Categories: Cricket News

ಭಾರತ ತಂಡದ ಬಗ್ಗೆ ಕಮಿನ್ಸ್ ಹೇಳಿದ್ದೇನು ಗೊತ್ತೇ? ಫೈನಲ್ ನಲ್ಲಿ ಈ ಆಟಗಾರನ ಮೇಲಿದೆ ಆಸ್ಟ್ರೇಲಿಯಾದ ಕಣ್ಣು!

2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ  ಬನ್ನಿ.

Spread the love

ಸ್ನೇಹಿತರೆ ಏಕದಿನ ವಿಶ್ವಕಪ್ 2023 ಫೈನಲ್ ನಾಳೆ ಗುಜರಾತಿನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದ್ದು, ಇಡೀ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ ಹತ್ತನ್ನು ಗೆದ್ದು ಫೈನಲ್ ಪ್ರವೇಶಿಸುವ ಭಾರತಕ್ಕೆ ಆಸ್ಟ್ರೇಲಿಯಾ ತಂಡ ಎದುರಾಗಲಿದೆ. 2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ  ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ಈ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ನಂತೆ ಆಸ್ಟ್ರೇಲಿಯಾ ತಂಡವು ಆಡಿದ 10 ಪಂದ್ಯಗಳಲ್ಲಿ ಹತ್ತನ್ನು ಗೆಲ್ಲದೆ ಮೊದಲೆರಡು ಪಂದ್ಯಗಳನ್ನು ಸೋತು ನಂತರ ಆಡಿದ 8 ಪಂದ್ಯಗಳನ್ನು ಜಯಿಸಿ ಸೆಮಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಇದೀಗ ಫೈನಲ್ ಗೆ ಏರಿದೆ. ಈ ಕುರಿತು ಆಸ್ಟ್ರೇಲಿಯಾ ತಂಡದ ನಾಯಕನಾದ ವ್ಯಾಟ್ ಕಮಿನ್ಸ್ ಅವರು,”ಭಾರತ ತಂಡದ ಎದುರು ಪಂದ್ಯವನ್ನ ಮಾಡಲು ನಾವು ಬಹಳ ಉತ್ಸುಕರಾಗಿದ್ದೇವೆ. ಪ್ರಸ್ತುತ ಪ್ರಚಂಡ ಫಾರ್ಮ್ ನಲ್ಲಿರುವ ಭಾರತ ತಂಡವನ್ನು ಫೈನಲ್ ನಲ್ಲಿ ಎದುರಿಸುತ್ತಿರುವುದು ನಮಗೆ ಒಂದು ಹೆಮ್ಮೆಯ ವಿಷಯವಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರನ್ನ ಕಟ್ಟಿ ಹಾಕಲು ನಾವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅದರಲ್ಲೂ ಅದ್ಬುತ ಲಯದಲ್ಲಿರುವ ಕೊಹ್ಲಿ, ಶಮಿಯನ್ನು ನಾವು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಭಾರತವನ್ನು ಫೈನಲ್ ನಲ್ಲಿ ಎದುರಿಸಲು ಎದುರು ನೋಡುತ್ತಿದ್ದೇವೆ,” ಎಂದು ನುಡಿದಿದ್ದಾರೆ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago