ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!

ನಮಸ್ಕಾರ ಸ್ನೇಹಿತರೇ. ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ ಹೆಣ್ಣು ಮಕ್ಕಳಿಗೆ ಬಂಪರ್ ಆಪರ್ ನೀಡಲಾಗಿದೆ. ಯಾವೆಲ್ಲ ಜಿಲ್ಲೆಗಳಿಗೆ ಈ ಹಣ ಬಿಡುಗಡೆಯಾಗಿದೆ, ಮತ್ತು ಉಳಿದ ಜಿಲ್ಲೆಗಳಿಗೆ ಯಾವಾಗ ಬಿಡುಗಡೆ ಆಗುತ್ತದೆ ಈ ವಿಷಯದ ಬಗ್ಗೆ ಸಂಪೂರ್ಣವಾದ ಮಾಹಿತಿ ಬೇಕಿದ್ದರೆ ಅಂಕಣವನ್ನು ಕೊನೆವರೆಗೂ ಓದಿರಿ.

Spread the love

ನಮಸ್ಕಾರ ಸ್ನೇಹಿತರೇ. ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ ಹೆಣ್ಣು ಮಕ್ಕಳಿಗೆ ಬಂಪರ್ ಆಪರ್ ನೀಡಲಾಗಿದೆ. ಯಾವೆಲ್ಲ ಜಿಲ್ಲೆಗಳಿಗೆ ಈ ಹಣ ಬಿಡುಗಡೆಯಾಗಿದೆ, ಮತ್ತು ಉಳಿದ ಜಿಲ್ಲೆಗಳಿಗೆ ಯಾವಾಗ ಬಿಡುಗಡೆ ಆಗುತ್ತದೆ ಈ ವಿಷಯದ ಬಗ್ಗೆ ಸಂಪೂರ್ಣವಾದ ಮಾಹಿತಿ ಬೇಕಿದ್ದರೆ ಅಂಕಣವನ್ನು ಕೊನೆವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಹೌದು ಸ್ನೇಹಿತರೆ ಗೃಹ ಲಕ್ಷ್ಮಿ ಯೋಜನೆಯು 9ನೇ ಕಂತಿನ ಹಣ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಸುಮಾರು 2ಲಕ್ಷ ಮಹಿಳೆಯರು ಈ ಯೋಜನೆಯ ಮುಖಾಂತರ ಫಲಾನುಭವಿಗಳಾಗಿದ್ದಾರೆ.
ಇನ್ನುಳಿದ ಮಹಿಳೆಯರಿಗೆ ಏಪ್ರಿಲ್ 26 ನಂತರ ಬಿಡುಗಡೆಯಾಗುತ್ತದೆ. ಏಕೆಂದರೆ ನಿಮಗೆಲ್ಲ ಗೊತ್ತಿರುವಂತೆ ಲೋಕಸಭಾ ಚುನಾವಣೆ ಕರ್ನಾಟಕದ ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆಯುತ್ತಿದೆ. ಈ ಕಾರಣದಿಂದ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಉಳಿದವರಿಗೆ ಹಣ ಚುಣಾವಣೆಯ ನಂತರ ಹಾಕಲಾಗುತ್ತದೆ.

ಮೊದಲನೇ ಹಂತದ ಚುಣಾವಣೆ ದಿನಾಂಕ ಎಪ್ರಿಲ್ 26, 2024 ರಂದು ಸುಮಾರು 14 ರಿಂದ 15 ಜಿಲ್ಲೆಗಳಲ್ಲಿ ಮತದಾನ ನಡೆಯುತ್ತದೆ. ಈ ಜಿಲ್ಲೆಗಳಲ್ಲಿರುವ ಮಹಿಳೆಯರು ಈಗಾಗಲೇ ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಇನ್ನು ಎರಡನೇ ಹಂತದ ಮತದನವು  ಮೇ 7 ರಂದು ನಡೆಯುತ್ತದೆ. ಉಳಿದ ಜಿಲ್ಲೆಗಳಲ್ಲಿರುವ ಮಹಿಳೆಯರು ಈ ಯೋಜನೆ ಲಾಭವನ್ನು ಚುಣಾವಣೆ ನಂತರ ಪಡೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: Good News! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ಮುಂದಾದ ರಾಜ್ಯ ಸರ್ಕಾರ! ಯಾರಿಗೆ ಸಿಗಲಿದೆ ಲ್ಯಾಪ್ ಟಾಪ್?

ಈಗಾಗಲೇ 14 ಜಿಲ್ಲೆಗಳಲ್ಲಿರುವ ಮಹಿಳೆಯರು ಲಾಭವನ್ನು ಪಡೆದುಕೊಂಡಿದ್ದಾರೆ. ಆ ಜಿಲ್ಲೆಗಳೆಂದರೆ ಉಡುಪಿ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಮಂಡ್ಯ ,ಮೈಸೂರು, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ
ಇನ್ನುಳಿದ ಜಿಲ್ಲೆಗಳಲ್ಲಿಯೂ ಕೂಡ ಮಹಿಳೆಯರಿಗೆ ರಾಜ್ಯ ಸರ್ಕಾರ ಯೋಜನೆ ಲಾಭವನ್ನು ಒದಗಿಸುತ್ತದೆ. ಈ ಯೋಜನೆ 9 ನೇ ಕಂತು ಮೇ 7 ರ ಒಳಗಾಗಲೇ ಖಂಡಿತವಾಗಿಯೂ ತಲುಪುತ್ತದೆ.
ಆ ಜಿಲ್ಲೆಗಳೆಂದರೆ ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ,ಹಾವೇರಿ, ಶಿವಮೊಗ್ಗ,ಗದಗ,ಕಲಬುರ್ಗಿ ಧಾರವಾಡ, ಬೀದರ ಕೊಪ್ಪಳ, ಬಾಗಲಕೋಟ,ವಿಜಯಪುರ ಉತ್ತರ ಕನ್ನಡ, ದಾವಣಗೆರೆ.

ಇನ್ನುಳಿದ ಸ್ವಲ್ಪ ಮಹಿಳೆಯರಿಗೆ ಎಂಟನೇ ಕಂತೆನ ಹಣವು ಇನ್ನೂ ಕೂಡ ಜಮಾ ಆಗಿಲ್ಲ ಅವರು ಗಾಬರಿಯಾಗುವಂತ ಅವಶ್ಯಕತೆ ಇಲ್ಲ. ಏಕೆಂದರೆ ಅವರಿಗೆ ಏಪ್ರಿಲ್ 25ರ ಒಳಗಾಗಿ ಖಂಡಿತ ಹಣ ಬಿಡುಗಡೆಯಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago