Categories: information

gruhalakshmi: ಈ ಕೆಲಸ ಮಾಡಿದವರಿಗೆ ಮಾತ್ರ ಗೃಹ ಲಕ್ಷ್ಮಿ 8 ನೆ ಕಂತಿನ ಹಣ ಬರುವ ಸಾದ್ಯತೆ!!!!

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಗೃಹ ಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಪಡೆಯಲು ನೀವು ಈ ಕೆಲಸ ತಪ್ಪದೆ ಮಾಡಿ.

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಗೃಹ ಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಪಡೆಯಲು ನೀವು ಈ ಕೆಲಸ ತಪ್ಪದೆ ಮಾಡಿ.

Thank you for reading this post, don't forget to subscribe!

ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ 12,000 ಪ್ರತಿ ಮಹಿಳೆಗೆ ತಲುಪಿಸಿದೆ ಅವರಿಗೆ ಮತ್ತೊಂದು ಸಿಹಿ ಸುದ್ದಿ ಅದೇನೆಂದರೆ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದ್ದು ಎಲ್ಲಾ ಮಹಿಳೆಯರ ಖಾತೆಗೆ ಡಿಬಿಟಿ ಮೂಲಕ ತಲುಪಿಸಲಾಗಿದೆ. 

ಇದನ್ನು ಓದಿ ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?

ಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದಿಲ್ಲವೆಂದರೆ ಅದಕ್ಕೆ ಹಲವು ವಿಷಯಗಳು ಕಾರಣವಾಗಿರುತ್ತದೆ ಎಲ್ಲಾ ಕಂತಿನ ಹಣವನ್ನು ಪಡೆಯಲು ನೀವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಕೆಲಸಗಳನ್ನು ಮಾಡಿರಬೇಕು ಮಾಡದಿದ್ದರೆ ಈ ಕೂಡಲೇ ಕೆಳಗೆ ತಿಳಿಸಿರುವ ಎಲ್ಲಾ ಹಂತಗಳನ್ನು ಕೂಡಲೇ ಮಾಡಿಸಿ.

  • ಇದುವರೆಗೂ ಒಂದು ಕಂತಿನ ಹಣ ಮಹಿಳೆಯರ ಖಾತೆಗೆ ಬರದಿದ್ದರೆ ಅದಕ್ಕೆ ಮುಖ್ಯ ಕಾರಣ ಬ್ಯಾಂಕ್ ಖಾತೆ ಆಧಾರ್ ಕಾರ್ಡಿಗೆ ಅಥವಾ ನ್‌ಪಿಸಿಐಡಿ ಗೆ ಮ್ಯಾಪಿಂಗ್ ಆಗದಿರುವುದು ಆಗಿರಬಹುದು ಆದ್ದರಿಂದ ಕಡ್ಡಾಯವಾಗಿ ನಿಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿ
  • NPCI ಮ್ಯಾಪಿಂಗ್ ಅನ್ನು ಮಾಡಿಸಿ.
  • ekyc ಅಪ್ಡೇಟ್ ಮಾಡಿಸಿ ಮಾಡಿಸಿದರು ಸಹ ಬರದಿದ್ದರೆ ಬ್ಯಾಂಕಿಗೆ ಮತ್ತೊಮ್ಮೆ ಭೇಟಿ ನೀಡಿ ನಿಮ್ಮ ಒಂದು NPCI ಮ್ಯಾಪಿಂಗ್ ಅರ್ಜಿಯನ್ನು ಸಲ್ಲಿಸಿ.
  • ನಿಮ್ಮ ಒಂದು ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ ತಕ್ಷಣ ಅದರಲ್ಲಿ ನಿಮ್ಮ ಹೆಸರು ಮತ್ತು ಲಿಂಗ ವಿಳಾಸ ಜನ್ಮ ದಿನಾಂಕ ಇತ್ಯಾದಿ ವಿವರಗಳನ್ನು ನಿಮ್ಮ ಹತ್ತಿರದ ತಿದ್ದುಪಡಿ ಕೇಂದ್ರದಲ್ಲಿ ಅಪ್ಡೇಟ್ ಮಾಡಿಸಿ. 
  • ನೀವು ಮೊಬೈಲ್ ಮೂಲಕ ಆನ್ಲೈನ್ನಲ್ಲಿ ಕೂಡ ನೀವು ಆಧಾರ್ ಕಾರ್ಡ್ ನವೀಕರಣಕ್ಕೆ ಜೂನ್ 14ರ ವರೆಗೆ ಆಧಾರ್ ಕಾರ್ಡ್ ಅಪ್ಡೇಟಿಗೆ ಸರ್ಕಾರ ಅವಕಾಶ ಕೊಟ್ಟಿದೆ ಮತ್ತು ಆಧಾರ ಕಾರ್ಡ್ ಅಪ್ಡೇಟ್ ಸಂಪೂರ್ಣ ಉಚಿತವಾಗಿದೆ.
  • ನಿಮ್ಮ ಎಲ್ಲ ಪತ್ರಗಳು ಸರಿ ಇದ್ದರು ನಿಮಗೆ ಹಣ ಬರದಿದ್ದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೋಗಿ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೃಹಲಕ್ಷ್ಮಿ ಅರ್ಜಿಯ ಸ್ವೀಕೃತ ಎಲ್ಲ ದಾಖಲೆಗಳನ್ನು ಕೊಟ್ಟು ನಿಮ್ಮ ಖಾತೆಗೆ ಯಾಕೆ ಹಣ ಬಂದಿಲ್ಲ ಎಂದು ನೀವು ಮಾಹಿತಿಯನ್ನು ಪಡೆಯಬಹುದು.

ಈಗಾಗಲೇ ಎಲ್ಲಾ ಮಹಿಳೆಯರಿಗೆ 7ನೇ ಕಂತಿನ ಹಣ ಬಂದು ತಮ್ಮ ಖಾತೆಗೆ ಜಮವಾಗಿದೆ ಆದರೆ ಸ್ಟೇಟಸ್ ಅನ್ನು  ಡಿ ಬಿ ಟಿ ಮೂಲಕ ನೀವು ತಿಳಿದುಕೊಳ್ಳಬಹುದು ಈ ಕೆಳಗೆ ತೋರಿಸಿರುವಂತೆ ಕಾಣುತ್ತದೆ

ಇದ್ದನು ಓದಿ ರೈತರೇ ಗುಡ್ ನ್ಯೂಸ್: ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಹೊಲದ ದಾಖಲೆಗಳನ್ನು ಚೆಕ್ ಮಾಡಿ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಇದನ್ನು ಓದಿ ರೈತರಿಗೆ ಸಿಹಿ ಸುದ್ದಿ: ನಿಮ್ಮ ಆದಾಯ ಹೆಚ್ಚಿಸಲು ಬಂತು ಕೃಷಿ ಡ್ರೋನ್… ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಇದನ್ನು ಓದಿ ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಇದನ್ನು ಓದಿ ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ 17 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಲು ಇಲ್ಲಿದೆ ನೋಡಿ ಲಿಂಕ್..

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago