ವಿಫಲಗೊಂಡ ಪ್ರಯೋಗದಿಂದ ಕಲಿತ ಪಾಠದಿಂದಲೆ ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಮುಂಡಿದುತ್ತಾರೆ. ಹಾಗೆ ಒಂದೊಂದು ಹೊಸ ಹೆಜ್ಜೆ ಇಡುತ್ತಲೆ ವಿಜ್ಞಾನಿಗಳು ಚಂದ್ರನ ಅಂಗಳದಲ್ಲಿ ಮತ್ತು ಮಂಗಳನ ಅಂಗಳದಲ್ಲಿ ನೀರು ಪತ್ತೆ ಮಾಡಿದ್ದು ನಿಮಗೆಲ್ಲ ತಿಳಿದಿದೆ. ಈಗ ಅದು ಹಳೆಯ ಮಾತಾಗಿದೆ.ಆದರೆ ತಾಜಾ ಸುದ್ದಿ ಏನು ಗೊತ್ತೇ? ಪ್ರಸ್ತುತ ವಿಜ್ಞಾನಿಗಳು ಶುಕ್ರ ಗ್ರಹದಲ್ಲಿ ಆಮ್ಲಜನಕ (ಆಕ್ಸಿಜನ್) ಇರುವುದನ್ನು ಪತ್ತೆ ಹಚ್ಚಿದ್ದಾರೆ
ಸ್ನೇಹಿತರೆ ವಿಜ್ಞಾನ ಅಂದರೇ ಹಾಗೆ. ಅಲ್ಲಿ ದಿನಕ್ಕೊಂದು ಹೊಸ ಸಂಶೋಧನೆ ನಡೆಯುತ್ತಲೇ ಇರುತ್ತದೆ. ಹಲವು ಪ್ರಯೋಗಗಳು ಯಶಸ್ವಿಯಾದರೆ, ಇನ್ನೂ ಹಲವು ವಿಫಲವಾಗುತ್ತವೆ. ಹೀಗೆ ವಿಫಲಗೊಂಡ ಪ್ರಯೋಗದಿಂದ ಕಲಿತ ಪಾಠದಿಂದಲೆ ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಮುಂದಿಡುತ್ತಾರೆ. ಹಾಗೆ ಒಂದೊಂದು ಹೊಸ ಹೆಜ್ಜೆ ಇಡುತ್ತಲೆ ವಿಜ್ಞಾನಿಗಳು ಚಂದ್ರನ ಅಂಗಳದಲ್ಲಿ ಮತ್ತು ಮಂಗಳನ ಅಂಗಳದಲ್ಲಿ ನೀರು ಪತ್ತೆ ಮಾಡಿದ್ದು ನಿಮಗೆಲ್ಲ ತಿಳಿದಿದೆ. ಈಗ ಅದು ಹಳೆಯ ಮಾತಾಗಿದೆ.ಆದರೆ ತಾಜಾ ಸುದ್ದಿ ಏನು ಗೊತ್ತೇ? ಪ್ರಸ್ತುತ ವಿಜ್ಞಾನಿಗಳು ಶುಕ್ರ ಗ್ರಹದಲ್ಲಿ ಆಮ್ಲಜನಕ (ಆಕ್ಸಿಜನ್) ಇರುವುದನ್ನು ಪತ್ತೆ ಹಚ್ಚಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ನಾವೇನು ದಿನಾಲೂ ನಸುಕಿನ ಜಾವದಲ್ಲಿ ನೋಡುತ್ತೇವಲ್ಲ ಬೆಳ್ಳಿ ಚುಕ್ಕಿ , ಅದೇ ಶುಕ್ರ ಗ್ರಹದ ಮೇಲೆ ಆಕ್ಸಿಜನ್ ಪ್ರಮಾಣ ಇರುವುದನ್ನು ನಾಸಾ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಅಮೆರಿಕಾದ ಹವಾಯಿ ದ್ವೀಪದಲ್ಲಿರುವ ಟೆಲಿಸ್ಕೋಪ್ ಸಹಾಯದಿಂದ ಅವರು ಇದನ್ನು ಕಂಡು ಹಿಡಿದಿದ್ದಾರೆ.
ಶುಕ್ರ ಗ್ರಹದ ಮೇಲ್ಮೈನಲ್ಲಿರುವ ವಾತಾವರಣ ಪದರದಲ್ಲಿ ಹೆಚ್ಚಿನ ಅಂಶ ಕಾರ್ಬನ್ ಡೈ ಆಕ್ಸೈಡ್ ಇದ್ದೂ, ಸೂರ್ಯನ ಕಿರಣಗಳು ಶುಕ್ರ ಗ್ರಹದ ವಾತಾವರಣವನ್ನು ಪ್ರವೇಶಿಸಿದಾಗ ಅದರಲ್ಲಿರುವ ಕಾರ್ಬನ್ ಡೈ ಆಕ್ಸೈಡ್ ವಿಭಜನೆಗೊಂಡು ಆಕ್ಸಿಜನ್ ಪ್ರಮಾಣ ಬಿಡುಗಡೆ ಆಗುತ್ತದೆ.ಇದು ಕಡಿಮೆ ಪ್ರಮಾಣದಲ್ಲಿ ಬಿಡುಗಡೆ ಆಗುತ್ತದೆ. ಆದ್ದರಿಂದ ಅಲ್ಲಿ ಜೀವಿಗಳು ವಾಸಿಸಲು ಇನ್ನು ಯೋಗ್ಯವಾದ ವಾತಾವರಣ ನಿರ್ಮಾಣ ಆಗಿಲ್ಲ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಇದೇ ರೀತಿಯ ಕುತೂಹಲಕಾರಿ ವಿಷಯಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…