2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಏಕದಿನ ವಿಶ್ವಕಪ್ 2023 ಫೈನಲ್ ನಾಳೆ ಗುಜರಾತಿನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದ್ದು, ಇಡೀ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ ಹತ್ತನ್ನು ಗೆದ್ದು ಫೈನಲ್ ಪ್ರವೇಶಿಸುವ ಭಾರತಕ್ಕೆ ಆಸ್ಟ್ರೇಲಿಯಾ ತಂಡ ಎದುರಾಗಲಿದೆ. 2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಸ್ನೇಹಿತರೆ ಈ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ನಂತೆ ಆಸ್ಟ್ರೇಲಿಯಾ ತಂಡವು ಆಡಿದ 10 ಪಂದ್ಯಗಳಲ್ಲಿ ಹತ್ತನ್ನು ಗೆಲ್ಲದೆ ಮೊದಲೆರಡು ಪಂದ್ಯಗಳನ್ನು ಸೋತು ನಂತರ ಆಡಿದ 8 ಪಂದ್ಯಗಳನ್ನು ಜಯಿಸಿ ಸೆಮಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಇದೀಗ ಫೈನಲ್ ಗೆ ಏರಿದೆ. ಈ ಕುರಿತು ಆಸ್ಟ್ರೇಲಿಯಾ ತಂಡದ ನಾಯಕನಾದ ವ್ಯಾಟ್ ಕಮಿನ್ಸ್ ಅವರು,”ಭಾರತ ತಂಡದ ಎದುರು ಪಂದ್ಯವನ್ನ ಮಾಡಲು ನಾವು ಬಹಳ ಉತ್ಸುಕರಾಗಿದ್ದೇವೆ. ಪ್ರಸ್ತುತ ಪ್ರಚಂಡ ಫಾರ್ಮ್ ನಲ್ಲಿರುವ ಭಾರತ ತಂಡವನ್ನು ಫೈನಲ್ ನಲ್ಲಿ ಎದುರಿಸುತ್ತಿರುವುದು ನಮಗೆ ಒಂದು ಹೆಮ್ಮೆಯ ವಿಷಯವಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರನ್ನ ಕಟ್ಟಿ ಹಾಕಲು ನಾವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅದರಲ್ಲೂ ಅದ್ಬುತ ಲಯದಲ್ಲಿರುವ ಕೊಹ್ಲಿ, ಶಮಿಯನ್ನು ನಾವು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಭಾರತವನ್ನು ಫೈನಲ್ ನಲ್ಲಿ ಎದುರಿಸಲು ಎದುರು ನೋಡುತ್ತಿದ್ದೇವೆ,” ಎಂದು ನುಡಿದಿದ್ದಾರೆ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…