Categories: information

ಅಣುಬಾಂಬ್ ಪ್ರಯೋಗಿಸುವುದಾಗಿ ಎಚ್ಚರಿಕೆ ನೀಡಿದ ಕಿಮ್ ಜಾಂಗ್! ಮೂರನೇ ಮಹಾಯುದ್ಧಕ್ಕೆ ನಾಂದಿಯಾಗುತ್ತದೆ ಉತ್ತರ ಕೊರಿಯಾ?

ಸ್ನೇಹಿತರೇ ತನ್ನ ವಿಚಿತ್ರ ವ್ಯಕ್ತಿತ್ವದಿಂದಲೇ ಜಗತ್ತಿನ ತುಂಬಾ ಕುಖ್ಯಾತಿ ಹೊಂದಿರುವ ಉತ್ತರ ಕೊರಿಯಾ ದೊರೆ ಕಿಮ್ ಜಾಂಗ್ ಉನ್ ಇದೀಗ ಅಣ್ವಸ್ತ್ರ ಪ್ರಯೋಗ ಮಾಡುವ ಮುನ್ಸೂಚನೆ ಕೊಟ್ಟಿದ್ದಾನೆ. ಅಷ್ಟಕ್ಕೂ ಅವನು ಹೀಗೆ ಹೇಳುತ್ತಿರುವುದು ಏಕೆ? ಇದರಿಂದ ಅವನು ಸಾಧಿಸುವುದಾದರೂ ಏನು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಸ್ನೇಹಿತರೇ ತನ್ನ ವಿಚಿತ್ರ ವ್ಯಕ್ತಿತ್ವದಿಂದಲೇ ಜಗತ್ತಿನ ತುಂಬಾ ಕುಖ್ಯಾತಿ ಹೊಂದಿರುವ ಉತ್ತರ ಕೊರಿಯಾ ದೊರೆ ಕಿಮ್ ಜಾಂಗ್ ಉನ್ ಇದೀಗ ಅಣ್ವಸ್ತ್ರ ಪ್ರಯೋಗ ಮಾಡುವ ಮುನ್ಸೂಚನೆ ಕೊಟ್ಟಿದ್ದಾನೆ. ಅಷ್ಟಕ್ಕೂ ಅವನು ಹೀಗೆ ಹೇಳುತ್ತಿರುವುದು ಏಕೆ? ಇದರಿಂದ ಅವನು ಸಾಧಿಸುವುದಾದರೂ ಏನು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಸ್ನೇಹಿತರೇ ಇತ್ತೀಚೆಗೆ ಉತ್ತರ ಕೊರಿಯಾ ಅಂತರ್ ಖಂಡ ಕ್ಷಿಪಣಿಗಳನ್ನು (InterContinental Ballistic Missile) ಯಶಸ್ವಿಯಾಗಿ ಪ್ರಯೋಗ ಮಾಡಿದೆ. ಇದು ಎಷ್ಟು ಶಕ್ತಿಶಾಲಿಯಾಗಿದೆಯೆಂದರೆ ಇದು ಉತ್ತರ ಕೊರಿಯಾದಿಂದ ಅಮೆರಿಕವನ್ನು ನಾಶಮಾಡಬಲ್ಲ ಸಾಮರ್ಥ್ಯ ಹೊಂದಿದೆ. ಈ ಪರೀಕ್ಷೆಯ ಯಶಸ್ಸಿನಿಂದ ಬೀಗುತ್ತಿರುವ ಕಿಮ್ ಯಾರಾದರೂ ಉತ್ತರ ಕೊರಿಯಾದ ವಿರುದ್ಧ ತಂಟೆಗೆ ಬಂದರೆ ಅವನು ಅಣ್ವಸ್ತ್ರ ಪ್ರಯೋಗ ಮಾಡಲು ಹಿಂದೇಟು ಹಾಕಲ್ಲ ಎಂದು ತನ್ನ ವೈರಿಯಾದ ಅಮೆರಿಕಾಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾನೆ. ಅಮೆರಿಕಾ ಉತ್ತರ ಕೊರಿಯಾ ಮತ್ತು ರಷ್ಯಾ ದೇಶಗಳ ಮೇಲೆ ಆರ್ಥಿಕ ದಿಗ್ಬಂಧನ ಹೇರಿದೆ.ಹೀಗಾಗಿ ಅಲ್ಲಿಯ ಆರ್ಥಿಕತೆ ಮತ್ತು ಸರಕು ಸಾಮಾನುಗಳಲ್ಲಿ ವ್ಯತ್ಯಯ ಉಂಟಾಗಿ ದೇಶದ ಅಭಿವೃದ್ಧಿಗೆ ಪೆಟ್ಟು ಬಿದ್ದಿದ್ದೆ ಎಂದು ಅವು ಆರೋಪ ಮಾಡಿವೆ. ಈ ಕಾರಣದಿಂದಾಗಿ ಉತ್ತರ ಕೊರಿಯಾ ಆಗಾಗ ಅಮೆರಿಕಾದ ವಿರುದ್ಧ ಹೀಗೆ ಬಿಸುಗುಡುತ್ತಲೆ ಇರುತ್ತದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago