ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ (Election Results) ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.
Thank you for reading this post, don't forget to subscribe!ಈ ಸಂದರ್ಭದಲ್ಲಿ ಒಟ್ಟು 28 ಲೋಕಸಭಾ ಸೀಟುಗಳನ್ನು ಹೊಂದಿರುವ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಮೇಲೆ ಇದೀಗ ದೆಹಲಿ ನಾಯಕರ ಕಣ್ಣು ನೆಟ್ಟಿವೆ. ಕಳೆದ ಚುನಾವಣೆಯಲ್ಲಿ 28 ರಲ್ಲಿ 25 ಸೀಟುಗಳನ್ನು ಗಿಟ್ಟಿಸಿಕೊಂಡು ಬಿಜೆಪಿ (BJP)ಗೆಲುವಿನ ನಗೆ ಬೀರಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷ ಅಧಿಕಾರದಲ್ಲಿ ಇರುವುದರಿಂದ ಈ ಸಂಖ್ಯೆ ಈ ಬಾರಿ ಕಡಿಮೆ ಆಗಲಿದೆ ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಅದೇನೇ ಇರಲಿ, ಕರ್ನಾಟಕದಲ್ಲಿ ಯಾವ ಪಕ್ಷ ಬಹುಮತ ಸಾಧಿಸಿ ಅತಿ ಹೆಚ್ಚು ಸೀಟುಗಳನ್ನು ಗಿಟ್ಟಿಸಿಕೊಳ್ಳುತ್ತದೆಯೋ ಆ ಪಕ್ಷ ದೆಹಲಿ ಗದ್ದುಗೆಗೆ ತೀರಾ ಸಮೀಪ ಆಗುತ್ತದೆ ಎನ್ನಬಹುದು. ಹಾಗಾದರೆ ಬನ್ನಿ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಕರ್ನಾಟಕದ 28 ಸೀಟುಗಳ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ನೀಡುತ್ತೇವೆ.
ಇದೇ ರೀತಿಯ ವಿಶೇಷ ಮಾಹಿತಿಗಾಗಿ ಮತ್ತು ಉಪಯುಕ್ತ ಮಾಹಿತಿಗಾಗಿ ನೀವು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ ಹಾಗೆಯೇ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಕರ್ನಾಟಕದ 28 ಮತಕ್ಷೇತ್ರಗಳ ಫಲಿತಾಂಶ ಇಲ್ಲಿದೆ ನೋಡಿ :-
- ಬೀದರ್ – ಕಾಂಗ್ರೆಸ್ ಮುನ್ನಡೆ
- ಬಾಗಲಕೋಟ – ಬಿಜೆಪಿ ಮುನ್ನಡೆ
- ಬಿಜಾಪುರ – ಬಿಜೆಪಿ ಮುನ್ನಡೆ
- ಬಳ್ಳಾರಿ – ಕಾಂಗ್ರೆಸ್ ಮುನ್ನಡೆ
- ಬೆಂಗಳೂರು ಕೇಂದ್ರ – ಕಾಂಗ್ರೆಸ್ ಮುನ್ನಡೆ
- ಬೆಂಗಳೂರು ಉತ್ತರ – ಬಿಜೆಪಿ ಮುನ್ನಡೆ
- ಬೆಂಗಳೂರು ದಕ್ಷಿಣ – ಬಿಜೆಪಿ ಮುನ್ನಡೆ
- ಬೆಂಗಳೂರು ಗ್ರಾಮೀಣ – ಬಿಜೆಪಿ ಮುನ್ನಡೆ
- ಬೆಳಗಾವಿ – ಬಿಜೆಪಿ ಮುನ್ನಡೆ
- ಚಾಮರಾಜ ನಗರ – ಕಾಂಗ್ರೆಸ್ ಮುನ್ನಡೆ
- ಚಿಕ್ಕ ಬಳ್ಳಾಪುರ – ಬಿಜೆಪಿ ಮುನ್ನಡೆ
- ಚಿಕ್ಕೋಡಿ – ಕಾಂಗ್ರೆಸ್ ಮುನ್ನಡೆ
- ಚಿತ್ರದುರ್ಗ – ಬಿಜೆಪಿ ಮುನ್ನಡೆ
- ದಕ್ಷಿಣ ಕನ್ನಡ – ಬಿಜೆಪಿ ಮುನ್ನಡೆ
- ದಾವಣಗೆರೆ – ಕಾಂಗ್ರೆಸ್ ಮುನ್ನಡೆ
- ಧಾರವಾಡ – ಬಿಜೆಪಿ ಮುನ್ನಡೆ
- ಹಾಸನ – ಕಾಂಗ್ರೆಸ್ ಮುನ್ನಡೆ
- ಹಾವೇರಿ – ಬಿಜೆಪಿ ಮುನ್ನಡೆ
- ಕೊಪ್ಪಳ – ಬಿಜೆಪಿ ಮುನ್ನಡೆ
- ಕಲಬುರ್ಗಿ – ಕಾಂಗ್ರೆಸ್ ಮುನ್ನಡೆ
- ಕೋಲಾರ – ಜೆಡಿಎಸ್ ಮುನ್ನಡೆ
- ಮಂಡ್ಯ – ಜೆಡಿಎಸ್ ಮುನ್ನಡೆ
- ಮೈಸೂರು – ಬಿಜೆಪಿ ಮುನ್ನಡೆ
- ರಾಯಚೂರು – ಕಾಂಗ್ರೆಸ್ ಮುನ್ನಡೆ
- ಶಿವಮೊಗ್ಗ – ಬಿಜೆಪಿ ಮುನ್ನಡೆ
- ತುಮಕೂರು – ಬಿಜೆಪಿ ಮುನ್ನಡೆ
- ಉಡುಪಿ – ಬಿಜೆಪಿ ಮುನ್ನಡೆ
- ಉತ್ತರ ಕನ್ನಡ – ಬಿಜೆಪಿ ಮುನ್ನಡೆ
ಒಟ್ಟು ಮತಕ್ಷೇತ್ರಗಳು : 28
- ಬಿಜೆಪಿ (ಎನ್ ಡಿ ಎ) ಮುನ್ನಡೆ – 19
- ಕಾಂಗ್ರೆಸ್ (ಇಂಡಿಯಾ ಅಲಯನ್ಸ್) ಮುನ್ನಡೆ – 09
- ಇತರೆ – 00
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ“SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು ಈ ಮಾಹಿತಿಯನ್ನು ಗಮನಿಸಿ.”
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- BBK 12 Finale: ಬಿಗ್ಬಾಸ್ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾBBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.
- ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿ ಕುಳಿತು ನಿಮಗೆ ಬೇಕಾದ ಸರ್ವೇ ನಂ ಯಾರ ಹೆಸರಲ್ಲಿದೆ ಚೆಕ್ ಮಾಡಿ.
- ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ? ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ ಸಿಕ್ಕ ಸ್ಪಷ್ಟನೆ. ಸಂಕ್ರಾಂತಿಗೆ ಮುನ್ನ, ಪಾವತಿಗಳ ಸಮಯಸೂಚನೆ, ಹಾಗೂ ಬಾಕಿ ಉಳಿದ ಹಣವನ್ನು ಹತ್ತಿರದಲ್ಲಿ ಹೇಗೆ ಪಡೆಯಬಹುದೋ ಇದಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳು ಇಲ್ಲಿವೆ.”
- ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ ಸಹಾಯಧನ ಸಿಗುತ್ತದೆ, ಅರ್ಹತೆ ಏನು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.
- ಅಜೀಂ ಪ್ರೇಮ್ಜಿ 30,000 ಸಾವಿರ ಸ್ಕಾಲರ್ಶಿಪ್, ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ. Azim Premji scholorship“Azim Premji Foundation ನೀಡುವ ₹30,000 ವಾರ್ಷಿಕ ಸ್ಕಾಲರ್ಶಿಪ್ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಮುಂದುವರಿಸಲು ಆರ್ಥಿಕ ಬೆಂಬಲ ನೀಡುತ್ತದೆ. ಅರ್ಹತೆ, ಅರ್ಜಿ ವಿಧಾನ ಮತ್ತು ಪ್ರಮುಖ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ
- ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬವಿದ್ದರೆ ರೈತರಿಗೆ ಸಿಗಲಿದೆ ₹10,000 ಮತ್ತು ಮಾಸಿಕ ಬಾಡಿಗೆ: ಇಲ್ಲಿದೆ ಸರ್ಕಾರದ ಹೊಸ ನಿಯಮಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬ ಇದ್ದರೆ ರೈತರಿಗೆ ₹10,000 ಪರಿಹಾರ ಹಾಗೂ ಮಾಸಿಕ ಬಾಡಿಗೆ ನೀಡುವ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ. ಈ ನಿಯಮದಿಂದ ರೈತರ ಆದಾಯ ಹೆಚ್ಚಾಗಿ ಕೃಷಿಗೆ ಸಹಾಯವಾಗಲಿದೆ.









