Categories: Cricket News

ಯಾರು ಮಾಡದ ಸಾಧನೆ ಮಾಡಿದ ಕಿಂಗ್ ಕೊಹ್ಲಿ… ಐಪಿಎಲ್ ನಲ್ಲಿ ಈ ಸಾಧನೆ ಮಾಡಿದ ಮೊಟ್ಟ ಮೊದಲ ಭಾರತಿಯ ಕಿಂಗ್ ಕೊಹ್ಲಿ!

ಸ್ನೇಹಿತರೆ ಬಹು ನಿರೀಕ್ಷಿತ ಭಾರತದ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಭರ್ಜರಿ ಆರಂಭ ಕಂಡಿದ್ದು, ಎಲ್ಲ ತಂಡಗಳು ಜಿದ್ದಾ ಜಿದ್ದಿನ ಪೈಪೋಟಿಗೆ ಇಳಿದಿದ್ದು ಐಪಿಎಲ್ ರಂಗು ಮತ್ತಷ್ಟು ಹೆಚ್ಚಿದೆ. ಇದಕ್ಕೆ ಮತ್ತಷ್ಟು ಕಳೆ ತಂದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಗಳ ಸರಮಾಲೆ. ಅಷ್ಟಕ್ಕೂ ಕಿಂಗ್ ಕೊಹ್ಲಿ ಮಾಡಿದ್ದು ಅದೆಂಥಾ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ...

Spread the love

ಸ್ನೇಹಿತರೆ ಬಹು ನಿರೀಕ್ಷಿತ ಭಾರತದ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಭರ್ಜರಿ ಆರಂಭ ಕಂಡಿದ್ದು, ಎಲ್ಲ ತಂಡಗಳು ಜಿದ್ದಾ ಜಿದ್ದಿನ ಪೈಪೋಟಿಗೆ ಇಳಿದಿದ್ದು ಐಪಿಎಲ್ ರಂಗು ಮತ್ತಷ್ಟು ಹೆಚ್ಚಿದೆ. ಇದಕ್ಕೆ ಮತ್ತಷ್ಟು ಕಳೆ ತಂದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಗಳ ಸರಮಾಲೆ. ಅಷ್ಟಕ್ಕೂ ಕಿಂಗ್ ಕೊಹ್ಲಿ ಮಾಡಿದ್ದು ಅದೆಂಥಾ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ…

Thank you for reading this post, don't forget to subscribe!

ಸ್ನೇಹಿತರೆ ದಾಖಲೆಗಳ ಸರದಾರ ಎಂದೇ ಖ್ಯಾತಿ ಹೊಂದಿರುವ ವಿರಾಟ ಕೊಹ್ಲಿ ಮೈದಾನಕ್ಕೆ ಇಳಿದರೆ ಸಾಕು ದಾಖಲೆಗಳು ಹುಟ್ಟಿಕೊಳ್ಳುತ್ತವೆ. ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 31 ರನ್ ಬಾರಿಸುವ ಮೂಲಕ T-20 ಕ್ರಿಕೆಟ್ ನಲ್ಲಿ 12,000 ರನ್ ಗಳಿಸಿದ ವಿಶ್ವದ ಏಕೈಕ ಬ್ಯಾಟ್ಸ್ ಮನ್ ಎಂಬ ದಾಖಲೆ ಬರೆದಿದ್ದರು. ಇದೀಗ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ 77 ರನ್ ಸಿಡಿಸುವ ಮೂಲಕ T-20 ಇತಿಹಾಸದಲ್ಲಿ ಅರ್ಧ ಶತಕಗಳ ಶತಕ ಸಿಡಿಸಿದ ವಿಶ್ವದ &  ಭಾರತದ ಪ್ರಥಮ ಬ್ಯಾಟ್ಸ್ ಮ್ಯಾನ್ ಎಂಬ ದಾಖಲೆಗೆ ಪಾತ್ರರಾದರು. ಈ ದಾಖಲೆಯ ಮೂಲಕ ಅವರು ತಾವು ಮತ್ತೊಮ್ಮೆ ಕಿಂಗ್ ಕೊಹ್ಲಿ ಎಂದು ಸಾಬೀತು ಪಡಿಸಿದ್ದಾರೆ.

ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ……https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago