ಪ್ರಸ್ತುತ ಪಾಕಿಸ್ತಾನದಲ್ಲಿರುವ ಮೊಹೆಂಜೋದಾರೋ ನಗರದಲ್ಲಿ ಹರಪ್ಪ ನಾಗರಿಕತೆ ಜನರು ಬಳಸಿರುವ ಸುಮಾರು 5.5 ಕೆಜಿ ತೂಗುವ 1500-2000 ನಾಣ್ಯಗಳು ಪತ್ತೆಯಾಗಿವೆ. ಪಾಕಿಸ್ತಾನದ ಆರ್ಕಿಯಾಲಜಿ ತಜ್ಞರು ಉತ್ಖನನದ ವೇಳೆ ಈ ಮಾಹಿತಿ ಬೆಳಕಿಗೆ ಬಂದಿದೆ.ಈ ನಾಣ್ಯಗಳು ಕುಶಾನ ಸಾಮ್ರಾಜ್ಯದಲ್ಲೂ ಬಳಕೆ ಆಗಿರಬಹುದು ಎಂದು ಊಹಿಸಲಾಗಿದೆ. ಈ ಎಲ್ಲಾ ನಾಣ್ಯಗಳು ತಾಮ್ರದಿಂದ ಮಾಡಲ್ಪಟ್ಟಿವೆ ಎಂದು ತಿಳಿದು ಬಂದಿದೆ .
ಸ್ನೇಹಿತರೇ ನಿಮಗೆಲ್ಲ ಗೊತ್ತಿರುವಂತೆ ಭೂಮಿಯ ಮೇಲೆ ಮನುಷ್ಯ ವಿಕಾಸ ಹೊಂದಿ ತನ್ನದು ಅಂತ ಒಂದು ಶಿಷ್ಟ ಸಮಾಜವನ್ನು ನಿರ್ಮಿಸಿಕೊಂಡು ಜೀವನ ಮಾಡಿದ ಅದ್ಬುತ ಉದಾಹಣೆಯೆಂದರೆ ಅದು ಹರಪ್ಪ ನಾಗರಿಕತೆ. ಇದು ಅಲ್ಲಿ ನಮಗೆ ದೊರಕಿರುವ ಹಲವು ಅವಶೇಷಗಳಿಂದ ತಿಳಿಯುತ್ತದೆ. ಪ್ರಸ್ತುತ ಮೊಹೆಂಜೋದಾರೋದಲ್ಲಿ ಹರಪ್ಪ ಕಾಲದ ಮತ್ತಷ್ಟು ನಾಣ್ಯಗಳು ಸಿಕ್ಕಿದ್ದು ಇವು ಹರಪ್ಪ ನಾಗರಿಕತೆ ಮೇಲೆ ಮತ್ತಷ್ಟು ಬೆಳಕು ಚೆಲ್ಲಲಿವೆ ಎಂದು ತಜ್ಞರು ತಿಳಿಸಿದ್ದಾರೆ.
Thank you for reading this post, don't forget to subscribe!ಪ್ರಸ್ತುತ ಪಾಕಿಸ್ತಾನದಲ್ಲಿರುವ ಮೊಹೆಂಜೋದಾರೋ ನಗರದಲ್ಲಿ ಹರಪ್ಪ ನಾಗರಿಕತೆ ಜನರು ಬಳಸಿರುವ ಸುಮಾರು 5.5 ಕೆಜಿ ತೂಗುವ 1500-2000 ನಾಣ್ಯಗಳು ಪತ್ತೆಯಾಗಿವೆ. ಪಾಕಿಸ್ತಾನದ ಆರ್ಕಿಯಾಲಜಿ ತಜ್ಞರು ಉತ್ಖನನದ ವೇಳೆ ಈ ಮಾಹಿತಿ ಬೆಳಕಿಗೆ ಬಂದಿದೆ.ಈ ನಾಣ್ಯಗಳು ಕುಶಾನ ಸಾಮ್ರಾಜ್ಯದಲ್ಲೂ ಬಳಕೆ ಆಗಿರಬಹುದು ಎಂದು ಊಹಿಸಲಾಗಿದೆ. ಈ ಎಲ್ಲಾ ನಾಣ್ಯಗಳು ತಾಮ್ರದಿಂದ ಮಾಡಲ್ಪಟ್ಟಿವೆ ಎಂದು ತಿಳಿದು ಬಂದಿದೆ
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…