Categories: Cricket News

ಭಾರತದ ಬಗ್ಗೆ ವಿಲಿಯಂಸನ್ ಏನು ಹೇಳಿದರು ಗೊತ್ತಾ? ಯಾರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದೆ ಗೊತ್ತಾ ನ್ಯೂಜಿಲ್ಯಾಂಡ್ ತಂಡ?

ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..

Spread the love

ಪ್ರಸ್ತುತ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ತಂಡವು ಲೀಗ್ ಪಂದ್ಯಗಳನ್ನೆಲ್ಲ ಗೆದ್ದು ಅಜೇಯವಾಗಿ ಸೆಮಿ ಫೈನಲ್ ತಲುಪಿದೆ. ಸೆಮಿ ಫೈನಲ್ ನಲ್ಲಿ ಭಾರತವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..

Thank you for reading this post, don't forget to subscribe!
IND vs NZ

ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಭಾರತ ತಂಡವನ್ನು ಕುರಿತು, ” ಭಾರತ ತಂಡವು ಈ ವಿಶ್ವಕಪ್ ನಲ್ಲಿ ಉಳಿದೆಲ್ಲ ತಂಡಗಳಿಗಿಂತ ಅದ್ಭುತ ಪ್ರದರ್ಶನ ನೀಡಿದ್ದು, ನಾವು ಯಾವುದೇ ಕಾರಣಕ್ಕೂ ಭಾರತ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಭಾರತ ತಂಡದಲ್ಲಿರುವ ಎಲ್ಲಾ ಆಟಗಾರರು ಅದ್ಭುತ ಫಾರ್ಮ್ನಲ್ಲಿದ್ದು ನಮ್ಮ ಬೌಲರ್ ಗಳು ಅವರನ್ನು ಕಟ್ಟಿ ಹಾಕಲು ಎಲ್ಲಾ ರೀತಿಯ ಯೋಜನೆ ರೂಪಿಸಿದ್ದಾರೆ. ಅಲ್ಲದೇ ಬಮ್ರಾ, ಸಿರಾಜ್ ರನ್ನೊಳಗೊಂಡ ಭಾರತೀಯ ಬೌಲಿಂಗ್ ಪಡೆಯನ್ನು ಎದುರಿಸಲು ನಮ್ಮ ದಾಂಡಿಗರು ಸನ್ನದ್ಧರಾಗಿದ್ದಾರೆ ” ಎಂದು ಹೇಳಿದ್ದಾರೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago