ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.
Thank you for reading this post, don't forget to subscribe!ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ, ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆ ಎಂದೇ ಖ್ಯಾತಿ ಹೊಂದಿರುವ ಬಾಗಲಕೋಟೆ ಮತಕ್ಷೇತ್ರವು ಈ ಬಾರಿಯೂ ಪಿ. ಸಿ.ಗದ್ದಿಗೌಡರನ್ನು ನೆಚ್ಚಿದೆ. ಹೌದು ಸ್ನೇಹಿತರೆ, ಬಾಗಲಕೋಟೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪಿ.ಸಿ.ಗದ್ದಿಗೌಡರ ಸತತ 3 ನೇ ಬಾರಿ ಸಂಸದರಾಗಿ ಆಯ್ಕೆ ಆಗುವ ಮೂಲಕ ಕಾಂಗ್ರೇಸ್ ಅಭ್ಯರ್ಥಿಯಾದ ಶಿವಾನಂದ ಪಾಟೀಲರ ಮಗಳು ಸಂಯುಕ್ತ ಪಾಟೀಲ್ ಅವರ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಇನ್ನು ದೇಶಾದ್ಯಂತ 543 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ 296 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟ 229 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.
ಇದೇ ರೀತಿಯ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…