ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ (Election Results) ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.
Thank you for reading this post, don't forget to subscribe!ಈ ಸಂದರ್ಭದಲ್ಲಿ ಒಟ್ಟು 28 ಲೋಕಸಭಾ ಸೀಟುಗಳನ್ನು ಹೊಂದಿರುವ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಮೇಲೆ ಇದೀಗ ದೆಹಲಿ ನಾಯಕರ ಕಣ್ಣು ನೆಟ್ಟಿವೆ. ಕಳೆದ ಚುನಾವಣೆಯಲ್ಲಿ 28 ರಲ್ಲಿ 25 ಸೀಟುಗಳನ್ನು ಗಿಟ್ಟಿಸಿಕೊಂಡು ಬಿಜೆಪಿ (BJP)ಗೆಲುವಿನ ನಗೆ ಬೀರಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷ ಅಧಿಕಾರದಲ್ಲಿ ಇರುವುದರಿಂದ ಈ ಸಂಖ್ಯೆ ಈ ಬಾರಿ ಕಡಿಮೆ ಆಗಲಿದೆ ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಅದೇನೇ ಇರಲಿ, ಕರ್ನಾಟಕದಲ್ಲಿ ಯಾವ ಪಕ್ಷ ಬಹುಮತ ಸಾಧಿಸಿ ಅತಿ ಹೆಚ್ಚು ಸೀಟುಗಳನ್ನು ಗಿಟ್ಟಿಸಿಕೊಳ್ಳುತ್ತದೆಯೋ ಆ ಪಕ್ಷ ದೆಹಲಿ ಗದ್ದುಗೆಗೆ ತೀರಾ ಸಮೀಪ ಆಗುತ್ತದೆ ಎನ್ನಬಹುದು. ಹಾಗಾದರೆ ಬನ್ನಿ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಕರ್ನಾಟಕದ 28 ಸೀಟುಗಳ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ನೀಡುತ್ತೇವೆ.
ಇದೇ ರೀತಿಯ ವಿಶೇಷ ಮಾಹಿತಿಗಾಗಿ ಮತ್ತು ಉಪಯುಕ್ತ ಮಾಹಿತಿಗಾಗಿ ನೀವು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ ಹಾಗೆಯೇ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಕರ್ನಾಟಕದ 28 ಮತಕ್ಷೇತ್ರಗಳ ಫಲಿತಾಂಶ ಇಲ್ಲಿದೆ ನೋಡಿ :-
- ಬೀದರ್ – ಕಾಂಗ್ರೆಸ್ ಮುನ್ನಡೆ
- ಬಾಗಲಕೋಟ – ಕಾಂಗ್ರೆಸ್ ಮುನ್ನಡೆ
- ಬಿಜಾಪುರ – ಬಿಜೆಪಿ ಮುನ್ನಡೆ
- ಬಳ್ಳಾರಿ – ಕಾಂಗ್ರೆಸ್ ಮುನ್ನಡೆ
- ಬೆಂಗಳೂರು ಕೇಂದ್ರ – ಬಿಜೆಪಿ ಮುನ್ನಡೆ
- ಬೆಂಗಳೂರು ಉತ್ತರ – ಬಿಜೆಪಿ ಮುನ್ನಡೆ
- ಬೆಂಗಳೂರು ದಕ್ಷಿಣ – ಬಿಜೆಪಿ ಮುನ್ನಡೆ
- ಬೆಂಗಳೂರು ಗ್ರಾಮೀಣ – ಬಿಜೆಪಿ ಮುನ್ನಡೆ
- ಬೆಳಗಾವಿ – ಬಿಜೆಪಿ ಮುನ್ನಡೆ
- ಚಾಮರಾಜ ನಗರ – ಕಾಂಗ್ರೆಸ್ ಮುನ್ನಡೆ
- ಚಿಕ್ಕ ಬಳ್ಳಾಪುರ – ಬಿಜೆಪಿ ಮುನ್ನಡೆ
- ಚಿಕ್ಕೋಡಿ – ಕಾಂಗ್ರೆಸ್ ಮುನ್ನಡೆ
- ಚಿತ್ರದುರ್ಗ – ಬಿಜೆಪಿ ಮುನ್ನಡೆ
- ದಕ್ಷಿಣ ಕನ್ನಡ – ಬಿಜೆಪಿ ಮುನ್ನಡೆ
- ದಾವಣಗೆರೆ – ಕಾಂಗ್ರೆಸ್ ಮುನ್ನಡೆ
- ಧಾರವಾಡ – ಬಿಜೆಪಿ ಮುನ್ನಡೆ
- ಹಾಸನ – ಕಾಂಗ್ರೆಸ್ ಮುನ್ನಡೆ
- ಹಾವೇರಿ – ಬಿಜೆಪಿ ಮುನ್ನಡೆ
- ಕೊಪ್ಪಳ – ಕಾಂಗ್ರೆಸ್ ಮುನ್ನಡೆ
- ಕಲಬುರ್ಗಿ – ಬಿಜೆಪಿ ಮುನ್ನಡೆ
- ಕೋಲಾರ – ಜೆಡಿಎಸ್ ಮುನ್ನಡೆ
- ಮಂಡ್ಯ – ಜೆಡಿಎಸ್ ಮುನ್ನಡೆ
- ಮೈಸೂರು – ಬಿಜೆಪಿ ಮುನ್ನಡೆ
- ರಾಯಚೂರು – ಕಾಂಗ್ರೆಸ್ ಮುನ್ನಡೆ
- ಶಿವಮೊಗ್ಗ – ಬಿಜೆಪಿ ಮುನ್ನಡೆ
- ತುಮಕೂರು – ಬಿಜೆಪಿ ಮುನ್ನಡೆ
- ಉಡುಪಿ – ಬಿಜೆಪಿ ಮುನ್ನಡೆ
- ಉತ್ತರ ಕನ್ನಡ – ಬಿಜೆಪಿ ಮುನ್ನಡೆ
ಒಟ್ಟು ಮತಕ್ಷೇತ್ರಗಳು : 28
- ಬಿಜೆಪಿ (ಎನ್ ಡಿ ಎ) ಮುನ್ನಡೆ – 19
- ಕಾಂಗ್ರೆಸ್ (ಇಂಡಿಯಾ ಅಲಯನ್ಸ್) ಮುನ್ನಡೆ – 09
- ಇತರೆ – 00
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.