ಸ್ನೇಹಿತರೇ ಪ್ರಸ್ತುತ ಪ್ರಪಂಚದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಅಗ್ರಸ್ಥಾನದಲ್ಲಿರುವ ನಾಯಕ ಎಂದರೆ ಅದು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು. ನಮ್ಮ ವೈಯಕ್ತಿಕ ಅಭಿಪ್ರಾಯಗಳು, ಆಲೋಚನೆಗಳು ಏನೇ ಇರಬಹುದು.ಆದರೆ ನಮ್ಮ ದೇಶ ಕಂಡ ಅಪ್ರತಿಮ ಪ್ರಧಾನಿಗಳಲ್ಲಿ ನರೇಂದ್ರ ಮೋದಿ ಅವರ ಹೆಸರು ಮುಂಚೂಣಿಯಲ್ಲಿ ಕಂಡು ಬರುತ್ತದೆ. ಇನ್ನು ಅವರ ಕಾಲದಲ್ಲಿ ಮತ್ತು ಅವರ ಆಡಳಿತದಲ್ಲಿ ನಾವು ಪ್ರಜೆಗಳಾಗಿ ಇರುವುದು ನಮ್ಮೆಲ್ಲರಿಗೂ ಒಂದು ಹೆಮ್ಮೆಯ ಸಂಗತಿಯೇ ಸರಿ..
ಸ್ನೇಹಿತರೇ ಪ್ರಸ್ತುತ ಪ್ರಪಂಚದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಅಗ್ರಸ್ಥಾನದಲ್ಲಿರುವ ನಾಯಕ ಎಂದರೆ ಅದು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು. ನಮ್ಮ ವೈಯಕ್ತಿಕ ಅಭಿಪ್ರಾಯಗಳು, ಆಲೋಚನೆಗಳು ಏನೇ ಇರಬಹುದು.ಆದರೆ ನಮ್ಮ ದೇಶ ಕಂಡ ಅಪ್ರತಿಮ ಪ್ರಧಾನಿಗಳಲ್ಲಿ ನರೇಂದ್ರ ಮೋದಿ ಅವರ ಹೆಸರು ಮುಂಚೂಣಿಯಲ್ಲಿ ಕಂಡು ಬರುತ್ತದೆ. ಇನ್ನು ಅವರ ಕಾಲದಲ್ಲಿ ಮತ್ತು ಅವರ ಆಡಳಿತದಲ್ಲಿ ನಾವು ಪ್ರಜೆಗಳಾಗಿ ಇರುವುದು ನಮ್ಮೆಲ್ಲರಿಗೂ ಒಂದು ಹೆಮ್ಮೆಯ ಸಂಗತಿಯೇ ಸರಿ..
Thank you for reading this post, don't forget to subscribe!ಪ್ರತಿಯೊಬ್ಬ ಭಾರತದ ಪ್ರಜೆಗೆ ಅಂತಹ ಮಹಾನ್ ನಾಯಕನನ್ನು ಭೇಟಿಯಾಗುವ ಅಥವಾ ಅವರೊಂದಿಗೆ ಸಂಭಾಷಣೆ ಮಾಡುವ ಕನಸು ಇದ್ದೇ ಇರುತ್ತೆ. ಒಂದು ವೇಳೆ ನಿಮಗೂ ಆ ಕನಸು ಇದ್ದರೆ , ನೀವು ಕೂಡ ಪ್ರಧಾನಿ ಗಳನ್ನು ನಿಮ್ಮ ಮೊಬೈಲ್ ನಿಂದಲೆ ಸಂಪರ್ಕಿಸಬಹುದು. ಅದು ಹೇಗೆ ಅಂತೀರಾ ? ಹಾಗಾದರೆ ಬನ್ನಿ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ.
ಸ್ನೇಹಿತರೇ ನೀವು ನರೇಂದ್ರ ಮೋದಿ ಅವರನ್ನು ಈ ಕೆಳಗಿನ 4 ಮಾರ್ಗಗಳ ಮೂಲಕ ಸಂಪರ್ಕಿಸಬಹುದು. ಅವರು ಅದಕ್ಕೆ ತಕ್ಷಣ ಅಲ್ಲದಿದ್ದರೂ ಕೆಲವು ದಿನಗಳ ನಂತರ ನಿಮ್ಮ ಸಂದೇಶಕ್ಕೆ ಸ್ಪಂದಿಸುತ್ತಾರೆ.ಇಲ್ಲಿವೆ ನೋಡಿ 4 ಮಾರ್ಗಗಳು…
1.ಪ್ರಧಾನಿಗಳ ಅಧಿಕೃತ ವೆಬ್ಸೈಟ್: www.pmindia.gov.in/en/interact-with-honourable-pm
2. ನಮೋ App
3. ಫ್ಯಾಕ್ಸ್ ನಂಬರ್ +91-11-23019545
4. ಇಮೇಲ್ ವಿಳಾಸ – narendramodi1234@gmail.com
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…
ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…