ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಕಳೆದ ತಿಂಗಳು ಅರ್ಜಿ ಸಲ್ಲಿಸಲು ಆದೇಶ ಹೊರಡಿಸಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದ್ದು, ಯಾವ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನ ಈ ಅಂಕಣದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಕಳೆದ ತಿಂಗಳು ಅರ್ಜಿ ಸಲ್ಲಿಸಲು ಆದೇಶ ಹೊರಡಿಸಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದ್ದು, ಯಾವ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನ ಈ ಅಂಕಣದಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ: 2ನೇ ಕಂತು ಹಣ ಜಮಾ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಸ್ನೇಹಿತರೆ ನಿಮಗೆಲ್ಲ ತಿಳಿದಿರುವಂತೆ ಈ ಬಾರಿಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದ್ದು, ಅದಕ್ಕಾಗಿ ಈ ಹಿಂದೆ ಅನುಸರಿಸುತ್ತಿದ್ದ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ. ಹಾಗಾಗಿ ಇನ್ನು ಮುಂದೆ ನಡೆಯುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಯು ಲಿಖಿತ ಪರೀಕ್ಷೆ ಮೂಲಕವೆ ನಡೆಸಲಾಗುವುದು.
ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ
ಇನ್ನು ಇದೀಗ ಖಾಲಿ ಇರುವ 1,000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಕಳೆದ ತಿಂಗಳು ಅರ್ಜಿ ಸಲ್ಲಿಸಲು ಆದೇಶ ಹೊರಡಿಸಲಾಗಿತ್ತು. ಅದರ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15,2024 ಎಂದು ತಿಳಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಪ್ರಸ್ತುತ ಅರ್ಜಿ ಸಲ್ಲಿಸಲು ಮೇ 22, 2024 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರ: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ!
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಸ್ಪರ್ಧಾ ಆಕಾಂಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ. ಅದರ ಮೇಲೆ ಕ್ಲಿಕ್ ಮಾಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ.
https://karnemakaone.kar.nic.in/varec/home.aspx
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…