ಭಾರತೀಯ ರೈಲ್ವೆ ನೇಮಕಾತಿ : ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದೆ! ರೈಲ್ವೆ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ಒಟ್ಟು 11,437 ಹುದ್ದೆಗಳನ್ನು ಭರ್ತಿ ಮಾಡಲು ಎರಡು ದೊಡ್ಡ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ.ಈ ಬಾರಿ ನೇಮಕಾತಿ NTPC (Non-Technical Popular Categories) ಮತ್ತು ತಾಂತ್ರಿಕ ಹುದ್ದೆಗಳಿಗೆ (JE ಮುಂತಾದವು) ಆಗಿದೆ. ನಿಮಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
ಭಾರತೀಯ ರೈಲ್ವೆ ನೇಮಕಾತಿ : ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದೆ! ರೈಲ್ವೆ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ಒಟ್ಟು 11,437 ಹುದ್ದೆಗಳನ್ನು ಭರ್ತಿ ಮಾಡಲು ಎರಡು ದೊಡ್ಡ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ.ಈ ಬಾರಿ ನೇಮಕಾತಿ NTPC (Non-Technical Popular Categories) ಮತ್ತು ತಾಂತ್ರಿಕ ಹುದ್ದೆಗಳಿಗೆ (JE ಮುಂತಾದವು) ಆಗಿದೆ.
Thank you for reading this post, don't forget to subscribe!ಅರ್ಜಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಪದವೀಧರ ಹುದ್ದೆಗಳಿಗೆ ನವೆಂಬರ್ 20, 2025 ಮತ್ತು ಪದವಿಪೂರ್ವ ಹುದ್ದೆಗಳಿಗೆ ನವೆಂಬರ್ 27, 2025 ರವರೆಗೆ ಅವಕಾಶ ನೀಡಲಾಗಿದೆ.
ಪದವೀಧರ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ! ಈ ವಿಭಾಗದಲ್ಲಿ ಒಟ್ಟು 5,810 ಹುದ್ದೆಗಳು ಖಾಲಿ ಇವೆ.
1.ಸ್ಟೇಷನ್ ಮಾಸ್ಟರ್ – 615
2.ಗೂಡ್ಸ್ ಟ್ರೈನ್ ಮ್ಯಾನೇಜರ್ – 3,416
3.ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ – 921
4.ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 638
5.ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಜರ್ – 161
6.ಟ್ರಾಫಿಕ್ ಅಸಿಸ್ಟೆಂಟ್ – 59
ಅರ್ಹತೆ: ಯಾವುದೇ ಮಾನ್ಯ ವಿಶ್ವವಿದ್ಯಾಲಯದಿಂದ ಪದವಿ.
ವಯೋಮಿತಿ: 18 ರಿಂದ 36 ವರ್ಷ (SC/STಗೆ +5, OBCಗೆ +3 ವರ್ಷ ಸಡಿಲಿಕೆ).
ವೇತನ ಶ್ರೇಣಿ: ₹35,400 – ₹1,12,400 (ಲೆವೆಲ್ 6).
ಪರೀಕ್ಷೆ: CBT-1, CBT-2, ಟೈಪಿಂಗ್ ಟೆಸ್ಟ್, ಡಾಕ್ಯುಮೆಂಟ್ ವೆರಿಫಿಕೇಶನ್.
ಕೊನೆಯ ದಿನಾಂಕ: ನವೆಂಬರ್ 20, 2025.
12ನೇ ತರಗತಿ ಪಾಸ್ ಮಾಡಿದವರಿಗೆ ಸರ್ಕಾರದ ಉದ್ಯೋಗ ಪಡೆಯಲು ಇದು ಒಂದು ಅಪರೂಪದ ಅವಕಾಶ.
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ →rrbapply.gov.in
ಅಧಿಸೂಚನೆ ಓದಿ (CEN 05/2025, CEN 06/2025).
“New Registration” ಕ್ಲಿಕ್ ಮಾಡಿ – ಮೊಬೈಲ್ ನಂಬರ್, ಇಮೇಲ್ ನಮೂದಿಸಿ OTP ದೃಢೀಕರಿಸಿ.
ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ – ಫೋಟೋ, ಸಹಿ, ಸರ್ಟಿಫಿಕೇಟ್.
ಶುಲ್ಕ ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.
ಪ್ರಿಂಟ್ಔಟ್ ತೆಗೆದುಕೊಳ್ಳಿ.
CBT-1 (100 ಅಂಕಗಳು, 90 ನಿಮಿಷ):
ಜನರಲ್ ಅವೇರ್ನೆಸ್, ಗಣಿತ, ರೀಸನಿಂಗ್
CBT-2 (120 ಅಂಕಗಳು, 120 ನಿಮಿಷ)
ಅದೇ ವಿಷಯಗಳ ಆಳವಾದ ಪ್ರಶ್ನೆಗಳು
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…