Categories: Cricket News

IPL: ಡಿಸೆಂಬರ್ 19 ಕ್ಕೆ 333 ಆಟಗಾರರ ಹರಾಜು ! ಯಾವ ಯಾವ ಆಟಗಾರರು ಹರಾಜಿಗಿದ್ದಾರೆ ಇಲ್ಲಿ ನೋಡಿ!

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರೀಡೆ, ಚಿನ್ನದ ಮೊಟ್ಟೆ ಇಡುವ ಕ್ರೀಡೆ ಎಂದು ಹೆಸರುವಾಸಿಯಾದ ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಡಿಸೆಂಬರ್ 19 ಕ್ಕೆ ಮುಂಬೈನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಒಟ್ಟು 333 ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

Spread the love

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರೀಡೆ, ಚಿನ್ನದ ಮೊಟ್ಟೆ ಇಡುವ ಕ್ರೀಡೆ ಎಂದು ಹೆಸರುವಾಸಿಯಾದ ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಡಿಸೆಂಬರ್ 19 ಕ್ಕೆ ಮುಂಬೈನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಒಟ್ಟು 333 ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

Thank you for reading this post, don't forget to subscribe!

ಅಂದಹಾಗೆ 2024 ರ ಐಪಿಎಲ್ ಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿಯಿದ್ದು, ಇದೀಗ ಹರಾಜಿಗೆ ಬಿಟ್ಟಿರುವ ಆಟಗಾರರನ್ನು ಖರೀದಿಸಲು ಎಲ್ಲಾ ತಂಡಗಳ ಕಣ್ಣು ಇದೀಗ ಡಿಸೆಂಬರ್ 19 ನೆ ತಾರೀಖಿನ ಮೇಲೆ ನೆಟ್ಟಿದೆ. ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಆಟಗಾರರಾದ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಪ್ಯಾಟ್ ಕಮಿನ್ಸ್, ಜೋಶ್ ಇಂಗ್ಲಿಷ್, ಜೋಶ್ ಹ್ಯಾಜೆಲ್ವುಡ್,ಮಿಚೆಲ್ ಸ್ಟಾರ್ಕ್ ಅವರು ಹರಾಜಿಗೆ ಬಿಡುಗಡೆಯಾಗಿದ್ದಾರೆ.ನ್ಯೂಜಿಲ್ಯಾಂಡಿನ ರಚಿನ್ ರವೀಂದ್ರ ಮತ್ತು ದಕ್ಷಿಣ ಆಫ್ರಿಕಾದ ಬೌಲರ್ ಕೋಯಿಟ್ಜೆ ಕೂಡ ಹರಜಿಗಿರುವ ಪ್ರಮುಖ ಆಟಗಾರರಾಗಿದ್ದಾರೆ.ಇನ್ನು ಭಾರತೀಯ ಆಟಗಾರರಾದ ಶಾರ್ದುಲ್ ಠಾಕೂರ್, ಶಾರುಕ್ ಖಾನ್, ಸರ್ಫರಾಜ್ ಖಾನ್ ಸೇರಿದಂತೆ ಇತರೆ ಆಟಗಾರರು ಹರಾಜಿಗೆ ಬಿಡುಗಡೆಯಾಗಿದ್ದಾರೆ. ಈ 333 ಆಟಗಾರರಲ್ಲಿ ಒಟ್ಟು 77 ಆಟಗಾರರನ್ನು ಮಾತ್ರ ಖರೀದಿ ಮಾಡಲಾಗುತ್ತದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago