ ಸರ್ಕಾರ ಅಂದುಕೊಂಡಂತೆ ಜನ ಕಲ್ಯಾಣ ಯೋಜನೆಗಳು ಯಶಸ್ವಿ ಆಗುವುದಿಲ್ಲ.

ಗ್ರಾಮ ಪಂಚಾಯತಿ ಜಾರಿಗೆ ಬಂದ ಮೇಲೆ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ,ಕುಡಿಯುವ ನೀರು,ಶೌಚಾಲಯ, ವಿದ್ಯುತ್ ಮುಂತಾದವುಗಳ ಅಭಿವೃದ್ಧಿಯಾಗಿವೆ. ಅಲ್ಲದೇ ಸರ್ಕಾರಗಳ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಅವು ಸಮರ್ಥವಾಗಿ ನಿಭಾಯಿಸುತ್ತಿವೆ.

ಇದೀಗ ನಿಮ್ಮ ಗ್ರಾಮ ಪಂಚಾಯತಿಯಲ್ಲಿ ನಡೆಯುವ ಎಲ್ಲಾ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ತಿಳಿಯಲು ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಪಂಚತಂತ್ರ ಎಂಬ ಪ್ರತ್ಯೇಕ ವೇದಿಕೆಯನ್ನು ಕಲ್ಪಿಸಿದ್ದು ಅಲ್ಲಿ ನೀವು ನಿಮ್ಮ ಗ್ರಾಮ ಪಂಚಾಯತಿ ಅಡಿಯಲ್ಲಿ ಇಲ್ಲಿಯವರೆಗೆ ಯಾವ ಯಾವ ಸೇವೆಗಳನ್ನು ನೀಡಲಾಗಿದೆ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಯಾರು,ಅಧ್ಯಕ್ಷರು ಯಾರು ಹಾಗೂ ಅವರ ಸಂಪರ್ಕದ ವಿವರಗಳು ಎಲ್ಲಾ ಸಿಗುತ್ತವೆ.

ಹಾಗಾದರೆ ನಿಮ್ಮ ಗ್ರಾಮ ಪಂಚಾಯತಿಯ ಎಲ್ಲಾ ಕೆಲಸಗಳ ಮಾಹಿತಿ ಮಡೆಯುವುದು ಹೇಗೆ ಎಂಬುದನ್ನು ಇವತ್ತಿನ ಅಂಕಣದಲ್ಲಿ ತಿಳಿಸುತ್ತೇವೆ.ತಪ್ಪದೇ ಕೊನೆಯವರೆಗೂ ಓದಿರಿ.

ಗ್ರಾಮ ಪಂಚಾಯತಿ ಕಾರ್ಯಗಳನ್ನು ತಿಳಿಯುವುದು ಹೇಗೆ?

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://panchatantra.karnataka.gov.in/USER_MODULE/userLogin/loadPanchamitra

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ನಿಮ್ಮ ಪಂಚಾಯತಿಯ ಹೆಸರನ್ನು ನಮೂದಿಸಿ,ಕೆಳಗೆ ನೀಡಲಾಗಿರುವ ಹುಡುಕು ಬಟನ್ ಮೇಲೆ ಕ್ಲಿಕ್ ಮಾಡಿ

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮ ಪಂಚಾಯತಿಯ ವಿವರ ಮತ್ತು ಸಂಪರ್ಕ ಸಂಖ್ಯೆ ಸಿಗುತ್ತದೆ.

ಹಂತ – 4) ಅದೇ ರೀತಿಯಾಗಿ ನೀವು ಕೆಳಗೆ scroll ಮಾಡಿದಂತೆ ನಿಮ್ಮ ಗ್ರಾಮ ಪಂಚಾಯತಿಯ ಸದಸ್ಯರ ಯಾರು ಅವರ ಸಂಪರ್ಕ ಸಂಖ್ಯೆ ಹಾಗೂ ಇಲ್ಲಿಯವರೆಗೆ ಎಷ್ಟು ಸಭೆ ಮಾಡಲಾಗಿದೆ ಮತ್ತು ಯಾವ ಯಾವ ಯೋಜನೆಗಳು ಜಾರಿಯಲ್ಲಿವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ.

ಹಂತ -5) ಹಾಗೆಯೇ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮ ಪಂಚಾಯ್ತಿಯ ವ್ಯಾಪ್ತಿ ಎಷ್ಟಿದೆ ಎಂಬ ಮ್ಯಾಪ್ ಕೂಡ ನಿಮಗೆ ಸಿಗುತ್ತದೆ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಗ್ರಾಮ ಪಂಚಾಯತಿಯ ಸಂಪೂರ್ಣ ಚಟುವಟಿಕೆಗಳ ಮಾಹಿತಿಯನ್ನು ಸುಲಭವಾಗಿ ಪಡೆಯಿರಿ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago