Categories: Cricket News

ಆರ್ ಸಿ ಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕ್ಯಾಮರೂನ್ ಗ್ರೀನ್! ಏನಿದೆ ಗೊತ್ತಾ ಆ ವಿಡಿಯೋದಲ್ಲಿ?

ಸ್ನೇಹಿತರೆ ಮುಂಬರುವ ಐಪಿಎಲ್ 2024ರಲ್ಲಿ ರ್‌ಸಿಬಿ ತಂಡದ ಪರವಾಗಿ ಆಡಲಿರುವ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್ಮನ್ ಮತ್ತು ಬೌಲರ್ ಆದ ಕ್ಯಾಮರೂನ್ ಗ್ರೀನ್ ಆರ್ ಸಿ ಬಿ ಅಭಿಮಾನಿಗಳಿಗೆ ಭರ್ಜರಿ ಸಂದೇಶವೊಂದನ್ನು ಕಳಿಸಿದ್ದಾರೆ. ಏನದು ಆ ಸಂದೇಶ? ಅಷ್ಟಕ್ಕೂ ಗ್ರೀನ್ ಅದರಲ್ಲಿ ಏನು ಹೇಳಿದ್ದಾರೆ ನೋಡೋಣ ಬನ್ನಿ..

Spread the love

ಸ್ನೇಹಿತರೆ ಮುಂಬರುವ ಐಪಿಎಲ್ 2024ರಲ್ಲಿ ರ್‌ಸಿಬಿ ತಂಡದ ಪರವಾಗಿ ಆಡಲಿರುವ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್ಮನ್ ಮತ್ತು ಬೌಲರ್ ಆದ ಕ್ಯಾಮರೂನ್ ಗ್ರೀನ್ ಆರ್ ಸಿ ಬಿ ಅಭಿಮಾನಿಗಳಿಗೆ ಭರ್ಜರಿ ಸಂದೇಶವೊಂದನ್ನು ಕಳಿಸಿದ್ದಾರೆ. ಏನದು ಆ ಸಂದೇಶ? ಅಷ್ಟಕ್ಕೂ ಗ್ರೀನ್ ಅದರಲ್ಲಿ ಏನು ಹೇಳಿದ್ದಾರೆ ನೋಡೋಣ ಬನ್ನಿ..

Thank you for reading this post, don't forget to subscribe!

ಕಳೆದ ವರ್ಷ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಮಧ್ಯಮ ಕ್ರಮಾಂಕದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಗ್ರೀನ್ ಮುಂಬರಲಿರುವ ಐಪಿಎಲ್ ನಲ್ಲಿ ಆರ್ ಸಿ ಬಿ ಪರವಾಗಿ ಆಡಲಿದ್ದಾರೆ. ಬ್ಯಾಟಿಂಗ್ ದೈತ್ಯ ಎಂತಲೇ ಹೆಸರುವಾಸಿಯಾಗಿರುವ ಅವರು ವೇಗದ ಬೌಲರ್ ಕೂಡಾ ಹೌದು. ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡಲು ಅವರು ಸಂತೋಷವನ್ನು ವ್ಯಕ್ತ ಪಡಿಸಿದ್ದು,ಅಭಿಮಾನಿಗಳಿಗೆ ವಿಡಿಯೋ ಸಂದೇಶವೊಂದನ್ನು ಕಳಿಸಿದ್ದಾರೆ.

ಈ ವಿಡಿಯೋ ಸಂದೇಶದಲ್ಲಿ ಗ್ರೀನ್ ಅವರು, “ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಮ್ಮೆಲ್ಲರನ್ನು ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ಆರ್ ಸಿ ಬಿ ಕೋಚ್ ಆಂಡಿ ಫ್ಲಾವರ್ ಮತ್ತು ಆರ್ ಸಿ ಬಿ ತಂಡವನ್ನು ಕೂಡಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

56 years ago