ಕಡಿಮೆ ಹಣದಲ್ಲಿ ಡಾಕ್ಟರ್ ಆಗಬೇಕೆಂದು ಕನಸು ಕಂಡವರಿಗೆ ಇಲ್ಲಿದೆ ನೋಡಿ ಸುವರ್ಣವಕಾಶ!

Spread the love

ಸ್ನೇಹಿತರೇ ನಾವು ನೀವೆಲ್ಲ ಬಾಲ್ಯದಲ್ಲಿ ಮುಂದೆ ಏನಾಗುತ್ತೀರಿ
ಎಂದು ಕೇಳಿದಾಗ ವೈದ್ಯನಾಗುತ್ತೇನೆ ,ಎಂಜಿನಿಯರ್ ಎಂದು ಹೀಗೆ ಹರ್ಷದಿಂದ ಹೇಳಿರುತ್ತೇವೆ. ಆದರೆ ಮುಂದೊಂದು ದಿನ ನಮ್ಮಂತ middle class ಗಳಿಗೆ ಸರ್ಕಾರಿ ಸೀಟ್ ಸಿಗದೆ ಇದ್ದಾಗ ಕನಸು ಕನಸಾಗಿಯೇ ಉಳಿಯುತ್ತದೆ. ಏಕೆಂದರೆ MBBS ಮುಗಿಸಬೇಕಾದರೆ ಕೋಟ್ಯನುಗಟ್ಟಲೆ ಹಣ ಸುರಿಬೇಕಾಗುತ್ತದೆ. ಅದು ನಮ್ಮಂತ middle class ಗಳಿಗೆ ಎಲ್ಲಿಂದ ಸಾಧ್ಯ!! ಹಾಗಾದರೆ ನಮ್ಮ ಕನಸು ನನಸಾಗುವುದು
ಹೇಗೆ?

Thank you for reading this post, don't forget to subscribe!

ಕೇವಲ ಆರ್ಥಿಕತೆ ಕೊರತೆಯಿಂದಾಗಿ ನಮ್ಮಲ್ಲಿ ಹಲವರು ತಮ್ಮ ಕನಸುಗಳಿಗೆ ಕೊಳ್ಳಿ ಇಟ್ಟಿರುತ್ತಾರೆ. ಆದರೆ ನಮ್ಮಂತಹ middle class ಕುಟುಂಬದ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳು ತಮ್ಮ ಡಾಕ್ಟರ್ ಆಗಬೇಕೆಂಬ ಕನಸು ನನಸು ಮಾಡಿಕೊಳ್ಳಬಹುದು ಎಂದರೆ ನೀವು ನಂಬುತ್ತೀರಾ?

Yess!!! ಸ್ನೇಹಿತರೇ ನಾವು ಕಡಿಮೆ ಬಡ್ಜೆಟ್ ನೊಂದಿಗೆ ವಿದೇಶದಲ್ಲಿ ಉತ್ತಮ ವೈದ್ಯಕೀಯ ಶಿಕ್ಷಣ ಪಡೆಯಬಹುದು. ಅದರಲ್ಲೂ ರಷ್ಯಾ ಚೀನಾ ಫಿಲಿಫೈನ್ಸ್ ನಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ 18-20 ಲಕ್ಷದಲ್ಲಿ ಮುಗಿಸಬಹುದು .ಅಲ್ಲಿ ಭಾರತದ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯವನ್ನು ನೀಡಲಾಗುತ್ತದೆ. ನಾವು ಹಣವನ್ನು ಆಯಾ ಸೆಮಿಸ್ಟರ್ ತಕ್ಕ ಹಾಗೆ ಕಟ್ಟಬಹುದು. ಇರಲು ಮತ್ತು ಊಟ ವ್ಯವಸ್ಥೆ ಎಲ್ಲವೂ ಅಚ್ಚುಕಟ್ಟಾಗಿದೆ. ಈ ಮಾಹಿತಿಯನ್ನು ನಾವು ರಷ್ಯಾದಲ್ಲಿರುವ ಅನುಭವಿ ಭಾರತೀಯ ಡಾಕ್ಟರ್ ಒಬ್ಬರಿಂದ ಕೇಳಿ ತಿಳಿದುಕೊಂಡು ನಿಮಗೆ ಮುಟ್ಟಿಸುತ್ತಿದ್ದೇವೆ. ರಷ್ಯಾದಲ್ಲಿರುವ ಖ್ಯಾತ ವೈದ್ಯಕೀಯ ಕಾಲೇಜು Mari State University ಯಲ್ಲಿ ನೀವು MBBS admission ಬಯಸುವುದಾದರೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇರುವ ಫೋಟೋಗಳಲ್ಲಿ ಇದೆ ನೋಡಿ.

ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ..

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago