Categories: Science & Technology

ಶುಕ್ರ ಗ್ರಹದಲ್ಲಿ ಆಮ್ಲಜನಕ ಪತ್ತೆ ಹಚ್ಚಿದ ವಿಜ್ಞಾನಿಗಳು! ಅಲ್ಲಿ ಜೀವಿಗಳು ಉಸಿರಾಡಲು ಸಾಧ್ಯವೇ?

ವಿಫಲಗೊಂಡ ಪ್ರಯೋಗದಿಂದ ಕಲಿತ ಪಾಠದಿಂದಲೆ ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಮುಂಡಿದುತ್ತಾರೆ. ಹಾಗೆ ಒಂದೊಂದು ಹೊಸ ಹೆಜ್ಜೆ ಇಡುತ್ತಲೆ ವಿಜ್ಞಾನಿಗಳು ಚಂದ್ರನ ಅಂಗಳದಲ್ಲಿ ಮತ್ತು ಮಂಗಳನ ಅಂಗಳದಲ್ಲಿ ನೀರು ಪತ್ತೆ ಮಾಡಿದ್ದು ನಿಮಗೆಲ್ಲ ತಿಳಿದಿದೆ. ಈಗ ಅದು ಹಳೆಯ ಮಾತಾಗಿದೆ.ಆದರೆ ತಾಜಾ ಸುದ್ದಿ ಏನು ಗೊತ್ತೇ? ಪ್ರಸ್ತುತ ವಿಜ್ಞಾನಿಗಳು ಶುಕ್ರ ಗ್ರಹದಲ್ಲಿ ಆಮ್ಲಜನಕ (ಆಕ್ಸಿಜನ್) ಇರುವುದನ್ನು ಪತ್ತೆ ಹಚ್ಚಿದ್ದಾರೆ

Spread the love

ಸ್ನೇಹಿತರೆ ವಿಜ್ಞಾನ ಅಂದರೇ ಹಾಗೆ. ಅಲ್ಲಿ ದಿನಕ್ಕೊಂದು ಹೊಸ ಸಂಶೋಧನೆ ನಡೆಯುತ್ತಲೇ ಇರುತ್ತದೆ. ಹಲವು ಪ್ರಯೋಗಗಳು ಯಶಸ್ವಿಯಾದರೆ, ಇನ್ನೂ ಹಲವು ವಿಫಲವಾಗುತ್ತವೆ. ಹೀಗೆ ವಿಫಲಗೊಂಡ ಪ್ರಯೋಗದಿಂದ ಕಲಿತ ಪಾಠದಿಂದಲೆ ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಮುಂದಿಡುತ್ತಾರೆ. ಹಾಗೆ ಒಂದೊಂದು ಹೊಸ ಹೆಜ್ಜೆ ಇಡುತ್ತಲೆ ವಿಜ್ಞಾನಿಗಳು ಚಂದ್ರನ ಅಂಗಳದಲ್ಲಿ ಮತ್ತು ಮಂಗಳನ ಅಂಗಳದಲ್ಲಿ ನೀರು ಪತ್ತೆ ಮಾಡಿದ್ದು ನಿಮಗೆಲ್ಲ ತಿಳಿದಿದೆ. ಈಗ ಅದು ಹಳೆಯ ಮಾತಾಗಿದೆ.ಆದರೆ ತಾಜಾ ಸುದ್ದಿ ಏನು ಗೊತ್ತೇ? ಪ್ರಸ್ತುತ ವಿಜ್ಞಾನಿಗಳು ಶುಕ್ರ ಗ್ರಹದಲ್ಲಿ ಆಮ್ಲಜನಕ (ಆಕ್ಸಿಜನ್) ಇರುವುದನ್ನು ಪತ್ತೆ ಹಚ್ಚಿದ್ದಾರೆ.

Thank you for reading this post, don't forget to subscribe!

ಹೌದು ಸ್ನೇಹಿತರೆ, ನಾವೇನು ದಿನಾಲೂ ನಸುಕಿನ ಜಾವದಲ್ಲಿ ನೋಡುತ್ತೇವಲ್ಲ ಬೆಳ್ಳಿ ಚುಕ್ಕಿ , ಅದೇ ಶುಕ್ರ ಗ್ರಹದ ಮೇಲೆ ಆಕ್ಸಿಜನ್ ಪ್ರಮಾಣ ಇರುವುದನ್ನು ನಾಸಾ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಅಮೆರಿಕಾದ ಹವಾಯಿ ದ್ವೀಪದಲ್ಲಿರುವ ಟೆಲಿಸ್ಕೋಪ್ ಸಹಾಯದಿಂದ ಅವರು ಇದನ್ನು ಕಂಡು ಹಿಡಿದಿದ್ದಾರೆ.

ಶುಕ್ರ ಗ್ರಹದ ಮೇಲ್ಮೈನಲ್ಲಿರುವ ವಾತಾವರಣ ಪದರದಲ್ಲಿ ಹೆಚ್ಚಿನ ಅಂಶ ಕಾರ್ಬನ್ ಡೈ ಆಕ್ಸೈಡ್ ಇದ್ದೂ, ಸೂರ್ಯನ ಕಿರಣಗಳು ಶುಕ್ರ ಗ್ರಹದ ವಾತಾವರಣವನ್ನು ಪ್ರವೇಶಿಸಿದಾಗ ಅದರಲ್ಲಿರುವ ಕಾರ್ಬನ್ ಡೈ ಆಕ್ಸೈಡ್ ವಿಭಜನೆಗೊಂಡು ಆಕ್ಸಿಜನ್ ಪ್ರಮಾಣ ಬಿಡುಗಡೆ ಆಗುತ್ತದೆ.ಇದು ಕಡಿಮೆ ಪ್ರಮಾಣದಲ್ಲಿ ಬಿಡುಗಡೆ ಆಗುತ್ತದೆ. ಆದ್ದರಿಂದ ಅಲ್ಲಿ ಜೀವಿಗಳು ವಾಸಿಸಲು ಇನ್ನು ಯೋಗ್ಯವಾದ ವಾತಾವರಣ ನಿರ್ಮಾಣ ಆಗಿಲ್ಲ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಇದೇ ರೀತಿಯ ಕುತೂಹಲಕಾರಿ ವಿಷಯಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago