ಸ್ನೇಹಿತರೆ ಮುಂಬರುವ ಐಪಿಎಲ್ 2024ರಲ್ಲಿ ರ್ಸಿಬಿ ತಂಡದ ಪರವಾಗಿ ಆಡಲಿರುವ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್ಮನ್ ಮತ್ತು ಬೌಲರ್ ಆದ ಕ್ಯಾಮರೂನ್ ಗ್ರೀನ್ ಆರ್ ಸಿ ಬಿ ಅಭಿಮಾನಿಗಳಿಗೆ ಭರ್ಜರಿ ಸಂದೇಶವೊಂದನ್ನು ಕಳಿಸಿದ್ದಾರೆ. ಏನದು ಆ ಸಂದೇಶ? ಅಷ್ಟಕ್ಕೂ ಗ್ರೀನ್ ಅದರಲ್ಲಿ ಏನು ಹೇಳಿದ್ದಾರೆ ನೋಡೋಣ ಬನ್ನಿ..
ಸ್ನೇಹಿತರೆ ಮುಂಬರುವ ಐಪಿಎಲ್ 2024ರಲ್ಲಿ ರ್ಸಿಬಿ ತಂಡದ ಪರವಾಗಿ ಆಡಲಿರುವ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್ಮನ್ ಮತ್ತು ಬೌಲರ್ ಆದ ಕ್ಯಾಮರೂನ್ ಗ್ರೀನ್ ಆರ್ ಸಿ ಬಿ ಅಭಿಮಾನಿಗಳಿಗೆ ಭರ್ಜರಿ ಸಂದೇಶವೊಂದನ್ನು ಕಳಿಸಿದ್ದಾರೆ. ಏನದು ಆ ಸಂದೇಶ? ಅಷ್ಟಕ್ಕೂ ಗ್ರೀನ್ ಅದರಲ್ಲಿ ಏನು ಹೇಳಿದ್ದಾರೆ ನೋಡೋಣ ಬನ್ನಿ..
Thank you for reading this post, don't forget to subscribe!ಕಳೆದ ವರ್ಷ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಮಧ್ಯಮ ಕ್ರಮಾಂಕದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಗ್ರೀನ್ ಮುಂಬರಲಿರುವ ಐಪಿಎಲ್ ನಲ್ಲಿ ಆರ್ ಸಿ ಬಿ ಪರವಾಗಿ ಆಡಲಿದ್ದಾರೆ. ಬ್ಯಾಟಿಂಗ್ ದೈತ್ಯ ಎಂತಲೇ ಹೆಸರುವಾಸಿಯಾಗಿರುವ ಅವರು ವೇಗದ ಬೌಲರ್ ಕೂಡಾ ಹೌದು. ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡಲು ಅವರು ಸಂತೋಷವನ್ನು ವ್ಯಕ್ತ ಪಡಿಸಿದ್ದು,ಅಭಿಮಾನಿಗಳಿಗೆ ವಿಡಿಯೋ ಸಂದೇಶವೊಂದನ್ನು ಕಳಿಸಿದ್ದಾರೆ.
ಈ ವಿಡಿಯೋ ಸಂದೇಶದಲ್ಲಿ ಗ್ರೀನ್ ಅವರು, “ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಮ್ಮೆಲ್ಲರನ್ನು ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ಆರ್ ಸಿ ಬಿ ಕೋಚ್ ಆಂಡಿ ಫ್ಲಾವರ್ ಮತ್ತು ಆರ್ ಸಿ ಬಿ ತಂಡವನ್ನು ಕೂಡಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…