ಆತ್ಮೀಯ ಸ್ನೇಹಿತರೆ ನಿಮಗೆಲ್ಲ ಮಿಡಿಯಾ ಚಾಣಕ್ಯ ವೆಬ್ಸೈಟ್ ಗೆ ಹಾರ್ದಿಕ ಸ್ವಾಗತ. ಈ ಅಂಕಣದ ಮೂಲಕ ತಿಳಿಸುವುದೇನೆಂದರೆ ನವೋದಯ ಪರೀಕ್ಷೆಯ ದಿನಾಂಕದ ಮುಂದೂಡಿಕೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.ನವೋದಯ 6ನೇ ತರಗತಿಯ ಪ್ರವೇಶಾತಿಯನ್ನು ಪಡೆಯಲು 2025 ಆಗಸ್ಟ್ 13 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು . ಈಗ ಕರ್ನಾಟಕ ಶಾಲಾ ಶಿಕ್ಷಣ ಮಂಡಳಿ ದಿನಾಂಕವನ್ನು ವಿಸ್ತರಿಸಿದೆ.
ಆತ್ಮೀಯ ಸ್ನೇಹಿತರೆ ನಿಮಗೆಲ್ಲ ಮಿಡಿಯಾ ಚಾಣಕ್ಯ ವೆಬ್ಸೈಟ್ ಗೆ ಹಾರ್ದಿಕ ಸ್ವಾಗತ. ಈ ಅಂಕಣದ ಮೂಲಕ ತಿಳಿಸುವುದೇನೆಂದರೆ ನವೋದಯ ಪರೀಕ್ಷೆಯ ದಿನಾಂಕದ ಮುಂದೂಡಿಕೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.ನವೋದಯ 6ನೇ ತರಗತಿಯ ಪ್ರವೇಶಾತಿಯನ್ನು ಪಡೆಯಲು 2025 ಆಗಸ್ಟ್ 13 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು . ಈಗ ಕರ್ನಾಟಕ ಶಾಲಾ ಶಿಕ್ಷಣ ಮಂಡಳಿ ದಿನಾಂಕವನ್ನು ವಿಸ್ತರಿಸಿದೆ.
Thank you for reading this post, don't forget to subscribe!https://sevasindhu.karnataka.gov.in/Sevasindhu/Kannada?ReturnUrl=%2F.
ಮುಂದಿನ ವರ್ಷ ಅಂದರೆ 2026-27 ನೇ ಸಾಲಿನ ನವೋದಯ ಶಾಲೆಯಲ್ಲಿ 6 ನೇ ತರಗತಿ ವಿದ್ಯಾಭ್ಯಾಸ ಪ್ರಾರಂಭಿಸಲು.ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರವಾಗಿ ಅರ್ಜಿ ಸಲಿಕೆ ಪ್ರಾರಂಭಿಸಲಾಗಿದೆ .
ವಿದ್ಯಾರ್ಥಿಗಳು ಕೆಳಕಂಡ ಮಾಹಿತಿಗಳನ್ನು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಕೊಡಬೇಕಾಗುತ್ತದೆ
ವಿದ್ಯಾರ್ಥಿಗಳು ಮೇಲ್ಕಂಡ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಬೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ…
ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…