Categories: Agripediainformation

ಬೆಳೆಹಾನಿ ತಿರಸ್ಕೃತ ಪಟ್ಟಿ ಬಿಡುಗಡೆ, ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವ ಡೈರೆಕ್ಟ ಲಿಂಕ್ ಇಲ್ಲಿದೆ ನೋಡಿ!

ಸ್ನೇಹಿತರೇ ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ 3454 ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ಒಟ್ಟು 33.66 ಲಕ್ಷ ರೈತರ ಖಾತೆಗೆ ನೇರವಾಗಿ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಹಣವನ್ನು 2ನೇ ಕಂತಿನಲ್ಲಿ ಜಮಾ ಮಾಡಲು ಮುಂದಾಗಿದ್ದು, ಇದಕ್ಕಾಗಿ ಅರ್ಹ ರೈತರ ಪಟ್ಟಿಯನ್ನು ತಯಾರಿಸಿದೆ. ಇದರ ಜೊತೆಗೆ ಅರ್ಹರಲ್ಲದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Spread the love

ಸ್ನೇಹಿತರೇ ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ 3454 ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ಒಟ್ಟು 33.66 ಲಕ್ಷ ರೈತರ ಖಾತೆಗೆ ನೇರವಾಗಿ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಹಣವನ್ನು 2ನೇ ಕಂತಿನಲ್ಲಿ ಜಮಾ ಮಾಡಲು ಮುಂದಾಗಿದ್ದು, ಇದಕ್ಕಾಗಿ ಅರ್ಹ ರೈತರ ಪಟ್ಟಿಯನ್ನು ತಯಾರಿಸಿದೆ. ಇದರ ಜೊತೆಗೆ ಅರ್ಹರಲ್ಲದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Thank you for reading this post, don't forget to subscribe!

ಇವತ್ತಿನ ಈ ಆರ್ಟಿಕಲ್ ನಲ್ಲಿ ರಾಜ್ಯ ಸರ್ಕಾರ ರಿಜೆಕ್ಟ್ ಮಾಡಿರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಚೆಕ್ ಮಾಡುವ ವಿಧಾನವನ್ನು ತಿಳಿಸುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಎಲ್ಲಾ 3,454 ಕೋಟಿ ರೂಪಾಯಿಯನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ

ರಿಜೆಕ್ಟ್ ಆಗಲು ಕಾರಣಗಳೇನು?

ರಾಜ್ಯ ಸರ್ಕಾರದ ಬರ ಪರಿಹಾರ ಯೋಜನೆಗೆ ಅರ್ಜಿ ಸಲ್ಲಿಸಿದ ಬಹುತೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಮುಖ್ಯ ಕಾರಣಗಳೆಂದರೆ,

  • ಹೊಲದ ಹಕ್ಕುದಾರರ ಹೆಸರಿನಲ್ಲಿ ಗೊಂದಲ ಇರುವುದು.
  • ಆಸ್ತಿ ದಾಖಲೆಯಲ್ಲಿ ಗೊಂದಲ ಇರುವುದು.
  • ಫ್ರೂಟ್ಸ್ ಡೇಟಾ ಬೇಸ್ ನಲ್ಲಿ ತಾಂತ್ರಿಕ ಸಮಸ್ಯೆ.

ತಿರಸ್ಕೃತ ಪಟ್ಟಿಯಲ್ಲಿ ನಿಮ್ಮ ಹೆಸರು ಹುಡುಕುವುದು ಹೇಗೆ?

ಬರ ಪರಿಹಾರ ಹಣದ 2ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಅರ್ಜಿ ತಿರಸ್ಕೃತವಾಗಿದೆಯೇ ಎಂಬುದನ್ನು ಈ ಕೆಳಗೆ ತಿಳಿಸಿದಂತೆ ಅನುಸರಿಸಿ, ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ.

ಇದನ್ನೂ ಓದಿ: 2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?

ಹಂತ -1) ಮೊಟ್ಟ ಮೊದಲನೆಯದಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/service89/PaymentDetailsReport.aspx

ಹಂತ -2) ಆ ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ವಿವರಗಳನ್ನು ಹಾಕಿ Get Report ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

ಹಂತ -3) ನಂತರ payment success cases ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

ಹಂತ -4) ನಂತರ view status ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

View status ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮಗೆ ನಿಮ್ಮ ಅರ್ಜಿಯ ಸ್ಥಿತಿ ತಿಳಿಯುತ್ತದೆ. ಹೀಗೆ ನೀವು ನಿಮ್ಮ ಅರ್ಜಿ ತಿರಸ್ಕೃತವಾಗಿದೆಯೇ ಎಂದು ತಿಳಿದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago