ಸ್ನೇಹಿತರೇ ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ 3454 ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ಒಟ್ಟು 33.66 ಲಕ್ಷ ರೈತರ ಖಾತೆಗೆ ನೇರವಾಗಿ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಹಣವನ್ನು 2ನೇ ಕಂತಿನಲ್ಲಿ ಜಮಾ ಮಾಡಲು ಮುಂದಾಗಿದ್ದು, ಇದಕ್ಕಾಗಿ ಅರ್ಹ ರೈತರ ಪಟ್ಟಿಯನ್ನು ತಯಾರಿಸಿದೆ. ಇದರ ಜೊತೆಗೆ ಅರ್ಹರಲ್ಲದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಸ್ನೇಹಿತರೇ ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ 3454 ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ಒಟ್ಟು 33.66 ಲಕ್ಷ ರೈತರ ಖಾತೆಗೆ ನೇರವಾಗಿ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಹಣವನ್ನು 2ನೇ ಕಂತಿನಲ್ಲಿ ಜಮಾ ಮಾಡಲು ಮುಂದಾಗಿದ್ದು, ಇದಕ್ಕಾಗಿ ಅರ್ಹ ರೈತರ ಪಟ್ಟಿಯನ್ನು ತಯಾರಿಸಿದೆ. ಇದರ ಜೊತೆಗೆ ಅರ್ಹರಲ್ಲದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
Thank you for reading this post, don't forget to subscribe!ಇವತ್ತಿನ ಈ ಆರ್ಟಿಕಲ್ ನಲ್ಲಿ ರಾಜ್ಯ ಸರ್ಕಾರ ರಿಜೆಕ್ಟ್ ಮಾಡಿರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಚೆಕ್ ಮಾಡುವ ವಿಧಾನವನ್ನು ತಿಳಿಸುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಎಲ್ಲಾ 3,454 ಕೋಟಿ ರೂಪಾಯಿಯನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ
ರಾಜ್ಯ ಸರ್ಕಾರದ ಬರ ಪರಿಹಾರ ಯೋಜನೆಗೆ ಅರ್ಜಿ ಸಲ್ಲಿಸಿದ ಬಹುತೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಮುಖ್ಯ ಕಾರಣಗಳೆಂದರೆ,
ಬರ ಪರಿಹಾರ ಹಣದ 2ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಅರ್ಜಿ ತಿರಸ್ಕೃತವಾಗಿದೆಯೇ ಎಂಬುದನ್ನು ಈ ಕೆಳಗೆ ತಿಳಿಸಿದಂತೆ ಅನುಸರಿಸಿ, ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ.
ಇದನ್ನೂ ಓದಿ: 2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?
ಹಂತ -1) ಮೊಟ್ಟ ಮೊದಲನೆಯದಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/service89/PaymentDetailsReport.aspx
ಹಂತ -2) ಆ ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ವಿವರಗಳನ್ನು ಹಾಕಿ Get Report ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
ಹಂತ -3) ನಂತರ payment success cases ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
ಹಂತ -4) ನಂತರ view status ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
View status ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮಗೆ ನಿಮ್ಮ ಅರ್ಜಿಯ ಸ್ಥಿತಿ ತಿಳಿಯುತ್ತದೆ. ಹೀಗೆ ನೀವು ನಿಮ್ಮ ಅರ್ಜಿ ತಿರಸ್ಕೃತವಾಗಿದೆಯೇ ಎಂದು ತಿಳಿದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…