ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..
ಪ್ರಸ್ತುತ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ತಂಡವು ಲೀಗ್ ಪಂದ್ಯಗಳನ್ನೆಲ್ಲ ಗೆದ್ದು ಅಜೇಯವಾಗಿ ಸೆಮಿ ಫೈನಲ್ ತಲುಪಿದೆ. ಸೆಮಿ ಫೈನಲ್ ನಲ್ಲಿ ಭಾರತವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..
Thank you for reading this post, don't forget to subscribe!ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಭಾರತ ತಂಡವನ್ನು ಕುರಿತು, ” ಭಾರತ ತಂಡವು ಈ ವಿಶ್ವಕಪ್ ನಲ್ಲಿ ಉಳಿದೆಲ್ಲ ತಂಡಗಳಿಗಿಂತ ಅದ್ಭುತ ಪ್ರದರ್ಶನ ನೀಡಿದ್ದು, ನಾವು ಯಾವುದೇ ಕಾರಣಕ್ಕೂ ಭಾರತ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಭಾರತ ತಂಡದಲ್ಲಿರುವ ಎಲ್ಲಾ ಆಟಗಾರರು ಅದ್ಭುತ ಫಾರ್ಮ್ನಲ್ಲಿದ್ದು ನಮ್ಮ ಬೌಲರ್ ಗಳು ಅವರನ್ನು ಕಟ್ಟಿ ಹಾಕಲು ಎಲ್ಲಾ ರೀತಿಯ ಯೋಜನೆ ರೂಪಿಸಿದ್ದಾರೆ. ಅಲ್ಲದೇ ಬಮ್ರಾ, ಸಿರಾಜ್ ರನ್ನೊಳಗೊಂಡ ಭಾರತೀಯ ಬೌಲಿಂಗ್ ಪಡೆಯನ್ನು ಎದುರಿಸಲು ನಮ್ಮ ದಾಂಡಿಗರು ಸನ್ನದ್ಧರಾಗಿದ್ದಾರೆ ” ಎಂದು ಹೇಳಿದ್ದಾರೆ.
ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…