ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ‘ ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ‘ ಎಂಬ ಗಾದೆ ನಮ್ಮಲ್ಲಿ ಬಹಳ ಜನಪ್ರಿಯ ಆಗಿದೆ. ಒಂದು ಮದುವೆ ಮಾಡುವುದು ಎಷ್ಟು ಕಷ್ಟದ ಕೆಲಸವೋ ಒಂದು ಸ್ವಂತದ ಮನೆ ಕಟ್ಟುವುದು ಅಷ್ಟೇ ಕಷ್ಟದ ಕೆಲಸ ಆಗಿದೆ.
Thank you for reading this post, don't forget to subscribe!ವೇಗವಾಗಿ ಬೆಳೆಯುತ್ತಿರುವ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಒಂದು ಸೂರು ಕಟ್ಟಿಕೊಳ್ಳಬೇಕು ಎಂಬ ಆಸೆ ಇದ್ದೇ ಇರುತ್ತದೆ. ಹಲವರಿಗೆ ತಮ್ಮ ಆರ್ಥಿಕ ಸಂಕಷ್ಟದಿಂದ ಈ ಆಸೆ ಪೂರೈಸಿಕೊಳ್ಳಲು ಆಗುವುದಿಲ್ಲ .
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಇಂತಹ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರಾಜ್ಯ ಸರ್ಕಾರ ಇದೀಗ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ಅವರಿಗೆ ಧನ ಸಹಾಯ ನೀಡಲು ಮುಂದಾಗಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನಾವು ನಿಮಗೆ ತಿಳಿಸುತ್ತೇವೆ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಸ್ವಂತ ಮನೆ ಕಟ್ಟಿಕೊಳ್ಳಲು ಆಗದೇ ಇರುವ ದೀನ, ದಲಿತ, ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವವರಿಗೆ ರಾಜ್ಯ ಸರ್ಕಾರವು ‘ ಸರ್ವರಿಗೂ ಸೂರು ‘ ಯೋಜನೆ ಅಡಿಯಲ್ಲಿ ಬರೋಬ್ಬರಿ 5 ಲಕ್ಷದವರೆಗೂ ಧನ ಸಹಾಯವನ್ನು ಮಾಡಲಿದೆ.
ಇದನ್ನೂ ಓದಿ: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!
ಹೌದು ಸ್ನೇಹಿತರೆ, ಮನೆ ಕಟ್ಟಬೇಕು ಎಂದು ಕನಸು ಕಂಡ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರಾಜ್ಯ ಸರ್ಕಾರದಿಂದ ಇದೀಗ ಭರ್ಜರಿ ಸಿಹಿ ಸುದ್ದಿ ಸಿಕ್ಕಿದ್ದು, ಒಟ್ಟು 1.29 ಲಕ್ಷ ಫಲಾನುಭವಿಗಳಿಗೆ 5 ಲಕ್ಷ ಧನಸಹಾಯ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಂದರೆ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಒಟ್ಟು 1.29 ಲಕ್ಷ ಜನರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ 5 ಲಕ್ಷ ರೂಪಾಯಿವರೆಗೆ ಧನ ಸಹಾಯ ಮಾಡಲಿದೆ. ಮನೆ ನಿರ್ಮಾಣ ಯಾವುದೇ ಹಂತದಲ್ಲಿದ್ದರೂ ಫಲಾನುಭವಿಗಳಿಗೆ ಧನ ಸಹಾಯ ಸಿಗಲಿದೆ.
ಈ ಯೋಜನೆ ಅಡಿಯಲ್ಲಿ ಪ್ರತಿಯೊಂದು ಮನೆ ನಿರ್ಮಾಣಕ್ಕೆ 7.5 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಈ ಹಣದಲ್ಲಿ 1.5 ಲಕ್ಷ ರೂಪಾಯಿಯನ್ನು ಕೇಂದ್ರ ಸರ್ಕಾರ ಭರಿಸಿದರೆ 2 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ಭರಿಸುತ್ತಿತ್ತು. ಉಳಿದ 4 ಲಕ್ಷ ರೂಪಾಯಿಯನ್ನು ಫಲಾನುಭವಿಯ ಭರಿಸಬೇಕಾಗುತ್ತಿತ್ತು. ಆದರೆ ಇದೀಗ ಇದು ಬದಲಾಗಿದ್ದು, ಫಲಾನುಭವಿ ಭರಿಸಬೇಕಾಗುತ್ತಿದ್ದ 4 ಲಕ್ಷ ರೂಪಾಯಿಯಲ್ಲಿ ಕೇವಲ ಒಂದು ಲಕ್ಷ ರೂಪಾಯಿಯನ್ನು ಮಾತ್ರ ಭಾರಿಸಿದರೆ ಸಾಕು ಉಳಿದ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಅಲ್ಲಿಗೆ ಒಟ್ಟು ರಾಜ್ಯ ಸರ್ಕಾರ 5 ಲಕ್ಷ ರೂಪಾಯಿಯನ್ನು ಭರಿಸಿದಂತೆ ಆಗುತ್ತದೆ.
ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಾಗಾಗಿ ಮನೆ ಕಟ್ಟಿಕೊಳ್ಳಬೇಕು ಎಂದುಕೊಳ್ಳುತ್ತಿರುವರು ಈ ಯೋಜನೆಯ ಸದುಪಯೋಗ ಪಡಿಸಿಕೊಂಡು ನಿಮ್ಮ ಸ್ವಂತ ಮನೆ ನಿರ್ಮಾಣ ಕನಸನ್ನು ನನಸು ಮಾಡಿಕೊಳ್ಳಿ. ಈ ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.👇👇👇👇
https://ksdb.karnataka.gov.in/info-2/Housing+Schemes/Current+Schemes/kn
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ“SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು ಈ ಮಾಹಿತಿಯನ್ನು ಗಮನಿಸಿ.”
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- BBK 12 Finale: ಬಿಗ್ಬಾಸ್ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾBBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.
- ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿ ಕುಳಿತು ನಿಮಗೆ ಬೇಕಾದ ಸರ್ವೇ ನಂ ಯಾರ ಹೆಸರಲ್ಲಿದೆ ಚೆಕ್ ಮಾಡಿ.
- ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ? ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ ಸಿಕ್ಕ ಸ್ಪಷ್ಟನೆ. ಸಂಕ್ರಾಂತಿಗೆ ಮುನ್ನ, ಪಾವತಿಗಳ ಸಮಯಸೂಚನೆ, ಹಾಗೂ ಬಾಕಿ ಉಳಿದ ಹಣವನ್ನು ಹತ್ತಿರದಲ್ಲಿ ಹೇಗೆ ಪಡೆಯಬಹುದೋ ಇದಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳು ಇಲ್ಲಿವೆ.”
- ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ ಸಹಾಯಧನ ಸಿಗುತ್ತದೆ, ಅರ್ಹತೆ ಏನು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.
- ಅಜೀಂ ಪ್ರೇಮ್ಜಿ 30,000 ಸಾವಿರ ಸ್ಕಾಲರ್ಶಿಪ್, ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ. Azim Premji scholorship“Azim Premji Foundation ನೀಡುವ ₹30,000 ವಾರ್ಷಿಕ ಸ್ಕಾಲರ್ಶಿಪ್ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಮುಂದುವರಿಸಲು ಆರ್ಥಿಕ ಬೆಂಬಲ ನೀಡುತ್ತದೆ. ಅರ್ಹತೆ, ಅರ್ಜಿ ವಿಧಾನ ಮತ್ತು ಪ್ರಮುಖ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ
- ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬವಿದ್ದರೆ ರೈತರಿಗೆ ಸಿಗಲಿದೆ ₹10,000 ಮತ್ತು ಮಾಸಿಕ ಬಾಡಿಗೆ: ಇಲ್ಲಿದೆ ಸರ್ಕಾರದ ಹೊಸ ನಿಯಮಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬ ಇದ್ದರೆ ರೈತರಿಗೆ ₹10,000 ಪರಿಹಾರ ಹಾಗೂ ಮಾಸಿಕ ಬಾಡಿಗೆ ನೀಡುವ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ. ಈ ನಿಯಮದಿಂದ ರೈತರ ಆದಾಯ ಹೆಚ್ಚಾಗಿ ಕೃಷಿಗೆ ಸಹಾಯವಾಗಲಿದೆ.
- ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.










