ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿವೆ. ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿಯ ಸ್ಟಾರ್ ಅಭ್ಯರ್ಥಿಯಾದ ಮಾಜಿ IPS ಅಧಿಕಾರಿ ಕೆ. ಅಣ್ಣಾಮಲೈ ಅವರು ಸೋಲನ್ನು ಅನುಭವಿಸಿದ್ದಾರೆ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿವೆ. ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿಯ ಸ್ಟಾರ್ ಅಭ್ಯರ್ಥಿಯಾದ ಮಾಜಿ IPS ಅಧಿಕಾರಿ ಕೆ. ಅಣ್ಣಾಮಲೈ ಅವರು ಸೋಲನ್ನು ಅನುಭವಿಸಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ತಮಿಳುನಾಡಿನ ಭವಿಷ್ಯದ ಸಿಎಂ ಅಭ್ಯರ್ಥಿ ಎಂದೇ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಾವು ಸ್ಪರ್ಧಿಸಿದ್ದ ಕೊಯಮತ್ತೂರಿನ ಲೋಕ ಸಭಾ ಮತಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಹಲವು ತಿಂಗಳ ಸತತ ರ್ಯಾಲಿ ಹಾಗೂ ಕಾರ್ಯಕರ್ತರೊಂದಿಗೆ ಪ್ರಚಾರ ಮಾಡಿ ಸೆನ್ಸೇಷನ್ ಹುಟ್ಟು ಹಾಕಿದ್ದ ಅಣ್ಣಾಮಲೈ ಮೇಲೆ ಎಲ್ಲರ ಕಣ್ಣು ಇತ್ತು. ಆದರೆ ಇದೀಗ ಅವರು ತಮ್ಮ ಮತಕ್ಷೇತ್ರದಲ್ಲಿ ಸೋಲು ಅನುಭವಿಸುವ ಮೂಲಕ ತಮಿಳುನಾಡಿನಲ್ಲಿ ಈ ಬಾರಿ ಶತಾಯ ಗತಾಯ ಖಾತೆ ತೆರೆಯಲೇ ಬೇಕು ಎಂದು ಪಣ ತೊಟ್ಟಿದ್ದ ಬಿಜೆಪಿ ಕನಸು ನುಚ್ಚು ನೂರಾಗಿದೆ.
ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!
ಇನ್ನೊಂದೆಡೆ ಅಮೇಠಿಯಲ್ಲಿ ಬಿಜೆಪಿಯ ಮತ್ತೊಬ್ಬ ಪ್ರಮುಖ ನಾಯಕಿಯಾದ ಹಾಗೂ ಹಾಲಿ ಕ್ಯಾಬಿನೆಟ್ ಸಚಿವರೂ ಆಗಿದ್ದ ಸ್ಮೃತಿ ಇರಾನಿ ಅವರೂ ಕೂಡಾ ಭಾರಿ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ. ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಒಟ್ಟು 295 ಸೀಟುಗಳಲ್ಲಿ ಜಯ ದಾಖಲಿಸಿದೆ. ಇನ್ನೂ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು 231 ಸೀಟುಗಳಲ್ಲಿ ಜಯ ದಾಖಲಿಸಿದೆ.
ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…