ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರಕಾರವು ರೈತರ ಆದಾಯವನ್ನು ಹೆಚ್ಚಿಸಲು ವಿವಿಧ ರೀತಿಯ ಯೋಜನೆ, ಸಬ್ಸಿಡಿಗಳನ್ನು ನೀಡುತ್ತಿದೆ.

Thank you for reading this post, don't forget to subscribe!

ಈಗಾಗಲೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರಕಾರ ಕುರಿ ಸಾಕಾಣಿಕೆಗೆ (kuri sakanike) ಆರ್ಥಿಕವಾಗಿ ಸಹಾಯಧನವನ್ನು ನೀಡುವುದರ ಕುರಿತು ವಿವರಿಸಿದ್ದೇವೆ.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ನಾಟಿ ಕೋಳಿ ಸಬ್ಸಿಡಿ?

ರೈತ ಮಿತ್ರರೇ ರಾಜ್ಯ ಸರ್ಕಾರವು ಅರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಪ್ರದೇಶದಲ್ಲಿರುವ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲು ಕ್ರಮ ವಹಿಸಿದ್ದು, ಅದರ ಮುಂದುವರಿದ ಭಾಗವಾಗಿ ಇದೀಗ ಉಚಿತ ಕೋಳಿ ನೀಡುವ ಯೋಜನೆಯನ್ನು (subsidy scheme) ಜಾರಿಗೆ ತಂದಿದೆ.

ಪ್ರಸ್ತುತ ರಾಜ್ಯ ಸರಕಾರವು ಪಶು ಪಾಲನಾ ಮತ್ತು ಪಶು ವೈದ್ಯ ಇಲಾಖೆಯಿಂದ ಕೋಳಿ ಸಾಕಾಣಿಕೆಗೆ ಸಬ್ಸಿಡಿ ನೀಡುತ್ತಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಬಡ ಮಹಿಳೆಯರಿಗೆ  ಉಚಿತವಾಗಿ 20 ನಾಟಿ ಕೋಳಿಗಳನ್ನು (koli sakanike) ನೀಡಲು ಅರ್ಜಿ ಆಹ್ವಾನಿಸಿದೆ.

ಹೌದು ಸ್ನೇಹಿತರೆ ರಾಜ್ಯ ಸರ್ಕಾರದ ಪಶು ಪಾಲನಾ ಮತ್ತು ಪಶು ವೈದ್ಯ ಇಲಾಖೆಯು ಸದ್ಯ ಗ್ರಾಮೀಣ ಭಾಗದಲ್ಲಿ ಕೋಳಿ ಸಾಕಾಣಿಕೆಯಲ್ಲಿ ತೊಡಗಿಕೊಂಡಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬದ ಮಹಿಳೆಯರ ಹೆಸರಿನಲ್ಲಿ 20 ನಾಟಿ ಕೋಳಿಗಳನ್ನು ನೀಡುತ್ತಿದೆ.

ಇದನ್ನೂ ಓದಿ: Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಇದರಿಂದ ಗ್ರಾಮೀಣ ಭಾಗದ ಕೃಷಿಯೇತರ ಚಟುವಟಿಕೆಗೆ ಹೆಚ್ಚಾಗಲಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲು ಸಹಾಯಕವಾಗಲಿದೆ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ.

ರಾಜ್ಯ ಸರ್ಕಾರದ ಈ ಯೋಜನೆಯ ಲಾಭ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ  ಪಶು ಆಸ್ಪತ್ರೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಿರಿ.

ಒಂದು ವೇಳೆ ನಿಮ್ಮ ಗ್ರಾಮದ  ಹತ್ತಿರದಲ್ಲಿ ಪಶು ಆಸ್ಪತ್ರೆ ಇಲ್ಲದಿದ್ದರೆ ನಿಮ್ಮ ಜಿಲ್ಲಾ ಪಶು ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago