ಆತ್ಮೀಯ ರೈತ ಬಾಂಧವರೇ, ರಾಜ್ಯ ಸರ್ಕಾರವು ರೈತರ ಬೆಳೆಹಾನಿ ಪರಿಹಾರಕ್ಕಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಇದರಿಂದ ರೈತರು ಸುಲಭವಾಗಿ ತಮ್ಮ ಬೆಳೆಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಬಹುದಾಗಿದೆ. ಯಾವುದು ಆ ಹೊಸ ಆ್ಯಪ್ ಮತ್ತು ಅದರಲ್ಲಿ ಹೇಗೆ ಸ್ಟೇಟಸ್ ಚೆಕ್ ಮಾಡುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..
ಆತ್ಮೀಯ ರೈತ ಬಾಂಧವರೇ, ರಾಜ್ಯ ಸರ್ಕಾರವು ರೈತರ ಬೆಳೆಹಾನಿ ಪರಿಹಾರಕ್ಕಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಇದರಿಂದ ರೈತರು ಸುಲಭವಾಗಿ ತಮ್ಮ ಬೆಳೆಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಬಹುದಾಗಿದೆ. ಯಾವುದು ಆ ಹೊಸ ಆ್ಯಪ್ ಮತ್ತು ಅದರಲ್ಲಿ ಹೇಗೆ ಸ್ಟೇಟಸ್ ಚೆಕ್ ಮಾಡುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..
Thank you for reading this post, don't forget to subscribe!ಮೊದಲು ನಿಮ್ಮ ಮೊಬೈಲ್ ಪ್ಲೇಸ್ಟೋರ್ ನಿಂದ DBT Karnataka ಆ್ಯಪ್ install ಮಾಡಿ.
ಆ್ಯಪ್ ಇನ್ಸ್ಟಾಲ್ ಮಾಡಿದ ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ, ಕೆಳಗೆ ನೀಡಲಾಗಿರುವ ಚಿಕ್ಕ ಬಾಕ್ಸ್ ಮೇಲೆ ಕ್ಲಿಕ್ ಮಾಡಿ GET OTP ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ 6 ಅಂಕಿಯ OTP ಬರುತ್ತದೆ.ಅದನ್ನು ಹಾಕಿ VERIFY OTP ಮೇಲೆ ಕ್ಲಿಕ್ ಮಾಡಿ.
ನಂತರ ನಿಮಗೆ ಬೇಕಾದ 4 ಅಂಕಿಯ MPIN ರಚಿಸಿಕೊಳ್ಳಿ. ಇದು ನೀವು ಆ್ಯಪ್ ಓಪನ್ ಮಾಡಿ ನೋಡುವಾಗ ಬೇಕಾಗುತ್ತದೆ.
ನಂತರ Payment Status mele click ಮಾಡಿ.
ನಂತರ Input Subsidy for crop loss ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ನಿಮ್ಮ ಬೆಳೆಹಾನಿ ಪರಿಹಾರದ ಸಂಪೂರ್ಣ ಮಾಹಿತಿ ದೊರಕುತ್ತದೆ . ಅದರ ಯಾವ ಬ್ಯಾಂಕ್ ಜೊತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬುದನ್ನು ಅದು ತೋರಿಸುತ್ತದೆ.ಹೀಗೆ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಬೆಳೆಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಬಹುದು.
ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಅಕ್ಕಿ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳಲು ಇಲ್ಲಿದೆ ಲಿಂಕ್
ಸ್ನೇಹಿತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಮಾವಿನ ಹಣ್ಣನ್ನು ಆರು ತಿಂಗಳುಗಳ ಕಾಲ ಕೆಡದಂತೆ ಶೇಖರಿಸುವುದು ಹೇಗೆ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…