ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ನಿಮ್ಮ ಹತ್ತಿರ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ. ಒಂದು ವೇಳೆ ಇರದಿದ್ದರೆ 2024 ರಲ್ಲಿ ಹೊಸ ರೇಷನ್ ಕಾರ್ಡ್ ಗೆ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಪೋಸ್ಟ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಸ್ನೇಹಿತರೆ ಕೇವಲ ರೇಷನ್ ಅಷ್ಟೇ ಅಲ್ಲದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಮುಖವಾಗಿ ಬೇಕಾದದ್ದು ರೇಷನ್ ಕಾರ್ಡ್. ಹಾಗಾಗಿ ಈ ಕಾರ್ಡನ್ನು ನೀವು ಯಾವುದೆ ಕಾರಣಕ್ಕೂ ಕಳೆದುಕೊಳ್ಳಬಾರದು.
ಇದನ್ನೂ ಓದಿ: Ration Card: ರೇಷನ್ ಕಾರ್ಡ್ ಹೊಂದಿರುವವರೆಗೆ ಮಹತ್ವದ ಮಾಹಿತಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಕಳೆದು ಹೋಗಿದ್ದರೆ, ನಿಮ್ಮ ಕುಟುಂಬದಲ್ಲಿ ಮತ್ತೊಬ್ಬ ಸದಸ್ಯರ ಆಗಮನವಾಗಿದ್ದರೆ (ಮದುವೆ) ಅಥವಾ ನಿಮ್ಮ ಕೂಡು ಕುಟುಂಬ ವಿಭಜನೆಯಾಗಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದರೆ, ನೀವು ಕಡ್ಡಾಯವಾಗಿ ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕಾಗುತ್ತದೆ. ಇರದಿದ್ದರೆ ಸರ್ಕಾರಗಳು ನೀಡುವ ಸಬ್ಸಿಡಿ ಹಾಗೂ ಉಚಿತ ಸೌಲಭ್ಯಗಳು ನಿಮಗೆ ದೊರಕುವುದಿಲ್ಲ.
2019 ರಿಂದ ರೇಷನ್ ಕಾರ್ಡ್ ಮಾಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತಾದರೂ ಅದನ್ನ ಅಲ್ಪಾವಧಿಗೆ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಮಾಡಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರಿಗೆ ಕಾಲಾವಕಾಶ ನೀಡಿದೆ.
ಹೊಸ ರೇಷನ್ ಕಾರ್ಡ್ ಮಾಡಿಸುವವರು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರು ತಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಅಥವಾ ನಿಮ್ಮ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ.
ಇದನ್ನೂ ಓದಿ: ನರೇಗಾ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾ? ಹಾಗಾದರೆ ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
Ration Card Documents: ಯಾವ ಯಾವ ದಾಖಲೆಗಳು ಬೇಕಾಗುತ್ತವೆ?
1.ಆದಾಯ ಪ್ರಮಾಣ ಪತ್ರ
2.ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಹೆಚ್ಚಿರಬಾರದು.
3.ಜಾತಿ ಪ್ರಮಾಣ ಪತ್ರ (ತಾಲೂಕು ಕಚೇರಿಯಲ್ಲಿ ಮಾಡಿಸಬೇಕು)
4.ಆಧಾರ್ ಕಾರ್ಡ್ ( ಮೊಬೈಲ್ ನಂಬರ್ ಗೆ ಲಿಂಕ್ ಮಾಡಿರಬೇಕು. ಏಕೆಂದರೆ ಈ ನಂಬರಿಗೆ OTP ಬರುತ್ತದೆ)
ಇದರ ಜೊತೆಗೆ ನೀವು ರೇಷನ್ ಕಾರ್ಡ್ ಮಾಡಿಸುವ ಸಂದರ್ಭದಲ್ಲಿ ನಿಮ್ಮ ಕೈ ಬೆರಳುಗಳ ಮುದ್ರೆಯನ್ನು ತೆಗೆದುಕೊಳ್ಳುತ್ತಾರೆ. ಇದರಿಂದ ನೀವು ಪ್ರತಿ ತಿಂಗಳು ರೇಷನ್ ತೆಗೆದುಕೊಳ್ಳಲು ಹೋದಾಗ ಬಯೋಮೆಟ್ರಿಕ್ ನೀಡಲು ಇದು ಬಹಳ ಸಹಕಾರಿ ಆಗುತ್ತದೆ.
ಓದುಗರಲ್ಲಿ ವಿನಂತಿ:
ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲರಿಗೂ ಧನ್ಯವಾದಗಳು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು. WhatsApp channel ಲಿಂಕ್ 👇👇👇👇👇
https://whatsapp.com/channel/0029VaDOwCTKQuJKSwo7D63M
- SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2025–26 ಪ್ರಕಟ! — ವಿದ್ಯಾರ್ಥಿಗಳಿಗಾಗಿ ದೊಡ್ಡ ಸುದ್ದಿ!ಬೆಂಗಳೂರು: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ ಬಂದಿದೆ. 2025–26ನೇ ಸಾಲಿನ SSLC (10ನೇ ತರಗತಿ) ಹಾಗೂ ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮತ್ತು ಪಿಯು ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ
- KSRTC Requerment In 2025: KSRTC ಯಲ್ಲಿ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ. ಈಗಲೇ ಅರ್ಜಿ ಸಲ್ಲಿಸಿ.ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,ಈಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸ್ಥಿರ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಈಗ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
- BMRCL: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ | Supervisor Jobsಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,,ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ವತಿಯಿಂದ 2025ನೇ ಸಾಲಿನ ಪ್ರಮುಖ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದೆ. ಈ ಅಧಿಸೂಚನೆಯಡಿ ಮೇಲ್ವಿಚಾರಕ (Supervisor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- Ration Card Update News: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಆಸಕ್ತಿ ಇರುವವರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,.ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಿರಾ ಅಂತ ಕುಟುಂಬಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ. ಅಂತ ಅವರಿಗೆ ಈಗ ಅರ್ಜಿ ಸಲ್ಲಿಕೆ ಮಾಡಲು ಮತ್ತೆ ಅವಕಾಶವನ್ನು ಮಾಡಿಕೊಡಲಾಗಿದೆ. ಈಗ ಈ ಒಂದು ಲೇಖನದಲ್ಲಿ ಈಗ ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಯಾವ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಮತ್ತು ತಿದ್ದುಪಡಿಗಳನ್ನು ಯಾವ ರೀತಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
- ಇಂದು ಶಿವಮೊಗ್ಗ, ಕೊಡಗು ಸೇರಿದಂತೆ 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’; ಗುಡುಗು ಸಹಿತ ಮಳೆಯ ನಿರೀಕ್ಷೆ!ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ರಷ್ಟಿರಬಹುದು.
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ನಿಮ್ಮ ಮೊಬೈಲ್ ನಲ್ಲಿ ಜಮೀನು ವರ್ಗಾವಣೆಗೆ ಅರ್ಜಿಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತOnline Apply for a pouti khate ಪೌತಿ ಖಾತೆ ಮೂಲಕ ಜಮೀನು ಅಥವಾ ಆಸ್ತಿಯನ್ನು ವರ್ಗಾವಣೆ ಮಾಡಲು ಈಗ ನಾಡ ಕಚೇರಿಗೆ ಹೋಗುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ಮಾಹಿತಿ.
- ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದ ಟಾಟಾ ಬೈಕ್ ಕೇವಲ 55000ಕ್ಕೆ 100kmpl ಮೈಲೇಜ್.!ನಮಸ್ಕಾರ ಸ್ನೇಹಿತರೇ ನಿಮಗೆಲ್ಲಾ ವಿಶೇಷವೇನೆಂದರೆ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಟಾಟಾ ಕಂಪನಿ ಬೈಕ್ ಮಾರಾಟ ಮಾಡಲು ಮುಂದಾಗಿದೆ.ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಒಂದು ಐತಿಹಾಸಿಕ ಹೆಜ್ಜೆ ಇಡಲು ಸಿದ್ಧವಾಗಿದೆ. ಕೇವಲ ₹55,999 (ಎಕ್ಸ್-ಶೋರೂಮ್, ಇಂಟ್ರಡಕ್ಟರಿ ಬೆಲೆ)ಗೆ 125cc ಸೆಗ್ಮೆಂಟ್ನಲ್ಲಿ ಅತ್ಯಂತ ಅಗ್ಗದ ಮತ್ತು ಅತ್ಯಧಿಕ ಮೈಲೇಜ್ ನೀಡುವ ಬೈಕ್ ಅನ್ನು 2026ರ ಆರಂಭದಲ್ಲಿ ಬಿಡುಗಡೆ ಮಾಡಲು ಟಾಟಾ ಸಜ್ಜಾಗಿದೆ. ಈ ಬೈಕ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.
- ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಜಮೆ ಇಲ್ಲಿದೆ ಮಾಹಿತಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
- PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ
- ಗೃಹಲಕ್ಷ್ಮೀ ಹಣ ಬಿಡುಗಡೆ-ನಿಮಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,
- Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.











