ಕಡಿಮೆ ಹಣದಲ್ಲಿ ಡಾಕ್ಟರ್ ಆಗಬೇಕೆಂದು ಕನಸು ಕಂಡವರಿಗೆ ಇಲ್ಲಿದೆ ನೋಡಿ ಸುವರ್ಣವಕಾಶ!

Spread the love

ಸ್ನೇಹಿತರೇ ನಾವು ನೀವೆಲ್ಲ ಬಾಲ್ಯದಲ್ಲಿ ಮುಂದೆ ಏನಾಗುತ್ತೀರಿ
ಎಂದು ಕೇಳಿದಾಗ ವೈದ್ಯನಾಗುತ್ತೇನೆ ,ಎಂಜಿನಿಯರ್ ಎಂದು ಹೀಗೆ ಹರ್ಷದಿಂದ ಹೇಳಿರುತ್ತೇವೆ. ಆದರೆ ಮುಂದೊಂದು ದಿನ ನಮ್ಮಂತ middle class ಗಳಿಗೆ ಸರ್ಕಾರಿ ಸೀಟ್ ಸಿಗದೆ ಇದ್ದಾಗ ಕನಸು ಕನಸಾಗಿಯೇ ಉಳಿಯುತ್ತದೆ. ಏಕೆಂದರೆ MBBS ಮುಗಿಸಬೇಕಾದರೆ ಕೋಟ್ಯನುಗಟ್ಟಲೆ ಹಣ ಸುರಿಬೇಕಾಗುತ್ತದೆ. ಅದು ನಮ್ಮಂತ middle class ಗಳಿಗೆ ಎಲ್ಲಿಂದ ಸಾಧ್ಯ!! ಹಾಗಾದರೆ ನಮ್ಮ ಕನಸು ನನಸಾಗುವುದು
ಹೇಗೆ?

Thank you for reading this post, don't forget to subscribe!

ಕೇವಲ ಆರ್ಥಿಕತೆ ಕೊರತೆಯಿಂದಾಗಿ ನಮ್ಮಲ್ಲಿ ಹಲವರು ತಮ್ಮ ಕನಸುಗಳಿಗೆ ಕೊಳ್ಳಿ ಇಟ್ಟಿರುತ್ತಾರೆ. ಆದರೆ ನಮ್ಮಂತಹ middle class ಕುಟುಂಬದ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳು ತಮ್ಮ ಡಾಕ್ಟರ್ ಆಗಬೇಕೆಂಬ ಕನಸು ನನಸು ಮಾಡಿಕೊಳ್ಳಬಹುದು ಎಂದರೆ ನೀವು ನಂಬುತ್ತೀರಾ?

Yess!!! ಸ್ನೇಹಿತರೇ ನಾವು ಕಡಿಮೆ ಬಡ್ಜೆಟ್ ನೊಂದಿಗೆ ವಿದೇಶದಲ್ಲಿ ಉತ್ತಮ ವೈದ್ಯಕೀಯ ಶಿಕ್ಷಣ ಪಡೆಯಬಹುದು. ಅದರಲ್ಲೂ ರಷ್ಯಾ ಚೀನಾ ಫಿಲಿಫೈನ್ಸ್ ನಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ 18-20 ಲಕ್ಷದಲ್ಲಿ ಮುಗಿಸಬಹುದು .ಅಲ್ಲಿ ಭಾರತದ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯವನ್ನು ನೀಡಲಾಗುತ್ತದೆ. ನಾವು ಹಣವನ್ನು ಆಯಾ ಸೆಮಿಸ್ಟರ್ ತಕ್ಕ ಹಾಗೆ ಕಟ್ಟಬಹುದು. ಇರಲು ಮತ್ತು ಊಟ ವ್ಯವಸ್ಥೆ ಎಲ್ಲವೂ ಅಚ್ಚುಕಟ್ಟಾಗಿದೆ. ಈ ಮಾಹಿತಿಯನ್ನು ನಾವು ರಷ್ಯಾದಲ್ಲಿರುವ ಅನುಭವಿ ಭಾರತೀಯ ಡಾಕ್ಟರ್ ಒಬ್ಬರಿಂದ ಕೇಳಿ ತಿಳಿದುಕೊಂಡು ನಿಮಗೆ ಮುಟ್ಟಿಸುತ್ತಿದ್ದೇವೆ. ರಷ್ಯಾದಲ್ಲಿರುವ ಖ್ಯಾತ ವೈದ್ಯಕೀಯ ಕಾಲೇಜು Mari State University ಯಲ್ಲಿ ನೀವು MBBS admission ಬಯಸುವುದಾದರೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇರುವ ಫೋಟೋಗಳಲ್ಲಿ ಇದೆ ನೋಡಿ.

ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ..

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago