Categories: information

ಮೊಹೆಂಜೋದಾರೋದಲ್ಲಿ ಪತ್ತೆಯಾಗಿವೆ ಹರಪ್ಪ ನಾಗರಿಕತೆಯ 2000 ನಾಣ್ಯಗಳು! ಇದು ಯಾವ ಸಾಮ್ರಾಜ್ಯದ ನಾಣ್ಯಗಳು ಗೊತ್ತಾ?

ಪ್ರಸ್ತುತ ಪಾಕಿಸ್ತಾನದಲ್ಲಿರುವ ಮೊಹೆಂಜೋದಾರೋ ನಗರದಲ್ಲಿ ಹರಪ್ಪ ನಾಗರಿಕತೆ ಜನರು ಬಳಸಿರುವ ಸುಮಾರು 5.5 ಕೆಜಿ ತೂಗುವ 1500-2000 ನಾಣ್ಯಗಳು ಪತ್ತೆಯಾಗಿವೆ. ಪಾಕಿಸ್ತಾನದ ಆರ್ಕಿಯಾಲಜಿ ತಜ್ಞರು ಉತ್ಖನನದ ವೇಳೆ ಈ ಮಾಹಿತಿ ಬೆಳಕಿಗೆ ಬಂದಿದೆ.ಈ ನಾಣ್ಯಗಳು ಕುಶಾನ ಸಾಮ್ರಾಜ್ಯದಲ್ಲೂ ಬಳಕೆ ಆಗಿರಬಹುದು ಎಂದು ಊಹಿಸಲಾಗಿದೆ. ಈ ಎಲ್ಲಾ ನಾಣ್ಯಗಳು ತಾಮ್ರದಿಂದ ಮಾಡಲ್ಪಟ್ಟಿವೆ ಎಂದು ತಿಳಿದು ಬಂದಿದೆ .

Spread the love

ಸ್ನೇಹಿತರೇ ನಿಮಗೆಲ್ಲ ಗೊತ್ತಿರುವಂತೆ ಭೂಮಿಯ ಮೇಲೆ ಮನುಷ್ಯ ವಿಕಾಸ ಹೊಂದಿ ತನ್ನದು ಅಂತ ಒಂದು ಶಿಷ್ಟ ಸಮಾಜವನ್ನು ನಿರ್ಮಿಸಿಕೊಂಡು ಜೀವನ ಮಾಡಿದ ಅದ್ಬುತ ಉದಾಹಣೆಯೆಂದರೆ ಅದು ಹರಪ್ಪ ನಾಗರಿಕತೆ. ಇದು ಅಲ್ಲಿ ನಮಗೆ ದೊರಕಿರುವ ಹಲವು ಅವಶೇಷಗಳಿಂದ ತಿಳಿಯುತ್ತದೆ. ಪ್ರಸ್ತುತ ಮೊಹೆಂಜೋದಾರೋದಲ್ಲಿ ಹರಪ್ಪ ಕಾಲದ ಮತ್ತಷ್ಟು ನಾಣ್ಯಗಳು ಸಿಕ್ಕಿದ್ದು ಇವು ಹರಪ್ಪ ನಾಗರಿಕತೆ ಮೇಲೆ ಮತ್ತಷ್ಟು ಬೆಳಕು ಚೆಲ್ಲಲಿವೆ ಎಂದು ತಜ್ಞರು ತಿಳಿಸಿದ್ದಾರೆ.

Thank you for reading this post, don't forget to subscribe!

ಪ್ರಸ್ತುತ ಪಾಕಿಸ್ತಾನದಲ್ಲಿರುವ ಮೊಹೆಂಜೋದಾರೋ ನಗರದಲ್ಲಿ ಹರಪ್ಪ ನಾಗರಿಕತೆ ಜನರು ಬಳಸಿರುವ ಸುಮಾರು 5.5 ಕೆಜಿ ತೂಗುವ 1500-2000 ನಾಣ್ಯಗಳು ಪತ್ತೆಯಾಗಿವೆ. ಪಾಕಿಸ್ತಾನದ ಆರ್ಕಿಯಾಲಜಿ ತಜ್ಞರು ಉತ್ಖನನದ ವೇಳೆ ಈ ಮಾಹಿತಿ ಬೆಳಕಿಗೆ ಬಂದಿದೆ.ಈ ನಾಣ್ಯಗಳು ಕುಶಾನ ಸಾಮ್ರಾಜ್ಯದಲ್ಲೂ ಬಳಕೆ ಆಗಿರಬಹುದು ಎಂದು ಊಹಿಸಲಾಗಿದೆ. ಈ ಎಲ್ಲಾ ನಾಣ್ಯಗಳು ತಾಮ್ರದಿಂದ ಮಾಡಲ್ಪಟ್ಟಿವೆ ಎಂದು ತಿಳಿದು ಬಂದಿದೆ

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago