Categories: Agripediainformation

ರೈತರೇ ಗುಡ್ ನ್ಯೂಸ್: ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಹೊಲದ ದಾಖಲೆಗಳನ್ನು ಚೆಕ್ ಮಾಡಿ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ದೇಶದ ಬೆನ್ನೆಲುಬಾದ ಅತ್ಮೀಯ ರೈತ ಬಾಂಧವರಿಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಪ್ರತಿಯೊಬ್ಬ ರೈತನಿಗೂ ತನ್ನ ಜಮೀನು ಎಷ್ಟು ಪ್ರಾಮುಖ್ಯವೋ ಅಷ್ಟೇ ಅದಕ್ಕೆ ಸಂಬಂಧಿಸಿದ ದಾಖಲೆಗಳು ಮುಖ್ಯವಾಗುತ್ತವೆ. ಕೆಲವೊಮ್ಮೆ ಎಲ್ಲೋ ಇಟ್ಟು ಈ ದಾಖಲೆಗಳನ್ನು ಮರೆಯಬುಹುದು ಅಥವಾ ಪ್ರಕೃತಿ ವಿಕೋಪಕ್ಕೆ ಸಿಲುಕಿ ಈ ದಾಖಲೆಗಳು ಕಳೆದು ಹೋಗಿರಬಹುದು, ಅಥವಾ ಹರಿದು ಹೋಗಿರಬಹುದು.

Spread the love

ದೇಶದ ಬೆನ್ನೆಲುಬಾದ ಅತ್ಮೀಯ ರೈತ ಬಾಂಧವರಿಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಪ್ರತಿಯೊಬ್ಬ ರೈತನಿಗೂ ತನ್ನ ಜಮೀನು ಎಷ್ಟು ಪ್ರಾಮುಖ್ಯವೋ ಅಷ್ಟೇ ಅದಕ್ಕೆ ಸಂಬಂಧಿಸಿದ ದಾಖಲೆಗಳು ಮುಖ್ಯವಾಗುತ್ತವೆ. ಕೆಲವೊಮ್ಮೆ ಎಲ್ಲೋ ಇಟ್ಟು ಈ ದಾಖಲೆಗಳನ್ನು ಮರೆಯಬುಹುದು ಅಥವಾ ಪ್ರಕೃತಿ ವಿಕೋಪಕ್ಕೆ ಸಿಲುಕಿ ಈ ದಾಖಲೆಗಳು ಕಳೆದು ಹೋಗಿರಬಹುದು, ಅಥವಾ ಹರಿದು ಹೋಗಿರಬಹುದು.

Thank you for reading this post, don't forget to subscribe!

ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಅಂತ ನೀವು ಭಯ ಪಡುವ ಅಗತ್ಯವಿಲ್ಲ. ಏಕೆಂದರೆ ರಾಜ್ಯ ಕಂದಾಯ ಇಲಾಖೆಯು ರಾಜ್ಯದ ಎಲ್ಲಾ ರೈತರ ದಾಖಲೆಗಳನ್ನು ಡಿಜೀಟಲಿಕರಣ ಮಾಡುವ ಮೂಲಕ ಪ್ರತಿಯೊಬ್ಬ ರೈತರ ದಾಖಲೆಗಳು ಅವರ ಬೆರಳ ತುದಿಯಲ್ಲಿ ಸಿಗುವಂತೆ ಮಾಡಿದೆ. ಹಾಗಾದರೆ ಹೇಗೆ ನೀವು ನಿಮ್ಮ ಹೊಲದ ದಾಖಲೆಗಳನ್ನು ಚೆಕ್ ಮಾಡಬೇಕು ಎಂಬುದನ್ನು ಈ ಆರ್ಟಿಕಲ್ ನಲ್ಲಿ ಹಂತ ಹಂತವಾಗಿ ತಿಳಿದುಕೊಳ್ಳೋಣ ಬನ್ನಿ.

1. ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಸರ್ವೇ ನಂಬರಿನ ಪ್ರಕಾರ ಭೂ ದಾಖಲೆಗಳನ್ನು ಹುಡುಕಿ ಮೇಲೆ ಕ್ಲಿಕ್ ಮಾಡಿ.

https:/landrecords.karnataka.gov.in/service53/RTC

2. ಲಿಂಕ್ ಕ್ಲಿಕ್ ಮಾಡಿದ ನಂತರ ನೀವು ಕೆಳಗಡೆ ತೋರಿಸಿದಂತೆ ನಿಮ್ಮ ಜಿಲ್ಲೆ, ತಾಲೂಕು ಆಯ್ಕೆ ಮಾಡಿ ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ. ಅದಾದ ನಂತರ ನಿಮ್ಮ ಊರನ್ನು ಆಯ್ಕೆ ಮಾಡಿ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಳ್ಳಬೇಕು.

ಇದನ್ನೂ ಓದಿ: ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?

3. ಹೀಗೆ ನಿಮ್ಮ ಎಲ್ಲಾ ವಿವರಗಳನ್ನು ತುಂಬಿದ ಮೇಲೆ GO ಬಟನ್ ಮೇಲೆ ಕ್ಲಿಕ್ ಮಾಡಿ.

4. GO ಬಟನ್ ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮ್ಮ ಹೊಲದ ದಾಖಲೆಗಳು ನಿಮಗೆ ಕಾಣಿಸಿಕೊಳ್ಳುತ್ತವೆ. ಈ ದಾಖಲೆಗಳನ್ನು ನೀವು ನಿಮ್ಮ ಮೊಬೈಲ್ ನಲ್ಲಿಯೇ ಸೇವ್ ಮಾಡಿಟ್ಟುಕೊಳ್ಳಬಹುದು. ಮುಂದೆ ನಿಮಗೆ ಈ ದಾಖಲೆ ಬೇಕಾದಾಗ ಮೊಬೈಲ್ ನಲ್ಲಿಯೇ ತೆಗೆದು ನೋಡಬಹುದು.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ: ನಿಮ್ಮ ಆದಾಯ ಹೆಚ್ಚಿಸಲು ಬಂತು ಕೃಷಿ ಡ್ರೋನ್… ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಆತ್ಮೀಯ ರೈತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ 17 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಲು ಇಲ್ಲಿದೆ ನೋಡಿ ಲಿಂಕ್..

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ ನೋಡಿ…!

ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಅಕ್ಕಿ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳಲು ಇಲ್ಲಿದೆ ಲಿಂಕ್

ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆ ಗೆ ಅರ್ಜಿ ಆಹ್ವಾನ. ಇಲ್ಲಿದೆ ಸಂಪೂರ್ಣ ಮಾಹಿತಿ

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago