25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ 25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
Thank you for reading this post, don't forget to subscribe!ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ವರುಣ ಅಬ್ಬರಿಸಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 21ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ದಿಢೀರ್ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 21ರ ತನಕ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಿಸಿಲಿನಿಂದ ಕಂಗೆಟ್ಟ ಜಕನಕ್ಕೆ ಅಕಾಲಿಕ ಮಳೆ ತಂಪೆರೆದಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಉಂಡೆ ಕೊಬ್ಬರಿ ದರ ನಾಗಾಲೋಟದಲ್ಲಿ ಏರಿಕೆ ಕಂಡಿದ್ದು, ತೆಂಗು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೇಡಿಕೆ ಇರುವುದರಿಂದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…