ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಆಗುತ್ತಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಆಗುತ್ತಿದೆ
Thank you for reading this post, don't forget to subscribe!ಮತ್ತು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ ಮಳೆಯ ಪ್ರಮಾಣ ಜಾಸ್ತಿಯಾಗುತ್ತಿದ್ದು ಆಗಸ್ಟ್ 30,31, ಮತ್ತು ಸೆಪ್ಟೆಂಬರ್ 1,2 ತಾರೀಕಂದು ಬಾರಿ ಮಳೆಯ ಮುನ್ಸೂಚನೆ ಮುಗಿಲಿದ್ದಿದೆ. ಗಾಳಿಯ ವೇಗ 35 ರಿಂದ 40 km ಇರುತ್ತದೆ ಎಂದು ಹವಮಾನ ಇಲಾಖೆ ತಿಳಿಸಿದೆ
ನಂತರ ಮಲೆನಾಡಿನ ಜಿಲ್ಲೆಗಳಾಗಿರುವ ಕೊಡಗು ಚಿಕ್ಕಮಂಗಳೂರು ಹಾಸನ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕುಗ್ಗಿದ್ದು ಮುಂದೆ ಬರುವ ದಿನಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಆಗುತ್ತದೆ ಎಂದು ಹವಮಾನ ಇಲಾಖೆ ತಿಳಿಸಿದೆ
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಹಾಸನ ಕೊಡಗು ಮೈಸೂರು ಬೆಳಗಾವಿ ಧಾರವಾಡ ಹಾವೇರಿ ಈ ಎಲ್ಲಾ ಜಿಲ್ಲೆಗಳಿಗೆ ಸೆಪ್ಟೆಂಬರ್ 6ರ ವರೆಗೆ ಸಾಧಾರಣ ಮತ್ತು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಉತ್ತರ ಕನ್ನಡದಲ್ಲಿ 2 cm ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2cm ಮಳೆ ಶಿವಮೊಗ್ಗದಲ್ಲಿ ಮೂರು ಬೆಳ್ತಂಗಡಿ ಚಿಕ್ಕಮಗಳೂರು ನಲ್ಲಿ ತಲಾ ಐದು ಸೆಂಟಿಮೀಟರ್ ಮಳೆಯ ದಾಖಲು ಮಾಡಲಾಗಿದೆ.
ಹಾಗೆಯೇ ಉತ್ತರ ಒಳನಾಡಿನ ಜಿಲ್ಲೆಗಳಾಗಿರುವ ಧಾರವಾಡ ಹಾವೇರಿ, ಬೆಳಗಾವಿ ಗದಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗುವ ಸಂಭವವನ್ನು ತಿಳಿಸಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆಯನ್ನು ನೀಡಲಾಗಿದೆ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ .ಇಂದು LPG ಸಿಲಿಂಡರ್…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ,ರಾಜ್ಯದ ರೈತರ ಆರ್ಥಿಕ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…