Categories: Agripediainformation

ಸಸ್ಯ ಸಂತೆ: ನಾಳೆಯಿಂದ ಬಾಗಲಕೋಟ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ನಡೆಯಲಿದೆ ಸಸ್ಯ ಮೇಳ! ಏನೇನು ಇರಲಿವೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇನ್ನೇನು ಮುಂಗಾರು ಶುರುವಾಗಿ ರೈತರ ಬಿತ್ತನೆ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ. ಈ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲ ರೈತರ ಗುಂಪಿನ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆಯುವ ವಿಷಯವೆಂದರೆ ಬೀಜಗಳು ಮತ್ತು ವಿವಿಧ ರೀತಿಯ ಸಸ್ಯಗಳು.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇನ್ನೇನು ಮುಂಗಾರು ಶುರುವಾಗಿ ರೈತರ ಬಿತ್ತನೆ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ. ಈ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲ ರೈತರ ಗುಂಪಿನ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆಯುವ ವಿಷಯವೆಂದರೆ ಬೀಜಗಳು ಮತ್ತು ವಿವಿಧ ರೀತಿಯ ಸಸ್ಯಗಳು.

Thank you for reading this post, don't forget to subscribe!

ಹೌದು ಸ್ನೇಹಿತರೆ ಮಳೆಗಾಲ ಶುರುವಾದ ತಕ್ಷಣ ರೈತನಿಗೆ ಒಂದು ದೊಡ್ಡ ಹಬ್ಬವೇ ಶುರುವಂಂತ ಅನುಭವ ಉಂಟಾಗುತ್ತದೆ. ಕಾರಣ ಇದೇ ಋತುವಿನಲ್ಲಿ ಆತನ ಇಡಿಯ ವರ್ಷದ ಫಸಲಿನ ನಿರ್ಧಾರವಾಗುತ್ತದೆ. ಹಾಗಾಗಿ ಈ ಸಂದರ್ಭದಲ್ಲಿ ಹಲವು ರೈತರು ಯಾವ ಯಾವ ಬೆಳೆ ಬೆಳೆದರೆ ಲಾಭ ಸಿಗುತ್ತದೆ, ಯಾವ ಯಾವ ರೀತಿಯ ಬೀಜ ಬಿತ್ತಿದರೆ ಹೆಚ್ಚಿನ ಇಳುವರಿ ಸಿಗುತ್ತದೆ ಎಂಬ ಸಹಜ ಚರ್ಚೆಯಲ್ಲಿ ತೊಡಗಿರುತ್ತಾರೆ.

ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಅಂತಹ ರೈತರಿಗೆ ಈ ಅಂಕಣದಲ್ಲಿ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ ನಾಳೆಯಿಂದ ಅಂದರೆ ಜೂನ್ 24 ರಿಂದ ಜೂನ್ 27 ರವರೆಗೆ ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ ತೋಟಗಾರಿಕಾ ಸಸ್ಯಗಳ ‘ಸಸ್ಯ ಸಂತೆ ‘ ಪ್ರದರ್ಶನ ಜರುಗಲಿದೆ. ಹಾಗಾಗಿ ತೋಟಗಾರಿಕಾ ಬೆಳೆ ಮಾಡುತ್ತಿರುವ ರೈತರು ಇದರ ಭರಪುರ ಲಾಭವನ್ನು ಪಡೆಯಲು ನಾವು ವಿನಂತಿಸುತ್ತೇವೆ.

ಇದನ್ನೂ ಓದಿ: MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!

ಸಸ್ಯ ಸಂತೆಯಲ್ಲಿ ಏನೇನು ಇರಲಿವೆ?

  • ಉತ್ತಮ ಗುಣಮಟ್ಟದ ಬೀಜಗಳು
  • ತರಕಾರಿ ಮತ್ತು ಹೂವುಗಳ ಬೀಜಗಳು
  • ಶ್ರೀಮಂತಗೊಳಿಸಿದ ಎರೆಹುಳುವಿನ ಗೊಬ್ಬರ
  • ಜೈವಿಕ ಗೊಬ್ಬರಗಳು
  • ತೋಟಗಾರಿಕಾ ಮೌಲ್ಯವರ್ಧಿತ ಉತ್ಪನ್ನಗಳು
  • ತಜ್ಞರ ಸಲಹೆ,ಪ್ರಕಟಣೆ ಮತ್ತು ಮಾಹಿತಿ

ರೈತರು ಈ ಕಾರ್ಯಕ್ರಮಕ್ಕೆ ಭೇಟಿ ನೀಡಿ ತಮಗೆ ಬೇಕಾಗುವ ತರಕಾರಿ, ಹೂ ಹಾಗೂ ಹಣ್ಣುಗಳ ಬೀಜಗಳನ್ನು ಖರೀದಿಸಬಹುದು. ಅಲ್ಲದೆ ನಿಮಗೆ ನಿಮ್ಮ ತೋಟಗಾರಿಕಾ ಬೆಳೆಯ ಬಗ್ಗೆ ಏನಾದರೂ ಸಮಸ್ಯೆ ಇದ್ದರೆ ತೋಟಗಾರಿಕಾ ವಿಶ್ವವಿದ್ಯಾಲಯದ ತಜ್ಞರ ತಂಡ ನಿಮಗೆ ಸಲಹೆಗಳನ್ನು ನೀಡುತ್ತದೆ.

ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಹಾಗಾಗಿ ನಾಡಿನ ಪ್ರತಿಯೊಬ್ಬ ರೈತರೂ ಈ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ಇಳುವರಿ ಹಾಗೂ ಆದಾಯವನ್ನು ಹೆಚ್ಚಿಸಿಕೊಳ್ಳಿ. ಈ ಕಾರ್ಯಕ್ರಮವು ಒಟ್ಟು 4 ದಿನ ಇರಲಿದ್ದು ಜೂನ್ 24 ರಿಂದ ಜೂನ್ 27 ರವರೆಗೆ ಜರುಗಲಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago