ಈ ಕೆಲಸ ಮಾಡಿದರೆ ನೈಸರ್ಗಿಕವಾಗಿ ನಿಮ್ಮ ಮುಖದ ಕಾಂತಿ ಹೆಚ್ಚುತ್ತದೆ. ಮೊಡವೆಗೂ ಇದೇ ಪರಿಹಾರ!

ನಮಸ್ಕಾರ ಪ್ರಿಯ ಸ್ನೇಹಿತರೆ. ಈ ಅಂಕಣ ಮೂಲಕ  ನೈಸರ್ಗಿಕವಾಗಿ ಮುಖದ ಕಾಂತಿ ಮತ್ತು ಬಣ್ಣವನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

Spread the love

ನಮಸ್ಕಾರ ಪ್ರಿಯ ಸ್ನೇಹಿತರೆ. ಈ ಅಂಕಣ ಮೂಲಕ  ನೈಸರ್ಗಿಕವಾಗಿ ಮುಖದ ಕಾಂತಿ ಮತ್ತು ಬಣ್ಣವನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಬಿಸಿಲಿನಲ್ಲಿ ತಿರುಗಿ ನಿಮ್ಮ ಮುಖ ಕಪ್ಪಾಗಿರುವುದು ಆಗಿರಲಿ ಅಥವಾ ಹುಟ್ಟಿನಿಂದಲೇ ಕಪ್ಪಾಗಿರುವುದಾಗಲಿ ಇದಕ್ಕೆ ಪರಿಹಾರ ಕೇವಲ ಒಂದೇ ಒಂದು ಮನೆ ಮದ್ದಿನಿಂದ ಸಾಧ್ಯ. ಯಾವುದು ಆ ಮನೆಮದ್ದು ಎಂಬ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ವಾಯು ಮಾಲನ್ಯದಿಂದ ಮೆದುಳಿನ ಮೇಲೆ ಆಗುವ ದುಷ್ಪರಿಣಾಮ ಎಂಥದ್ದು ಗೊತ್ತೇ?

ಮೊದಲನೇದಾಗಿ ಗೆಳೆಯರೇ ನೀವು ಟೊಮೇಟೊ ನೋಡಿರ್ತಿರೀ, ನಿಜವಾಗಿಯೂ ಟೊಮೇಟೊ ಮಹತ್ವದ  ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ನಿಮಗೆ ಪರ್ಮನೆಂಟ್ ಆಗಿ ಬೆಳ್ಳಗೆ ಆಗಲು ಬಯಸಿದ್ರೆ ನೀವು ಮಾಡ್ಬೇಕಾಗಿರೋದು ಇಷ್ಟೇ.

ಬೆಳ್ಳಗೆ ಎದ್ದು ಟೊಮೇಟೊ ತೆಗದುಕೊಂಡು ಅರ್ಧ ವೃತ್ತಾಕಾರದಲ್ಲಿ ಕಟ್ ಮಾಡಿ. ನಂತರ ಅದನ್ನು ತೆಗೆದುಕೊಂಡು ಸಂಪೂರ್ಣವಾಗಿ ಮುಖಕ್ಕೆ ಕುತ್ತಿಗೆಗೆ ಕಿವಿಗೆ  ಹಚ್ಚಿಕೊಳ್ಳಬೇಕು. ಸುಮಾರು ಹತ್ತು ಹದಿನೈದು ನಿಮಿಷಗಳ ಕಾಲ ಇದನ್ನು ಹಾಗೆ ಬಿಡಬೇಕು. ನಂತರ ತಣ್ಣೀರಿನಿಂದ ಮುಖ ತೊಳೆಯಬೇಕ. ಈ ರೀತಿಯಾಗಿ ನೀವು 30 ದಿನಗಳವರೆಗೆ ಮಾಡಿದ್ದಲ್ಲಿ ನಿಮ್ಮ್ ಮುಖದ ಹೊಳಪು ಹೆಚ್ಚಾಗಿ ನಿಮ್ಮ ಮುಖಕ್ಕೆ ಹೊಸ ಕಾಂತಿ ಬರುತ್ತದೆ. ಅದರ ಜೊತೆಗೆ ಮುಖದ ಮೇಲೆ ಮೊಡವೆಗಳಿದ್ದರೆ ಮಾಯವಾಗುತ್ತವೆ.

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಇದು ಕೇವಲ ಹೆಣ್ಣು ಮಕ್ಕಳಿಗೆ ಮಾತ್ರ ಅಲ್ಲದೆ ಗಂಡಸರಿಗೂ ಕೂಡ ಅನ್ವಯವಾಗುತ್ತದೆ. ಟೊಮೆಟೊ ಅಷ್ಟೇ ಅಲ್ಲದೇ ಬಾಳೆ ಸಿಪ್ಪೆ ಅಥವಾ ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಬಳಸಿ ಮುಖ ತೊಳೆಯುವುದರಿಂದ ನಿಮ್ಮ ಮುಖದ ಕಾಂತಿ ಹೆಚ್ಚುತ್ತದೆ.

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago