WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಪಂಚಾಯತಿಗಳಲ್ಲಿ ಅದರಲ್ಲೂ ಗ್ರಾಮ ಪಂಚಾಯಿತಿಯು ದೇಶದ ಬೆಳವಣಿಗೆಯಲ್ಲಿ  ತುಂಬಾ ಪ್ರಮುಖ ಪಾತ್ರ ವಹಿಸಿದೆ. ಭಾರತ ಹಳ್ಳಿಗಳ ದೇಶ ಆಗಿರುವುದರಿಂದ ಹಳ್ಳಿಗಳ ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಅದಂತೆ ಎನ್ನುವ ಮಾತು ಅಕ್ಷರಶಃ ಸತ್ಯವಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ರೈತರಿಗೆ ಇನ್ನು ಮುಂದೆ ವರ್ಷಕ್ಕೆ ಸಿಗಲಿದೆ 8,000 ರೂಪಾಯಿ ಹಣ| ಬಜೆಟ್ ನಲ್ಲಿ ರೈತರಿಗೆ ಭಾರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ

ಗ್ರಾಮ ಪಂಚಾಯತಿ ಜಾರಿಗೆ ಬಂದ ಮೇಲೆ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ,ಕುಡಿಯುವ ನೀರು,ಶೌಚಾಲಯ, ವಿದ್ಯುತ್ ಮುಂತಾದವುಗಳ ಅಭಿವೃದ್ಧಿಯಾಗಿವೆ. ಅಲ್ಲದೇ ಸರ್ಕಾರಗಳ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಅವು ಸಮರ್ಥವಾಗಿ ನಿಭಾಯಿಸುತ್ತಿವೆ.

ಇದೀಗ ನಿಮ್ಮ ಗ್ರಾಮ ಪಂಚಾಯತಿಯಲ್ಲಿ ನಡೆಯುವ ಎಲ್ಲಾ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ತಿಳಿಯಲು ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಪಂಚತಂತ್ರ ಎಂಬ ಪ್ರತ್ಯೇಕ ವೇದಿಕೆಯನ್ನು ಕಲ್ಪಿಸಿದ್ದು ಅಲ್ಲಿ ನೀವು ನಿಮ್ಮ ಗ್ರಾಮ ಪಂಚಾಯತಿ ಅಡಿಯಲ್ಲಿ ಇಲ್ಲಿಯವರೆಗೆ ಯಾವ ಯಾವ ಸೇವೆಗಳನ್ನು ನೀಡಲಾಗಿದೆ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಯಾರು,ಅಧ್ಯಕ್ಷರು ಯಾರು ಹಾಗೂ ಅವರ ಸಂಪರ್ಕದ ವಿವರಗಳು ಎಲ್ಲಾ ಸಿಗುತ್ತವೆ.

ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹಾಗಾದರೆ ನಿಮ್ಮ ಗ್ರಾಮ ಪಂಚಾಯತಿಯ ಎಲ್ಲಾ ಕೆಲಸಗಳ ಮಾಹಿತಿ ಮಡೆಯುವುದು ಹೇಗೆ ಎಂಬುದನ್ನು ಇವತ್ತಿನ ಅಂಕಣದಲ್ಲಿ ತಿಳಿಸುತ್ತೇವೆ.ತಪ್ಪದೇ ಕೊನೆಯವರೆಗೂ ಓದಿರಿ.

ಗ್ರಾಮ ಪಂಚಾಯತಿ ಕಾರ್ಯಗಳನ್ನು ತಿಳಿಯುವುದು ಹೇಗೆ?

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://panchatantra.karnataka.gov.in/USER_MODULE/userLogin/loadPanchamitra

      
                    WhatsApp Group                             Join Now            
   
                    Telegram Group                             Join Now            

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ನಿಮ್ಮ ಪಂಚಾಯತಿಯ ಹೆಸರನ್ನು ನಮೂದಿಸಿ,ಕೆಳಗೆ ನೀಡಲಾಗಿರುವ ಹುಡುಕು ಬಟನ್ ಮೇಲೆ ಕ್ಲಿಕ್ ಮಾಡಿ.

gram panchayat nrega

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮ ಪಂಚಾಯತಿಯ ವಿವರ ಮತ್ತು ಸಂಪರ್ಕ ಸಂಖ್ಯೆ ಸಿಗುತ್ತದೆ.

Gram Panchayat voters list download

ಹಂತ – 4) ಅದೇ ರೀತಿಯಾಗಿ ನೀವು ಕೆಳಗೆ scroll ಮಾಡಿದಂತೆ ನಿಮ್ಮ ಗ್ರಾಮ ಪಂಚಾಯತಿಯ ಸದಸ್ಯರ ಯಾರು ಅವರ ಸಂಪರ್ಕ ಸಂಖ್ಯೆ ಹಾಗೂ ಇಲ್ಲಿಯವರೆಗೆ ಎಷ್ಟು ಸಭೆ ಮಾಡಲಾಗಿದೆ ಮತ್ತು ಯಾವ ಯಾವ ಯೋಜನೆಗಳು ಜಾರಿಯಲ್ಲಿವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ.

Gram Panchayat yojana

ಹಂತ -5) ಹಾಗೆಯೇ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮ ಪಂಚಾಯ್ತಿಯ ವ್ಯಾಪ್ತಿ ಎಷ್ಟಿದೆ ಎಂಬ ಮ್ಯಾಪ್ ಕೂಡ ನಿಮಗೆ ಸಿಗುತ್ತದೆ.

Gram Panchayat services list

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಗ್ರಾಮ ಪಂಚಾಯತಿಯ ಸಂಪೂರ್ಣ ಚಟುವಟಿಕೆಗಳ ಮಾಹಿತಿಯನ್ನು ಸುಲಭವಾಗಿ ಪಡೆಯಿರಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

  • SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2025–26 ಪ್ರಕಟ! — ವಿದ್ಯಾರ್ಥಿಗಳಿಗಾಗಿ ದೊಡ್ಡ ಸುದ್ದಿ!
    ಬೆಂಗಳೂರು: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ ಬಂದಿದೆ. 2025–26ನೇ ಸಾಲಿನ SSLC (10ನೇ ತರಗತಿ) ಹಾಗೂ ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮತ್ತು ಪಿಯು ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ
  • KSRTC Requerment In 2025: KSRTC ಯಲ್ಲಿ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ. ಈಗಲೇ ಅರ್ಜಿ ಸಲ್ಲಿಸಿ.
    ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,ಈಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸ್ಥಿರ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಈಗ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
  • BMRCL: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ | Supervisor Jobs
    ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,,ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ವತಿಯಿಂದ 2025ನೇ ಸಾಲಿನ ಪ್ರಮುಖ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದೆ. ಈ ಅಧಿಸೂಚನೆಯಡಿ ಮೇಲ್ವಿಚಾರಕ (Supervisor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
  • Ration Card Update News: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಆಸಕ್ತಿ ಇರುವವರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,.ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಿರಾ ಅಂತ ಕುಟುಂಬಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ. ಅಂತ ಅವರಿಗೆ ಈಗ ಅರ್ಜಿ ಸಲ್ಲಿಕೆ ಮಾಡಲು ಮತ್ತೆ ಅವಕಾಶವನ್ನು ಮಾಡಿಕೊಡಲಾಗಿದೆ. ಈಗ ಈ ಒಂದು ಲೇಖನದಲ್ಲಿ ಈಗ ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಯಾವ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಮತ್ತು ತಿದ್ದುಪಡಿಗಳನ್ನು ಯಾವ ರೀತಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
  • ಇಂದು ಶಿವಮೊಗ್ಗ, ಕೊಡಗು ಸೇರಿದಂತೆ 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’; ಗುಡುಗು ಸಹಿತ ಮಳೆಯ ನಿರೀಕ್ಷೆ!
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ರಷ್ಟಿರಬಹುದು.
  • ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
  • ನಿಮ್ಮ ಮೊಬೈಲ್ ನಲ್ಲಿ ಜಮೀನು ವರ್ಗಾವಣೆಗೆ ಅರ್ಜಿಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತOnline Apply for a pouti khate ಪೌತಿ ಖಾತೆ ಮೂಲಕ ಜಮೀನು ಅಥವಾ ಆಸ್ತಿಯನ್ನು ವರ್ಗಾವಣೆ ಮಾಡಲು ಈಗ ನಾಡ  ಕಚೇರಿಗೆ ಹೋಗುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ಮಾಹಿತಿ.
  • ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದ ಟಾಟಾ ಬೈಕ್ ಕೇವಲ 55000ಕ್ಕೆ 100kmpl ಮೈಲೇಜ್.!
    ನಮಸ್ಕಾರ ಸ್ನೇಹಿತರೇ ನಿಮಗೆಲ್ಲಾ ವಿಶೇಷವೇನೆಂದರೆ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಟಾಟಾ ಕಂಪನಿ ಬೈಕ್ ಮಾರಾಟ ಮಾಡಲು ಮುಂದಾಗಿದೆ.ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಒಂದು ಐತಿಹಾಸಿಕ ಹೆಜ್ಜೆ ಇಡಲು ಸಿದ್ಧವಾಗಿದೆ. ಕೇವಲ ₹55,999 (ಎಕ್ಸ್-ಶೋರೂಮ್, ಇಂಟ್ರಡಕ್ಟರಿ ಬೆಲೆ)ಗೆ 125cc ಸೆಗ್ಮೆಂಟ್‌ನಲ್ಲಿ ಅತ್ಯಂತ ಅಗ್ಗದ ಮತ್ತು ಅತ್ಯಧಿಕ ಮೈಲೇಜ್ ನೀಡುವ ಬೈಕ್ ಅನ್ನು 2026ರ ಆರಂಭದಲ್ಲಿ ಬಿಡುಗಡೆ ಮಾಡಲು ಟಾಟಾ ಸಜ್ಜಾಗಿದೆ. ಈ ಬೈಕ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.
  • ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಜಮೆ ಇಲ್ಲಿದೆ ಮಾಹಿತಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
  • PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ
  • ಗೃಹಲಕ್ಷ್ಮೀ ಹಣ ಬಿಡುಗಡೆ-ನಿಮಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,
  • Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

By

Leave a Reply

Your email address will not be published. Required fields are marked *