Categories: Science & Technology

ಶುಕ್ರ ಗ್ರಹದಲ್ಲಿ ಆಮ್ಲಜನಕ ಪತ್ತೆ ಹಚ್ಚಿದ ವಿಜ್ಞಾನಿಗಳು! ಅಲ್ಲಿ ಜೀವಿಗಳು ಉಸಿರಾಡಲು ಸಾಧ್ಯವೇ?

ವಿಫಲಗೊಂಡ ಪ್ರಯೋಗದಿಂದ ಕಲಿತ ಪಾಠದಿಂದಲೆ ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಮುಂಡಿದುತ್ತಾರೆ. ಹಾಗೆ ಒಂದೊಂದು ಹೊಸ ಹೆಜ್ಜೆ ಇಡುತ್ತಲೆ ವಿಜ್ಞಾನಿಗಳು ಚಂದ್ರನ ಅಂಗಳದಲ್ಲಿ ಮತ್ತು ಮಂಗಳನ ಅಂಗಳದಲ್ಲಿ ನೀರು ಪತ್ತೆ ಮಾಡಿದ್ದು ನಿಮಗೆಲ್ಲ ತಿಳಿದಿದೆ. ಈಗ ಅದು ಹಳೆಯ ಮಾತಾಗಿದೆ.ಆದರೆ ತಾಜಾ ಸುದ್ದಿ ಏನು ಗೊತ್ತೇ? ಪ್ರಸ್ತುತ ವಿಜ್ಞಾನಿಗಳು ಶುಕ್ರ ಗ್ರಹದಲ್ಲಿ ಆಮ್ಲಜನಕ (ಆಕ್ಸಿಜನ್) ಇರುವುದನ್ನು ಪತ್ತೆ ಹಚ್ಚಿದ್ದಾರೆ

Spread the love

ಸ್ನೇಹಿತರೆ ವಿಜ್ಞಾನ ಅಂದರೇ ಹಾಗೆ. ಅಲ್ಲಿ ದಿನಕ್ಕೊಂದು ಹೊಸ ಸಂಶೋಧನೆ ನಡೆಯುತ್ತಲೇ ಇರುತ್ತದೆ. ಹಲವು ಪ್ರಯೋಗಗಳು ಯಶಸ್ವಿಯಾದರೆ, ಇನ್ನೂ ಹಲವು ವಿಫಲವಾಗುತ್ತವೆ. ಹೀಗೆ ವಿಫಲಗೊಂಡ ಪ್ರಯೋಗದಿಂದ ಕಲಿತ ಪಾಠದಿಂದಲೆ ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಮುಂದಿಡುತ್ತಾರೆ. ಹಾಗೆ ಒಂದೊಂದು ಹೊಸ ಹೆಜ್ಜೆ ಇಡುತ್ತಲೆ ವಿಜ್ಞಾನಿಗಳು ಚಂದ್ರನ ಅಂಗಳದಲ್ಲಿ ಮತ್ತು ಮಂಗಳನ ಅಂಗಳದಲ್ಲಿ ನೀರು ಪತ್ತೆ ಮಾಡಿದ್ದು ನಿಮಗೆಲ್ಲ ತಿಳಿದಿದೆ. ಈಗ ಅದು ಹಳೆಯ ಮಾತಾಗಿದೆ.ಆದರೆ ತಾಜಾ ಸುದ್ದಿ ಏನು ಗೊತ್ತೇ? ಪ್ರಸ್ತುತ ವಿಜ್ಞಾನಿಗಳು ಶುಕ್ರ ಗ್ರಹದಲ್ಲಿ ಆಮ್ಲಜನಕ (ಆಕ್ಸಿಜನ್) ಇರುವುದನ್ನು ಪತ್ತೆ ಹಚ್ಚಿದ್ದಾರೆ.

Thank you for reading this post, don't forget to subscribe!

ಹೌದು ಸ್ನೇಹಿತರೆ, ನಾವೇನು ದಿನಾಲೂ ನಸುಕಿನ ಜಾವದಲ್ಲಿ ನೋಡುತ್ತೇವಲ್ಲ ಬೆಳ್ಳಿ ಚುಕ್ಕಿ , ಅದೇ ಶುಕ್ರ ಗ್ರಹದ ಮೇಲೆ ಆಕ್ಸಿಜನ್ ಪ್ರಮಾಣ ಇರುವುದನ್ನು ನಾಸಾ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಅಮೆರಿಕಾದ ಹವಾಯಿ ದ್ವೀಪದಲ್ಲಿರುವ ಟೆಲಿಸ್ಕೋಪ್ ಸಹಾಯದಿಂದ ಅವರು ಇದನ್ನು ಕಂಡು ಹಿಡಿದಿದ್ದಾರೆ.

ಶುಕ್ರ ಗ್ರಹದ ಮೇಲ್ಮೈನಲ್ಲಿರುವ ವಾತಾವರಣ ಪದರದಲ್ಲಿ ಹೆಚ್ಚಿನ ಅಂಶ ಕಾರ್ಬನ್ ಡೈ ಆಕ್ಸೈಡ್ ಇದ್ದೂ, ಸೂರ್ಯನ ಕಿರಣಗಳು ಶುಕ್ರ ಗ್ರಹದ ವಾತಾವರಣವನ್ನು ಪ್ರವೇಶಿಸಿದಾಗ ಅದರಲ್ಲಿರುವ ಕಾರ್ಬನ್ ಡೈ ಆಕ್ಸೈಡ್ ವಿಭಜನೆಗೊಂಡು ಆಕ್ಸಿಜನ್ ಪ್ರಮಾಣ ಬಿಡುಗಡೆ ಆಗುತ್ತದೆ.ಇದು ಕಡಿಮೆ ಪ್ರಮಾಣದಲ್ಲಿ ಬಿಡುಗಡೆ ಆಗುತ್ತದೆ. ಆದ್ದರಿಂದ ಅಲ್ಲಿ ಜೀವಿಗಳು ವಾಸಿಸಲು ಇನ್ನು ಯೋಗ್ಯವಾದ ವಾತಾವರಣ ನಿರ್ಮಾಣ ಆಗಿಲ್ಲ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಇದೇ ರೀತಿಯ ಕುತೂಹಲಕಾರಿ ವಿಷಯಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago