Categories: Cricket News

ಭಾರತದ ಬಗ್ಗೆ ವಿಲಿಯಂಸನ್ ಏನು ಹೇಳಿದರು ಗೊತ್ತಾ? ಯಾರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದೆ ಗೊತ್ತಾ ನ್ಯೂಜಿಲ್ಯಾಂಡ್ ತಂಡ?

ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..

Spread the love

ಪ್ರಸ್ತುತ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ತಂಡವು ಲೀಗ್ ಪಂದ್ಯಗಳನ್ನೆಲ್ಲ ಗೆದ್ದು ಅಜೇಯವಾಗಿ ಸೆಮಿ ಫೈನಲ್ ತಲುಪಿದೆ. ಸೆಮಿ ಫೈನಲ್ ನಲ್ಲಿ ಭಾರತವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..

Thank you for reading this post, don't forget to subscribe!
IND vs NZ

ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಭಾರತ ತಂಡವನ್ನು ಕುರಿತು, ” ಭಾರತ ತಂಡವು ಈ ವಿಶ್ವಕಪ್ ನಲ್ಲಿ ಉಳಿದೆಲ್ಲ ತಂಡಗಳಿಗಿಂತ ಅದ್ಭುತ ಪ್ರದರ್ಶನ ನೀಡಿದ್ದು, ನಾವು ಯಾವುದೇ ಕಾರಣಕ್ಕೂ ಭಾರತ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಭಾರತ ತಂಡದಲ್ಲಿರುವ ಎಲ್ಲಾ ಆಟಗಾರರು ಅದ್ಭುತ ಫಾರ್ಮ್ನಲ್ಲಿದ್ದು ನಮ್ಮ ಬೌಲರ್ ಗಳು ಅವರನ್ನು ಕಟ್ಟಿ ಹಾಕಲು ಎಲ್ಲಾ ರೀತಿಯ ಯೋಜನೆ ರೂಪಿಸಿದ್ದಾರೆ. ಅಲ್ಲದೇ ಬಮ್ರಾ, ಸಿರಾಜ್ ರನ್ನೊಳಗೊಂಡ ಭಾರತೀಯ ಬೌಲಿಂಗ್ ಪಡೆಯನ್ನು ಎದುರಿಸಲು ನಮ್ಮ ದಾಂಡಿಗರು ಸನ್ನದ್ಧರಾಗಿದ್ದಾರೆ ” ಎಂದು ಹೇಳಿದ್ದಾರೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

Recent Posts

Rain Update: ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!

. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ…

56 years ago

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago