Categories: Cricket News

IPL: ಡಿಸೆಂಬರ್ 19 ಕ್ಕೆ 333 ಆಟಗಾರರ ಹರಾಜು ! ಯಾವ ಯಾವ ಆಟಗಾರರು ಹರಾಜಿಗಿದ್ದಾರೆ ಇಲ್ಲಿ ನೋಡಿ!

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರೀಡೆ, ಚಿನ್ನದ ಮೊಟ್ಟೆ ಇಡುವ ಕ್ರೀಡೆ ಎಂದು ಹೆಸರುವಾಸಿಯಾದ ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಡಿಸೆಂಬರ್ 19 ಕ್ಕೆ ಮುಂಬೈನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಒಟ್ಟು 333 ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

Spread the love

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರೀಡೆ, ಚಿನ್ನದ ಮೊಟ್ಟೆ ಇಡುವ ಕ್ರೀಡೆ ಎಂದು ಹೆಸರುವಾಸಿಯಾದ ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಡಿಸೆಂಬರ್ 19 ಕ್ಕೆ ಮುಂಬೈನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಒಟ್ಟು 333 ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

Thank you for reading this post, don't forget to subscribe!

ಅಂದಹಾಗೆ 2024 ರ ಐಪಿಎಲ್ ಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿಯಿದ್ದು, ಇದೀಗ ಹರಾಜಿಗೆ ಬಿಟ್ಟಿರುವ ಆಟಗಾರರನ್ನು ಖರೀದಿಸಲು ಎಲ್ಲಾ ತಂಡಗಳ ಕಣ್ಣು ಇದೀಗ ಡಿಸೆಂಬರ್ 19 ನೆ ತಾರೀಖಿನ ಮೇಲೆ ನೆಟ್ಟಿದೆ. ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಆಟಗಾರರಾದ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಪ್ಯಾಟ್ ಕಮಿನ್ಸ್, ಜೋಶ್ ಇಂಗ್ಲಿಷ್, ಜೋಶ್ ಹ್ಯಾಜೆಲ್ವುಡ್,ಮಿಚೆಲ್ ಸ್ಟಾರ್ಕ್ ಅವರು ಹರಾಜಿಗೆ ಬಿಡುಗಡೆಯಾಗಿದ್ದಾರೆ.ನ್ಯೂಜಿಲ್ಯಾಂಡಿನ ರಚಿನ್ ರವೀಂದ್ರ ಮತ್ತು ದಕ್ಷಿಣ ಆಫ್ರಿಕಾದ ಬೌಲರ್ ಕೋಯಿಟ್ಜೆ ಕೂಡ ಹರಜಿಗಿರುವ ಪ್ರಮುಖ ಆಟಗಾರರಾಗಿದ್ದಾರೆ.ಇನ್ನು ಭಾರತೀಯ ಆಟಗಾರರಾದ ಶಾರ್ದುಲ್ ಠಾಕೂರ್, ಶಾರುಕ್ ಖಾನ್, ಸರ್ಫರಾಜ್ ಖಾನ್ ಸೇರಿದಂತೆ ಇತರೆ ಆಟಗಾರರು ಹರಾಜಿಗೆ ಬಿಡುಗಡೆಯಾಗಿದ್ದಾರೆ. ಈ 333 ಆಟಗಾರರಲ್ಲಿ ಒಟ್ಟು 77 ಆಟಗಾರರನ್ನು ಮಾತ್ರ ಖರೀದಿ ಮಾಡಲಾಗುತ್ತದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago