Categories: Agripedia

ರೈತರಿಗೆ ಗುಡ್ ನ್ಯೂಸ್: ತೆಂಗಿನ ಕಾಯಿಯ ನುಸಿಪೀಡೆ ರೋಗವನ್ನು ತಡೆಗಟ್ಟುವ ವಿಧಾನ ಇಲ್ಲಿದೆ ನೋಡಿ!

ಸ್ನೇಹಿತರೆ ತೆಂಗಿನಕಾಯಿಯನ್ನು ನಮ್ಮ ಕರ್ನಾಟಕ ರಾಜ್ಯದ ಎಲ್ಲಾ ಕಡೆಯಲ್ಲೂ ಬೆಳೆಯುತ್ತಿದ್ದು ಈ ನುಸಿ ಪೀಡೆ ರೋಗವು ಇಳುವರಿಗೆ ತುಂಬಾ ದಕ್ಕೆ ಉಂಟು ಮಾಡುತ್ತಿದ್ದು ರೈತರು ತುಂಬಾ ನಷ್ಟಕ್ಕೆ ಈಡಾಗುತ್ತಿದ್ದಾರೆ. ಈ ರೋಗವು Eriophid mite ಎಂಬ ಸೂಕ್ಷ್ಮಾಣು ಜೀವಿಯಿಂದ ಬರುತ್ತದೆ ಇದನ್ನು ನುಸಿ ರೋಗ ಎಂದು ಕರೆಯುತ್ತಾರೆ.

Spread the love

ಸ್ನೇಹಿತರೆ ತೆಂಗಿನಕಾಯಿಯನ್ನು ನಮ್ಮ ಕರ್ನಾಟಕ ರಾಜ್ಯದ ಎಲ್ಲಾ ಕಡೆಯಲ್ಲೂ ಬೆಳೆಯುತ್ತಿದ್ದು ಈ ನುಸಿ ಪೀಡೆ ರೋಗವು ಇಳುವರಿಗೆ ತುಂಬಾ ದಕ್ಕೆ ಉಂಟು ಮಾಡುತ್ತಿದ್ದು ರೈತರು ತುಂಬಾ ನಷ್ಟಕ್ಕೆ ಈಡಾಗುತ್ತಿದ್ದಾರೆ. ಈ ರೋಗವು Eriophid mite ಎಂಬ ಸೂಕ್ಷ್ಮಾಣು ಜೀವಿಯಿಂದ ಬರುತ್ತದೆ ಇದನ್ನು ನುಸಿ ರೋಗ ಎಂದು ಕರೆಯುತ್ತಾರೆ. ತೆಂಗಿನಕಾಯಿಯಲ್ಲಿ ಸಾಮಾನ್ಯವಾಗಿ ಕಂಡುಬರುವಂತಹ ರೋಗ ಮತ್ತು ಅತಿ ನಷ್ಟವನ್ನು ಉಂಟು ಮಾಡುತ್ತದೆ. ಹಾಗಾದರೆ ಈ ಆರ್ಟಿಕಲ್ ಮುಖಾಂತರ ಇದಕ್ಕೆ ಪರಿಹಾರವನ್ನು ತಿಳಿದುಕೊಳ್ಳೋಣ ಬನ್ನಿ.
ರೋಗದ ಲಕ್ಷಣಗಳನ್ನು ನೋಡುವುದಾದರೆ ತೆಂಗಿನ ಕಾಯಿಯು ಒಣಗಿದಂತೆ ಮತ್ತು ಕಾಯಿಯ ಸುತ್ತಲೂ ಅಂಟು ಅಂಟಿಕೊಂಡಿರುತ್ತದೆ ಕೆಲವೊಂದು ಸಾರಿ ತೆಂಗಿನ ಒಳಭಾಗದಲ್ಲಿ ಕೊಬ್ಬರಿ ಮತ್ತು ಎಳೆ ನೀರಿನ ಬದಲಾಗಿ ದ್ರವರೂಪದ ಅಂಟು ಬೆಳೆದುಕೊಂಡಿರುತ್ತದೆ.

Thank you for reading this post, don't forget to subscribe!

ಇದನ್ನೂ ಓದಿ: ರೈತರೆ ನಿಮ್ಮ ಮೊಬೈಲಿನಲ್ಲಿ ಸೋಲಾರ್ ಪಂಪ್ ಸೆಟ್ಟಿಗೆ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
 

ಪರಿಹಾರಗಳು : ಕೀಟನಾಶಕ ಸಿಂಪಡಣೆ
ಈ ಕೆಳಗಿನವುಗಳಲ್ಲಿ ಯಾವುದಾದರೂ ಒಂದು ಸಿಂಪಡನೆ ಮಾಡಬೇಕು
ಮೊನೊ ಕ್ರೊಟೋಫಾಸ್
ಟ್ರೈಜೋಫಾಸ್
ಎಥಿಯೊನ್
ಕಾರ್ಬೋಸಲ್ಫಾನ್
ತೆಂಗಿನ ಮರಗಳು ತುಂಬಾ ಎತ್ತರ ಇರುವುದರಿಂದ ಇವುಗಳನ್ನು ಸಿಂಪಡಣೆ ಮಾಡಲು ತುಂಬಾ ತೊಂದರೆ ಆಗುತ್ತೆ ಅದರಿಂದ ಕೆಲವು ರೈತರು ಹಾಗೆ ಬಿಡುತ್ತಾರೆ ಅದಕ್ಕೆ ಇನ್ನೊಂದು ಪರಿಹಾರ ಎಂದರೆ ಕೀಟನಾಶಕವನ್ನು ಕಲ್ಲು ಉಪ್ಪಿನ ಜೊತೆಗೆ ಮಿಶ್ರಣ ಮಾಡಿ ಒಂದು ಹತ್ತಿ ಬಟ್ಟೆಯಲ್ಲಿ ಕಟ್ಟಿ ಹೂ ಬಿಡುವ ಅಥವಾ ಕಾಯಿ ಬಿಡುವ ಸಂದರ್ಭದಲ್ಲಿ ಸುಳಿಯಲ್ಲಿ ಇಡಬೇಕು ಆ ಉಪ್ಪು ಹನಿ ಹನಿಯಾಗಿ ಕರಗಿ ಈ ರೋಗ ಹರಡುವುದನ್ನು ತಡೆಗಟ್ಟುತ್ತದೆ.

ಇನ್ನೊಂದು ಪರಿಹಾರವೆಂದರೆ ಸೀಮೆಎಣ್ಣೆಯನ್ನು  ಒಂದು ಬಾಟಲಿನಲ್ಲಿ ಹಾಕಿ ಮೇಲ್ಭಾಗದಲ್ಲಿ ಒಂದು ರಂದ್ರವನ್ನು ಮಾಡಿ ಅದಕ್ಕೆ ದಾರವನ್ನು ಕಟ್ಟಿ ತೆಂಗಿನಕಾಯಿ ಗೊನೆಗೆ ನೇತು ಹಾಕಿದರೆ ಸೀಮೆಎಣ್ಣೆ ಗಾಳಿಯಲ್ಲಿ ಎಲ್ಲ ಕಡೆ ಹರಡಿ ನುಸಿ ಕೀಟವನ್ನು ನಿಯಂತ್ರಣ ಮಾಡುತ್ತದೆ.

ಇದನ್ನೂ ಓದಿ: SUBSIDY FOR AGRICULTURAL EQUIPMENT – ವ್ಯವಸಾಯ ಯಂತ್ರೋಪಕರಣಗಳ ಮೇಲಿನ ಸಬ್ಸಿಡಿ ಪಡೆಯಲು ತಕ್ಷಣ ಅರ್ಜಿ ಸಲ್ಲಿಸಿ

ಮತ್ತೊಂದು ಪರಿಹಾರ ನೋಡುವುದಾದರೆ ಸಾಮಾನ್ಯವಾಗಿ ಹೊಲದಲ್ಲಿ ಬೇವಿನ ಮರಗಳು ಇದ್ದೇ ಇರುತ್ತವೆ. ಆ ಬೇವಿನ ಮರದ ಬೀಜವನ್ನು ಪುಡಿ ಮಾಡಿ ವರ್ಷದಲ್ಲಿ ಎರಡು ಬಾರಿ ತೆಂಗಿನ ಬೇರಿಗೆ ಹಾಕಬೇಕು ಇದನ್ನು ಯಾವುದೇ ಖರ್ಚಿಲ್ಲದೆ ಜೀರೋ ಬಜೆಟ್ ನಿಂದ ಪರಿಹಾರ ಮಾಡಿಕೊಳ್ಳಬಹುದು ಅದರ ಜೊತೆಗೆ ಕಲ್ಲುಪ್ಪು ಮಿಶ್ರಣ ಮಾಡಬೇಕು. ಹೀಗೆ ಮಾಡಿದರೆ ತೆಂಗಿನಕಾಯಿಯ ನುಶಿ ರೋಗವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ.

ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago