Categories: informationMotivation

2022 ರ UPSC ಟಾಪರ್ ಇಶಿತಾ ಕಿಶೋರ್ ಅವರ ಬುಕ್ ಲಿಸ್ಟ್ ಇಲ್ಲಿದೆ ನೋಡಿ!

Spread the love

ಸ್ನೇಹಿತರೇ UPSC ಭಾರತದ ಅತ್ಯಂತ ಕಠಿಣ ಪರೀಕ್ಷೆ ಆಗಿದ್ದು ಇದರಲ್ಲಿ ಪಾಸ್ ಆದವರಿಗೆ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಹುದ್ದೆಗಳು ಸಿಗುತ್ತವೆ. ನಿಮಗೆ ತಿಳಿದಿರುವಂತೆ UPSC ಪಾಸ್ ಆದವರಿಗೆ ಜಿಲ್ಲಾಧಿಕಾರಿ, ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, ವಿದೇಶದಲ್ಲಿ ಭಾರತದ ರಾಯಭಾರಿ ಹೀಗೆ ಹತ್ತು ಹಲವು ಎ ಗ್ರೇಡ್ ಹುದ್ದೆಗಳ ಜವಾಬ್ದಾರಿ ನೀಡಲಾಗುತ್ತದೆ. ಈ ಕಾರಣದಿಂದಲೇ ಈ ಪರೀಕ್ಷೆ ಕಠಿಣವಾಗಿರುತ್ತದೆ. ಹಾಗಂತ ಈ ಪರೀಕ್ಷೆಯನ್ನು ಹಳ್ಳಿಯಿಂದ ಬಂದ ವಿದ್ಯಾರ್ಥಿಗಳು ಪಾಸ್ ಮಾಡಲು ಆಗುವುದಿಲ್ಲ ಎಂತಲ್ಲ. ಒಳ್ಳೆಯ ಯೋಜನೆ ಮತ್ತು ಮಾರ್ಗದರ್ಶನ ಇದ್ದರೆ ಈ ಪರೀಕ್ಷೆಯನ್ನು ಸುಲಭವಾಗಿ ಪಾಸ್ ಮಾಡಬಹುದು.

Thank you for reading this post, don't forget to subscribe!

ಇವತ್ತಿನ ಈ ಆರ್ಟಿಕಲ್ ನಲ್ಲಿ 2022 ರ UPSC ಪರೀಕ್ಷೆಯ ನಂಬರ್ ಒನ್ ರ್ಯಾಂಕ್ ಪಡೆದ ಇಷಿತಾ ಕಿಶೋರ್ ಅವರ ಬುಕ್ ಲಿಸ್ಟ್ ನೀಡಿದ್ದೇವೆ. ಇದು ನಿಮ್ಮ UPSC ಪರೀಕ್ಷೆಯ ತಯಾರಿಗಾಗಿ ಉಪಯುಕ್ತವಾಗುತ್ತದೆ. ಹೆಚ್ಚಿನ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಪಾಸ್ ಆಗದೇ ಇರುವುದಕ್ಕೆ ಅವರು ಬಳಸುವ ತಪ್ಪಾದ ಪುಸ್ತಕಗಳು ಕಾರಣವಾಗುತ್ತವೆ. ಹಾಗಾಗಿ ಇಲ್ಲಿರುವ ಪುಸ್ತಕಗಳು ನಿಮ್ಮ ಜ್ಞಾನದ ದಾಹವನ್ನು ಹೆಚ್ಚಿಸಿ ನಿಮ್ಮ ಪರೀಕ್ಷೆಯ ತಯಾರಿಗೆ ಪೂರಕವಾಗಬಲ್ಲವು. ಹಾಗಾದರೆ ಯಾವುವು ಆ ಪುಸ್ತಕಗಳು ನೋಡೋಣ ಬನ್ನಿ.

1) A Brief History of Modern India (spectrum) –https://amzn.to/3Qxe5p4

2) Indian Art and Culture by Nitin Singhaniya –https://amzn.to/3Ser5kH

3) Certificate Physical & Human Geography by GC Leong –https://amzn.to/3QdQPes

4) Atlas –https://amzn.to/3QgfeQB

5) Indian Polity by Laxmikanth –https://amzn.to/3tWS0Y5

6) Shankar IAS environment –https://amzn.to/4730UlT

7) Internal Security and Disaster Management by Ashok –https://amzn.to/40d3sLw

8) All basic NCERT books from class 6-12 –https://amzn.to/40d3sLw

ಈ ಪುಸ್ತಕಗಳ ಜೊತೆಗೆ ಯೂಟ್ಯೂಬ್ ಮತ್ತು ಗೂಗಲ್ ಅನ್ನು ಹೆಚ್ಚಿನ ತಿಳುವಳಿಕೆಗಾಗಿ ಬಳಸಿಕೊಂಡು ನಿಮ್ಮ ತಯಾರಿ ನಡೆಸಿದ್ದಾದರೆ ನೀವು ಈ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವುದರಲ್ಲಿ ಸಂಶಯವಿಲ್ಲ. ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago