ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇನ್ನೇನು ಮುಂಗಾರು ಶುರುವಾಗಿ ರೈತರ ಬಿತ್ತನೆ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ. ಈ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲ ರೈತರ ಗುಂಪಿನ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆಯುವ ವಿಷಯವೆಂದರೆ ಬೀಜಗಳು ಮತ್ತು ವಿವಿಧ ರೀತಿಯ ಸಸ್ಯಗಳು.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇನ್ನೇನು ಮುಂಗಾರು ಶುರುವಾಗಿ ರೈತರ ಬಿತ್ತನೆ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ. ಈ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲ ರೈತರ ಗುಂಪಿನ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆಯುವ ವಿಷಯವೆಂದರೆ ಬೀಜಗಳು ಮತ್ತು ವಿವಿಧ ರೀತಿಯ ಸಸ್ಯಗಳು.
Thank you for reading this post, don't forget to subscribe!ಹೌದು ಸ್ನೇಹಿತರೆ ಮಳೆಗಾಲ ಶುರುವಾದ ತಕ್ಷಣ ರೈತನಿಗೆ ಒಂದು ದೊಡ್ಡ ಹಬ್ಬವೇ ಶುರುವಂಂತ ಅನುಭವ ಉಂಟಾಗುತ್ತದೆ. ಕಾರಣ ಇದೇ ಋತುವಿನಲ್ಲಿ ಆತನ ಇಡಿಯ ವರ್ಷದ ಫಸಲಿನ ನಿರ್ಧಾರವಾಗುತ್ತದೆ. ಹಾಗಾಗಿ ಈ ಸಂದರ್ಭದಲ್ಲಿ ಹಲವು ರೈತರು ಯಾವ ಯಾವ ಬೆಳೆ ಬೆಳೆದರೆ ಲಾಭ ಸಿಗುತ್ತದೆ, ಯಾವ ಯಾವ ರೀತಿಯ ಬೀಜ ಬಿತ್ತಿದರೆ ಹೆಚ್ಚಿನ ಇಳುವರಿ ಸಿಗುತ್ತದೆ ಎಂಬ ಸಹಜ ಚರ್ಚೆಯಲ್ಲಿ ತೊಡಗಿರುತ್ತಾರೆ.
ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಅಂತಹ ರೈತರಿಗೆ ಈ ಅಂಕಣದಲ್ಲಿ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ ನಾಳೆಯಿಂದ ಅಂದರೆ ಜೂನ್ 24 ರಿಂದ ಜೂನ್ 27 ರವರೆಗೆ ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ ತೋಟಗಾರಿಕಾ ಸಸ್ಯಗಳ ‘ಸಸ್ಯ ಸಂತೆ ‘ ಪ್ರದರ್ಶನ ಜರುಗಲಿದೆ. ಹಾಗಾಗಿ ತೋಟಗಾರಿಕಾ ಬೆಳೆ ಮಾಡುತ್ತಿರುವ ರೈತರು ಇದರ ಭರಪುರ ಲಾಭವನ್ನು ಪಡೆಯಲು ನಾವು ವಿನಂತಿಸುತ್ತೇವೆ.
ಇದನ್ನೂ ಓದಿ: MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!
ರೈತರು ಈ ಕಾರ್ಯಕ್ರಮಕ್ಕೆ ಭೇಟಿ ನೀಡಿ ತಮಗೆ ಬೇಕಾಗುವ ತರಕಾರಿ, ಹೂ ಹಾಗೂ ಹಣ್ಣುಗಳ ಬೀಜಗಳನ್ನು ಖರೀದಿಸಬಹುದು. ಅಲ್ಲದೆ ನಿಮಗೆ ನಿಮ್ಮ ತೋಟಗಾರಿಕಾ ಬೆಳೆಯ ಬಗ್ಗೆ ಏನಾದರೂ ಸಮಸ್ಯೆ ಇದ್ದರೆ ತೋಟಗಾರಿಕಾ ವಿಶ್ವವಿದ್ಯಾಲಯದ ತಜ್ಞರ ತಂಡ ನಿಮಗೆ ಸಲಹೆಗಳನ್ನು ನೀಡುತ್ತದೆ.
ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಾಗಾಗಿ ನಾಡಿನ ಪ್ರತಿಯೊಬ್ಬ ರೈತರೂ ಈ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ಇಳುವರಿ ಹಾಗೂ ಆದಾಯವನ್ನು ಹೆಚ್ಚಿಸಿಕೊಳ್ಳಿ. ಈ ಕಾರ್ಯಕ್ರಮವು ಒಟ್ಟು 4 ದಿನ ಇರಲಿದ್ದು ಜೂನ್ 24 ರಿಂದ ಜೂನ್ 27 ರವರೆಗೆ ಜರುಗಲಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…